AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಣಾಸಿ: ಮಳೆಗಾಗಿ ಕಪ್ಪೆಗಳಿಗೆ ಮದುವೆ; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಸ್ಥಳೀಯ ದಂಪತಿಗಳು ಹಿಂದೂ ಪುರೋಹಿತರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಾನಗಳ ಮೂಲಕ ಕಪ್ಪೆಗಳಿಗೆ ಮದುವೆ ಮಾಡಿಸುತ್ತಿರುವುದನ್ನು ಕಾಣಬಹುದು. ಆರಂಭದಲ್ಲಿ, ಕಪ್ಪೆಗಳಿಗೆ ವಧು ವರರಂತೆ ಕೆಂಪು ಬಣ್ಣದ ಶಾಲು ಹೊದಿಸಿ ನಂತರ ಹೂವಿನ ಹಾರಗಳನ್ನು ಹಾಕುತ್ತಿರುವುದನ್ನು ಕಾಣಬಹುದು.

ವಾರಣಾಸಿ: ಮಳೆಗಾಗಿ ಕಪ್ಪೆಗಳಿಗೆ ಮದುವೆ; ವಿಡಿಯೋ ಇಲ್ಲಿದೆ ನೋಡಿ
Frog Wedding
ಅಕ್ಷತಾ ವರ್ಕಾಡಿ
|

Updated on: Jun 14, 2024 | 5:53 PM

Share

ಜನರು ಸತ್ತವರ ಮದುವೆಯನ್ನು ನಡೆಸುವ ‘ಪ್ರೇತ ವಿವಾಹ’ವನ್ನು ಇತ್ತೀಚಿಗೆ ಭಾರೀ ಸುದ್ದಿಯಲ್ಲಿತ್ತು. ಇದೀಗ ಕಪ್ಪೆಗಳಿಗೆ ಮದುವೆ ಮಾಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವಾರಣಾಸಿಯಲ್ಲಿ ಇತ್ತೀಚೆಗೆ ಕಪ್ಪೆ ವಿವಾಹವನ್ನು ನಡೆಸುತ್ತಿರುವುದು ಕಂಡುಬಂದಿದೆ, ಇದನ್ನು ವರುಣ ದೇವರ ಆಶೀರ್ವಾದವನ್ನು ಕೋರಲು ಮತ್ತು ಮಳೆ ಬರಿಸಲು ಹಿಂದಿನಿಂದಲೂ ಇಲ್ಲಿ ಮಾಡಿಕೊಂಡು ಬರಲಾಗುತ್ತಿದೆ ಎಂದು ವರದಿಯಾಗಿದೆ.

ಎರಡು ಕಪ್ಪೆಗಳ ಮದುವೆಯ ದೃಶ್ಯಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ವಿಡಿಯೋದಲ್ಲಿ ಸ್ಥಳೀಯ ದಂಪತಿಗಳು ಹಿಂದೂ ಪುರೋಹಿತರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಾನಗಳ ಮೂಲಕ ಕಪ್ಪೆಗಳಿಗೆ ಮದುವೆ ಮಾಡಿಸುತ್ತಿರುವುದನ್ನು ಕಾಣಬಹುದು. ಆರಂಭದಲ್ಲಿ, ಕಪ್ಪೆಗಳಿಗೆ ವಧು ವರರಂತೆ ಕೆಂಪು ಬಣ್ಣದ ಶಾಲು ಹೊದಿಸಿ ನಂತರ ಹೂವಿನ ಹಾರಗಳನ್ನು ಹಾಕುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ಸಂಗೀತ ಮತ್ತು ಸಂಭ್ರಮದ ಲಹರಿಯೊಂದಿಗೆ ಸ್ಥಳೀಯರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಪ್ಪೆ ವಿವಾಹವನ್ನು ನೆರವೇರಿಸಿದ್ದಾರೆ. ಮದುವೆಯ ಸಂದರ್ಭದಲ್ಲಿ ಮಹಿಳೆಯರ ಗುಂಪು ವಾದ್ಯಗಳನ್ನು ಬಾರಿಸುವುದು ಮತ್ತು ಭಜನೆಗಳನ್ನು ಹಾಡುವುದು ಕಂಡುಬಂದಿದೆ. ವರದಿಯ ಪ್ರಕಾರ, ಈ ಆಚರಣೆಯು ಪ್ರದೇಶದ ಜನರು ಮಳೆಗಾಗಿ ಮತ್ತು ಸುಡುವ ಶಾಖದಿಂದ ಪರಿಹಾರಕ್ಕಾಗಿ ಪ್ರಾರ್ಥಿಸುವ ವಿಧಾನವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ