AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗುಂಡಿಗಳಿಂದ ಬೇಸತ್ತು ರಸ್ತೆಯಲ್ಲಿ ಭತ್ತದ ಗಿಡ ನೆಟ್ಟ ಜನ

ರಸ್ತೆಯ ಗುಂಡಿಗಳಿಂದ ನಿರಾಶೆಗೊಂಡ ತೆಲಂಗಾಣದ ನಿವಾಸಿಗಳು ರಸ್ತೆಯ ಹೊಂಡದಲ್ಲಿ ಭತ್ತವನ್ನು ನೆಟ್ಟಿದ್ದಾರೆ. ತೆಲಂಗಾಣ ನಿವಾಸಿಗಳು ಮುನ್ಸಿಪಲ್ ಕಮಿಷನರ್ ಮತ್ತು ಸ್ಥಳೀಯ ಅಧಿಕಾರಿಗಳ ಕಳಪೆ ಪ್ರದರ್ಶನದ ಗಮನ ಸೆಳೆಯಲು ಗುಂಡಿಗಳಲ್ಲಿ ಭತ್ತದ ಗಿಡಗಳನ್ನು ನೆಟ್ಟಿದ್ದಾರೆ.

Viral Video: ಗುಂಡಿಗಳಿಂದ ಬೇಸತ್ತು ರಸ್ತೆಯಲ್ಲಿ ಭತ್ತದ ಗಿಡ ನೆಟ್ಟ ಜನ
ಭತ್ತದ ಸಸಿ
ಸುಷ್ಮಾ ಚಕ್ರೆ
|

Updated on:Jul 22, 2024 | 3:51 PM

Share

ತೆಲಂಗಾಣದ ಕುತ್ಬುಲ್ಲಾಪುರದ ಬೌರಂಪೇಟ್ ನಿವಾಸಿಗಳು ಕಳಪೆ ರಸ್ತೆ ಮತ್ತು ಬೃಹತ್ ಹೊಂಡಗಳ ಬಗ್ಗೆ ಬೇಸತ್ತು ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಅದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದರು. ಇಲ್ಲಿನ ನಿವಾಸಿಗಳು ನೀರು ತುಂಬಿದ ರಸ್ತೆ ಗುಂಡಿಗಳ ಬಳಿ ಬಂದು ಭತ್ತದ ಸಸಿಗಳನ್ನು ನೆಡಲು ಆರಂಭಿಸಿದರು.

ವಿಭಿನ್ನ ರೀತಿಯ ಪ್ರತಿಭಟನೆಯಲ್ಲಿ ಜನರು ಪುರಸಭೆಯ ಆಯುಕ್ತರು ಮತ್ತು ಸ್ಥಳೀಯ ಅಧಿಕಾರಿಗಳ ಕಳಪೆ ಪ್ರದರ್ಶನದ ಗಮನ ಸೆಳೆಯಲು ಗುಂಡಿಗಳಲ್ಲಿ ಭತ್ತದ ಬೆಳೆಗಳನ್ನು ನೆಟ್ಟಿದ್ದಾರೆ. ಜಲಾವೃತಗೊಂಡಿರುವ ಮತ್ತು ಹಾಳಾದ ರಸ್ತೆಗಳು ಪ್ರತಿನಿತ್ಯದ ಪ್ರಯಾಣವನ್ನು ಕಷ್ಟಕರವಾಗಿಸಿದೆ. ಹೀಗಾಗಿ, ಈ ಬಗ್ಗೆ ಶೀಘ್ರ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

ಪ್ರತಿಭಟನೆಯ ವಿಡಿಯೋವನ್ನು ಕೂಡ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಗುಂಡಿಯ ಬಳಿ ಜನರು ನಿಂತು ಭತ್ತದ ಸಸಿಗಳನ್ನು ಒಂದೊಂದಾಗಿ ನೆಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Mon, 22 July 24

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?