Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೂರಡಿ ಕುಳ್ಳನಿಗೆ ಈ ಬ್ಯೂಟಿ ಲವರ್​​, ದುಡ್ಡಿದ್ರೆ ಏನು ಬೇಕಾದ್ರೂ ಸಾಧ್ಯ ಎಂದ ನೆಟ್ಟಿಗರು

ಈ ವ್ಯಕ್ತಿಯ ಹೆಸರು ಗೇಬ್ರಿಯಲ್ ಪಿಮೆಂಟೆಲ್. ಈತ 3 ಅಡಿ ಎತ್ತರವಾದರೆ, ಈತನ ಪ್ರೇಯಸಿ 7 ಅಡಿ ಎತ್ತರವಿದ್ದಾಳೆ. ಸದ್ಯ ಈ ಜೋಡಿಯ ಡ್ಯಾನ್ಸ್​​​​ ಒಂದರ ವಿಡಿಯೋವೊಂದು ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಮೂರಡಿ ಕುಳ್ಳನಿಗೆ ಈ ಬ್ಯೂಟಿ ಲವರ್​​, ದುಡ್ಡಿದ್ರೆ ಏನು ಬೇಕಾದ್ರೂ ಸಾಧ್ಯ ಎಂದ ನೆಟ್ಟಿಗರು
Gabriel Pimentel
Follow us
ಅಕ್ಷತಾ ವರ್ಕಾಡಿ
|

Updated on: Jul 19, 2024 | 3:07 PM

ಪ್ರೀತಿಗೆ ಅಂದ ಚಂದ ಬೇಕಾಗಿಲ್ಲ ಮನಸು ಶುದ್ಧವಾಗಿರಬೇಕು ಅನ್ನೋ ಮಾತಿಗೆ. ಪ್ರೀತಿಯಲ್ಲಿ ಬಿದ್ದರೆ ಎತ್ತರ, ಗಿಡ್ಡ, ಕಪ್ಪು, ಬಿಳಿ ಎಂಬ ಭೇದವಿಲ್ಲದೆ ತಮಗೆ ಇಷ್ಟವಾದ ವ್ಯಕ್ತಿಯನ್ನು ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಅಂತಹ ಜೋಡಿಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಈ ವ್ಯಕ್ತಿ ಕೇವಲ ಮೂರು ಅಡಿ ಉದ್ದವಿದ್ದು, ಆತನ ಪ್ರೇಯಸಿಯನ್ನು ನೋಡಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಸದ್ಯ ಈ ಜೋಡಿಯ ಡ್ಯಾನ್ಸ್​​​ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.

ಈ ವ್ಯಕ್ತಿಯ ಹೆಸರು ಗೇಬ್ರಿಯಲ್ ಪಿಮೆಂಟೆಲ್. ಸೋಷಿಯಲ್ ಮೀಡಿಯಾದಲ್ಲಿ ಅವರನ್ನು ‘ಕಿಂಗ್’ ಎಂದೇ ಕರೆಯಲಾಗುತ್ತದೆ. ಅವನ ಪ್ರೇಯಸಿಯ ಹೆಸರು ಮೇರಿ ತೆಮಾರಾ. ಈ ಅದ್ಭುತ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಸದ್ಯ ಈ ಜೋಡಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್​​ ವಿಡಿಯೋ ಇ್ಲಲಿದೆ ನೋಡಿ:

View this post on Instagram

A post shared by Gabriel Pimentel (@gpwiz)

ಇದನ್ನೂ ಓದಿ: ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ

ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಲೈಕ್ಸ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಣಕ್ಕಾಗಿ ಈ ಯುವತಿ ಗೇಬ್ರಿಯಲ್ ಜೊತೆ ಸಂಬಂಧ ಹೊಂದಿದ್ದಾಳೆ ಎಂದು ಕೆಲವರು ಕಾಮೆಂಟ್ ಮಾಡಿದರೆ, ಇನ್ನೂ ಕೆಲವರು ಗೇಬ್ರಿಯಲ್ ಅದೃಷ್ಟಶಾಲಿ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ