AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೈತ್ಯ ಹೆಬ್ಬಾವು ಮರ ಏರುತ್ತಿರುವ ಭಯಾನಕ ದೃಶ್ಯ ವೈರಲ್; ವಿಡಿಯೊ ನೋಡಿ

ವಿಡಿಯೊದಲ್ಲಿ ಬೃಹತ್ ಹೆಬ್ಬಾವು ಎತ್ತರದ ಮರವನ್ನು ಏರುತ್ತಿದೆ. ಮರದ ಸುತ್ತ ಸುತ್ತಿಕೊಂಡಿರುವ ಹಾವು ಹಂತ ಹಂತವಾಗಿ ಮರ ಏರುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು.

Viral Video: ದೈತ್ಯ ಹೆಬ್ಬಾವು ಮರ ಏರುತ್ತಿರುವ ಭಯಾನಕ ದೃಶ್ಯ ವೈರಲ್; ವಿಡಿಯೊ ನೋಡಿ
ದೈತ್ಯ ಹೆಬ್ಬಾವು
TV9 Web
| Edited By: |

Updated on: Nov 14, 2021 | 10:06 AM

Share

ಹೆಬ್ಬಾವೊಂದು ಮರ ಹತ್ತುವ ಹಳೆಯ ವಿಡಿಯೊವೊಂದು ಇದೀಗ ಮತ್ತೆ ವೈರಲ್ ಆಗಿದೆ. ಉದ್ದವಾದ ದೈತ್ಯ ಹಾವು ಮರ ಏರುತ್ತಿರುವ ದೃಶ್ಯ ಭಯಾನಕವಾಗಿದೆ. ಆಗ್ನೇಯ ಏಷ್ಯಾದ ಕಡೆಗೆ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಗಮನಿಸುವಂತೆ ಹಾವು ರೆಟಿಕ್ಯುಲೇಡ್ ಹೆಬ್ಬಾವು ಆಗಿದ್ದು, ಇದು ವಿಶ್ವದ ಅತ್ಯಂತ ಅಪಾಯಕಾರಿ ಹಾವುಗಳಲ್ಲಿ ಒಂದಾಗಿದೆ. ಇದು ಸುಮಾರು 75 ಕೆಜಿ ತೂಕವುಳ್ಳ ಹಾವಾಗಿದೆ.

ಇಷ್ಟು ದೈತ್ಯ ಹಾವು ಮರ ಹತ್ತುವುದು ಕಷ್ಟಕರವಾಗಿದ್ದರೂ ತಂತ್ರಗಳನ್ನು ಹೂಡುತ್ತಾ ಹೆಬ್ಬಾವು ಮರ ಹತ್ತುತ್ತಿದೆ. ವಿಡಿಯೊದಲ್ಲಿ ಬೃಹತ್ ಹೆಬ್ಬಾವು ಎತ್ತರದ ಮರವನ್ನು ಏರುತ್ತಿದೆ. ಮರದ ಸುತ್ತ ಸುತ್ತಿಕೊಂಡಿರುವ ಹಾವು ಹಂತ ಹಂತವಾಗಿ ಮರ ಏರುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು. ವಿಡಿಯೊ ಭಯಾನಕವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದು ಹೊಟ್ಟೆ ಹುಣ್ಣಾಗಿಸುವಷ್ಟು ನಗು ತರಿಸಿದರೆ ಇನ್ನು ಕೆಲವು ಭಯಾನಕವಾಗಿರುತ್ತವೆ. ಹಾವಿನ ಹೆಸರು ಕೇಳಿದಾಕ್ಷಣವೇ ಭಯವಾಗುವುದು ಸತ್ಯ. ಅದರಲ್ಲಿಯೂ ದೈತ್ಯ ಹೆಬ್ಬಾವು ಮರವೇರುತ್ತಿರುವ ದೃಶ್ಯ ಭಯಾನಕವಾಗಿರುವುದಂತೂ ಸತ್ಯ. ಈ ವಿಡಿಯೊ ಸಕತ್​ ವೈರಲ್​ ಆಗಿದೆ.

ಇದನ್ನೂ ಓದಿ:

Viral Video: ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಟ್ಟ ಮುದ್ದಾದ ಗಿಳಿ; ವಿಡಿಯೊ ವೈರಲ್

Viral Video: ಚಾಕೊಲೇಟ್ ಬ್ರೌನಿ ವಿತ್​ ಪಾನ್! ಈ ವಿಲಕ್ಷಣ ಆಹಾರ ಸಂಯೋಜನೆ ಕಂಡು ಏನೇನ್ ನೋಡ್ಬೇಕಪ್ಪಾ ಎಂದ ನೆಟ್ಟಿಗರು

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ