AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೈತ್ಯ ಹೆಬ್ಬಾವು ಮರ ಏರುತ್ತಿರುವ ಭಯಾನಕ ದೃಶ್ಯ ವೈರಲ್; ವಿಡಿಯೊ ನೋಡಿ

ವಿಡಿಯೊದಲ್ಲಿ ಬೃಹತ್ ಹೆಬ್ಬಾವು ಎತ್ತರದ ಮರವನ್ನು ಏರುತ್ತಿದೆ. ಮರದ ಸುತ್ತ ಸುತ್ತಿಕೊಂಡಿರುವ ಹಾವು ಹಂತ ಹಂತವಾಗಿ ಮರ ಏರುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು.

Viral Video: ದೈತ್ಯ ಹೆಬ್ಬಾವು ಮರ ಏರುತ್ತಿರುವ ಭಯಾನಕ ದೃಶ್ಯ ವೈರಲ್; ವಿಡಿಯೊ ನೋಡಿ
ದೈತ್ಯ ಹೆಬ್ಬಾವು
TV9 Web
| Edited By: |

Updated on: Nov 14, 2021 | 10:06 AM

Share

ಹೆಬ್ಬಾವೊಂದು ಮರ ಹತ್ತುವ ಹಳೆಯ ವಿಡಿಯೊವೊಂದು ಇದೀಗ ಮತ್ತೆ ವೈರಲ್ ಆಗಿದೆ. ಉದ್ದವಾದ ದೈತ್ಯ ಹಾವು ಮರ ಏರುತ್ತಿರುವ ದೃಶ್ಯ ಭಯಾನಕವಾಗಿದೆ. ಆಗ್ನೇಯ ಏಷ್ಯಾದ ಕಡೆಗೆ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಗಮನಿಸುವಂತೆ ಹಾವು ರೆಟಿಕ್ಯುಲೇಡ್ ಹೆಬ್ಬಾವು ಆಗಿದ್ದು, ಇದು ವಿಶ್ವದ ಅತ್ಯಂತ ಅಪಾಯಕಾರಿ ಹಾವುಗಳಲ್ಲಿ ಒಂದಾಗಿದೆ. ಇದು ಸುಮಾರು 75 ಕೆಜಿ ತೂಕವುಳ್ಳ ಹಾವಾಗಿದೆ.

ಇಷ್ಟು ದೈತ್ಯ ಹಾವು ಮರ ಹತ್ತುವುದು ಕಷ್ಟಕರವಾಗಿದ್ದರೂ ತಂತ್ರಗಳನ್ನು ಹೂಡುತ್ತಾ ಹೆಬ್ಬಾವು ಮರ ಹತ್ತುತ್ತಿದೆ. ವಿಡಿಯೊದಲ್ಲಿ ಬೃಹತ್ ಹೆಬ್ಬಾವು ಎತ್ತರದ ಮರವನ್ನು ಏರುತ್ತಿದೆ. ಮರದ ಸುತ್ತ ಸುತ್ತಿಕೊಂಡಿರುವ ಹಾವು ಹಂತ ಹಂತವಾಗಿ ಮರ ಏರುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು. ವಿಡಿಯೊ ಭಯಾನಕವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದು ಹೊಟ್ಟೆ ಹುಣ್ಣಾಗಿಸುವಷ್ಟು ನಗು ತರಿಸಿದರೆ ಇನ್ನು ಕೆಲವು ಭಯಾನಕವಾಗಿರುತ್ತವೆ. ಹಾವಿನ ಹೆಸರು ಕೇಳಿದಾಕ್ಷಣವೇ ಭಯವಾಗುವುದು ಸತ್ಯ. ಅದರಲ್ಲಿಯೂ ದೈತ್ಯ ಹೆಬ್ಬಾವು ಮರವೇರುತ್ತಿರುವ ದೃಶ್ಯ ಭಯಾನಕವಾಗಿರುವುದಂತೂ ಸತ್ಯ. ಈ ವಿಡಿಯೊ ಸಕತ್​ ವೈರಲ್​ ಆಗಿದೆ.

ಇದನ್ನೂ ಓದಿ:

Viral Video: ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಟ್ಟ ಮುದ್ದಾದ ಗಿಳಿ; ವಿಡಿಯೊ ವೈರಲ್

Viral Video: ಚಾಕೊಲೇಟ್ ಬ್ರೌನಿ ವಿತ್​ ಪಾನ್! ಈ ವಿಲಕ್ಷಣ ಆಹಾರ ಸಂಯೋಜನೆ ಕಂಡು ಏನೇನ್ ನೋಡ್ಬೇಕಪ್ಪಾ ಎಂದ ನೆಟ್ಟಿಗರು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ