AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಏಕಾಏಕಿ ಆಫೀಸ್ ಬಾಗಿಲು ಓಪನ್, ಅದೃಶ್ಯ ವ್ಯಕ್ತಿಯೊಂದಿಗೆ ಸಿಬ್ಬಂದಿಯ ಮಾತುಕತೆ,

ನಿಜವಾಗಿಯೂ ದೆವ್ವಗಳು ಇದೆಯಾ ಎನ್ನುವುದಕ್ಕೆ ಸ್ಪಷ್ಟವಾದ ಉತ್ತರವಿಲ್ಲವಾದರೂ, ದೆವ್ವ ಭೂತಗಳು ಇಲ್ಲವೇ ಇಲ್ಲ ಎಂದೇಳಲು ಸಾಧ್ಯವಿಲ್ಲ. ಇದೀಗ ಕಚೇರಿವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ವೊಬ್ಬರು ಬೆಳಗ್ಗಿನ ಜಾವ ಮೂರು ಗಂಟೆ ಸುಮಾರಿಗೆ ಅದೃಶ್ಯವಾದ ವ್ಯಕ್ತಿಯೊಂದಿಗೆ ಮಾತುಕತೆ ನಡೆಸುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆಯುತ್ತಿದೆ.

Video : ಏಕಾಏಕಿ ಆಫೀಸ್ ಬಾಗಿಲು ಓಪನ್, ಅದೃಶ್ಯ ವ್ಯಕ್ತಿಯೊಂದಿಗೆ ಸಿಬ್ಬಂದಿಯ ಮಾತುಕತೆ,
ವೈರಲ್​​​ ವಿಡಿಯೋ
ಸಾಯಿನಂದಾ
| Edited By: |

Updated on: Aug 10, 2024 | 2:41 PM

Share

ದೆವ್ವ ಭೂತಗಳು, ಪ್ರೇತಾತ್ಮಗಳು ಇವೆ ಎಂದು ಕೆಲವರು ನಂಬಿದರೆ, ಇನ್ನು ಕೆಲವರು ಇಲ್ಲ ಎಂದೇ ವಾದಿಸುತ್ತಾರೆ. ಆದರೆ ಒಳಗೊಳಗೆ ಭಯ ಅಂತೂ ಎಲ್ಲರಲ್ಲೂ ಇದ್ದೆ ಇರುತ್ತದೆ. ಕೆಲವೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ದೆವ್ವಗಳು ಇದೆ ಎನ್ನುವುದಕ್ಕೆ ಸಾಕ್ಷಿಯನ್ನು ಒದಗಿಸುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ, ಮುಂಜಾನೆಯ ವೇಳೆಯಲ್ಲಿ ಕಚೇರಿವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ವೊಬ್ಬರು ಅದೃಶ್ಯವಾಗಿರುವ ವ್ಯಕ್ತಿಯೊಂದಿಗೆ ಸಂವಹನ ನಡೆಸುತ್ತಿರುವ ವಿಚಿತ್ರ ವೀಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ವಿಡಿಯೋವೊಂದನ್ನು ಸಿಸಿಟಿವಿ ಈಡಿಯಟ್ಸ್ ಹೆಸರಿನ ಎಕ್ಸ್ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, “ಸೆಕ್ಯೂರಿಟಿ ಗಾರ್ಡ್ ಅದೃಶ್ಯ ವ್ಯಕ್ತಿಯನ್ನು ಬೆಳಗ್ಗೆ 3 ಗಂಟೆಗೆ ಕಚೇರಿ ಒಳಗೆ ಸ್ವಾಗತಿಸುತ್ತಾರೆ” ಎಂದು ಬರೆಯಲಾಗಿದೆ. ಈ ವಿಡಿಯೋದಲ್ಲಿ ಬೆಳಗ್ಗೆ 3 ಗಂಟೆಗೆ ಆಫೀಸಿನ ಬಾಗಿಲು ಸ್ವಯಂಚಾಲಿತವಾಗಿ ತೆರೆಯುತ್ತದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಆ ತಕ್ಷಣವೇ ಕುರ್ಚಿಯ ಮೇಲೆ ಕುಳಿತಿರುವ ಸಿಬ್ಬಂದಿ ತಕ್ಷಣವೇ ಮೇಲಕ್ಕೆ ಎದ್ದು ಕಾಣದ ಸಂದರ್ಶಕರನ್ನು ಒಳಗೆ ಸ್ವಾಗತಿಸಿ ಆ ಬಳಿಕ ಭದ್ರತಾ ತಪಾಸಣೆಯನ್ನು ಮಾಡಲಾಗುವುದನ್ನು ಕಾಣಬಹುದು. ಆ ಬಳಿಕ ಸಿಬ್ಬಂದಿಯು ಗಾಲಿ ಕುರ್ಚಿಯನ್ನು ಕೂರಲು ಕೊಟ್ಟು ಆ ಅದೃಶ್ಯವಾದ ವ್ಯಕ್ತಿಯೊಂದಿಗೆ ಮಾತನಾಡುವುದನ್ನು ನೋಡಬಹುದು. ಈ ವಿಡಿಯೋವನ್ನು ನೋಡುತ್ತಿದ್ದಂತೆ ಒಂದು ಕ್ಷಣ ಎದೆ ಝಲ್ ಎನ್ನುವಂತಿದೆ.

ಇದನ್ನೂ ಓದಿ: ರೈಲ್ವೆ ಸ್ಟೇಷನ್‌ ಬ್ರಿಡ್ಜ್‌ನಲ್ಲಿ ನಿಂತು ಸಾವರ್ಜನಿಕರ ಎದುರೇ ಪ್ರೇಮಿಗಳ ಮುತ್ತಿನಾಟ

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ನೆಟ್ಟಿಗನೊಬ್ಬರು ಇದು ನಿಜವಾಗಿಯೂ ಭ್ರಮೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ಆ ಸೆಕ್ಯೂರಿಟಿ ಗಾರ್ಡ್ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದಾಗ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು