AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಇಡೀ ಜಿಂಕೆಯನ್ನು ನುಂಗುತ್ತಿದೆ ದೈತ್ಯ ಹೆಬ್ಬಾವು! ಭಯಾನಕ ವಿಡಿಯೋ ನೋಡಿ ಕಂಗಾಲಾಗ್ಬೇಡಿ

Viral Video: ಹೆಬ್ಬಾವು ಜಿಂಕೆಯನ್ನು ಸಂಪೂರ್ಣವಾಗಿ ನುಂಗಿತು. ಘಟನೆಯ ಸಮಯದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದರು. ಮೊಬೈಲ್​ನಲ್ಲಿ ದೃಶ್ಯವನ್ನು ಸೆರೆಹಿಡಿಯಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Shocking Video: ಇಡೀ ಜಿಂಕೆಯನ್ನು ನುಂಗುತ್ತಿದೆ ದೈತ್ಯ ಹೆಬ್ಬಾವು! ಭಯಾನಕ ವಿಡಿಯೋ ನೋಡಿ ಕಂಗಾಲಾಗ್ಬೇಡಿ
ಇಡೀ ಜಿಂಕೆಯನ್ನು ನುಂಗುತ್ತಿದೆ ದೈತ್ಯ ಹೆಬ್ಬಾವು!
TV9 Web
| Edited By: |

Updated on: Sep 16, 2021 | 12:36 PM

Share

ಇಲ್ಲೊಂದು ದೈತ್ಯಾಕಾರದ ಹೆಬ್ಬಾವು ಇಡೀ ಜಿಂಕೆಯನ್ನೇ ನುಂಗುತ್ತಿರುವ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಘಟನೆ ರಾಜಸ್ಥಾನದಲ್ಲಿ ಬುಧವಾರ ನಡೆದಿದೆ. ಲಾಲಾಪುರ ಪ್ಲಾಂಟೇಶನ್​ನಲ್ಲಿ ನಡೆದ ಘಟನೆಯನ್ನು ಕ್ಯಾಮಾರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. 8 ಅಡಿ ಉದ್ದದ ದೈತ್ಯಾಕಾರದ ಹೆಬ್ಬಾವು ಇಡೀ ಜಿಂಕೆಯನ್ನೇ ನುಂಗುತ್ತಿರುವ ವಿಡಿಯೋವನ್ನು ನೋಡಬಹುದು.

ಹೆಬ್ಬಾವು ಜಿಂಕೆಯನ್ನು ಸಂಪೂರ್ಣವಾಗಿ ನುಂಗಿತು. ಘಟನೆಯ ಸಮಯದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದರು. ಮೊಬೈಲ್​ನಲ್ಲಿ ದೃಶ್ಯವನ್ನು ಸೆರೆಹಿಡಿಯಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತಂತೆ ವರದಿಗಳಿಂದ ಮಾಹಿತಿ ಲಭ್ಯವಾಗಿದೆ.

ರಾಜಸ್ಥಾನದಲ್ಲಿ ಕಂಡು ಬರುವ ದಟ್ಟವಾದ ಅರಣ್ಯದಲ್ಲಿ ಜಿಂಕೆ, ಹೆಬ್ಬಾವು, ಕರಡಿ ಸೇರಿದಂತೆ ಕಾಡು ಪ್ರಾಣಿಗಳು ಕಂಡು ಬರುತ್ತವೆ. ಸಾಮಾನ್ಯವಾಗಿ ಹಾವುಗಳು ಇಲಿ, ಮೊಲದಂತಹ ಸಣ್ಣ ಪ್ರಾಣಿಗಳನ್ನು ನುಂಗುವ ವಿಡಿಯೋಗಳು ಸಾಕಷ್ಟು ಹರಿದಾಡುತ್ತವೆ. ಆದರೆ ಹೆಬ್ಬಾವು ಇಡೀ ಜಿಂಕೆಯನ್ನೇ ನುಂಗುತ್ತಿರುವ ಅಪರೂಪದ ದೃಶ್ಯವಿದು, ಕೆಲವರು ಹಾವಿನ ಜೀರ್ಣ ಸಾಮರ್ಥ್ಯದ ಬಗ್ಗೆ ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ:

ವೈರಲ್​ ವಿಡಿಯೋ; ಕೊರೊನಾ ಕಂಟಕ.. ಹೆಂಡತಿಯೊಂದಿಗೆ ಮನೆಯೊಳಗೆ ಕ್ರಿಕೆಟ್ ಆಡಿದ ಮೊಹಮ್ಮದ್ ಕೈಫ್

ಯಶ್-ರಾಧಿಕಾ ಪಂಡಿತ್​ ಪೂಜೆ ಮಾಡುವಾಗ ಗಂಟೆ ಬಾರಿಸಿದ ಯಥರ್ವ್​​; ವಿಡಿಯೋ ವೈರಲ್​

(Giant python eating deer shocking video goes viral)

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ