AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಾಯಿಯ ಅಂತ್ಯಕ್ರಿಯೆಗೆ ಹಣವಿಲ್ಲದೆ ಮೃತದೇಹದ ಮುಂದೆ ಕುಳಿತು ಭಿಕ್ಷೆ ಬೇಡಿದ ಬಾಲಕಿ

ಕೆಲವು ತಿಂಗಳ ಹಿಂದೆಯಷ್ಟೇ ಅನಾರೋಗ್ಯದಿಂದ ತನ್ನ ತಂದೆಯನ್ನು ಕಳೆದುಕೊಂಡಿದ್ದ ಬಾಲಕಿ, ಇದೀಗ ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದಾಳೆ. ತಾಯಿಯ ಮೃತದೇಹದ ಮುಂದೆ ಕುಳಿತು ಬಾಲಕಿ ಬಿಕ್ಷೆ ಬೇಡುತ್ತಿರುವುದನ್ನು ಕಂಡು ಸಾಕಷ್ಟು ಜನರು ನೆರವಿಗೆ ಧಾವಿಸಿದ್ದಾರೆ.

Video: ತಾಯಿಯ ಅಂತ್ಯಕ್ರಿಯೆಗೆ ಹಣವಿಲ್ಲದೆ ಮೃತದೇಹದ ಮುಂದೆ ಕುಳಿತು ಭಿಕ್ಷೆ ಬೇಡಿದ ಬಾಲಕಿ
ಅಕ್ಷತಾ ವರ್ಕಾಡಿ
|

Updated on: Aug 20, 2024 | 5:20 PM

Share

ತೆಲಂಗಾಣ: ತೆಲಂಗಾಣದ ನಿರ್ಮಲ್ ಜಿಲ್ಲೆಯ ತಾನೂರ್ ಮಂಡಲದಲ್ಲಿರುವ ಭೇಲ್ ಥರೋಡಾ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. 11 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ತಾಯಿಯ ಅಂತಿಮ ಸಂಸ್ಕಾರಕ್ಕೆ ಹಣವಿಲ್ಲದ ಕಾರಣ ಮೃತದೇಹದ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡಿದ್ದಾಳೆ. ಅಪ್ರಾಪ್ತ ಬಾಲಕಿ ಭಿಕ್ಷೆ ಬೇಡುತ್ತಾ ತನ್ನ ತಾಯಿಯ ಅಂತ್ಯಕ್ರಿಯೆಗೆ ಹಣ ಹೊಂದಿಸಲು ಯತ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕೆಲವು ತಿಂಗಳ ಹಿಂದೆಯಷ್ಟೇ ಅನಾರೋಗ್ಯದಿಂದ ತನ್ನ ತಂದೆಯನ್ನು ಕಳೆದುಕೊಂಡಿದ್ದ ಬಾಲಕಿ, ಇದೀಗ ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದಾಳೆ. ಅನಾರೋಗ್ಯದಿಂದ ಸಾವನ್ನಪ್ಪಿದ ಬಳಿಕ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಇದೀಗ ಮಗಳನ್ನು ಬಿಟ್ಟು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರಯಾಣಿಕರ ಮುಂದೆಯೇ ಮೆಟ್ರೋದಲ್ಲಿ ಕಿಸ್ ಮಾಡ್ಕೊಂಡು ಪ್ರಯಾಣಿಸಿದ ಜೋಡಿ

ತಾಯಿಯ ಮೃತದೇಹದ ಮುಂದೆ ಕುಳಿತು ಬಾಲಕಿ ಬಿಕ್ಷೆ ಬೇಡುತ್ತಿರುವುದನ್ನು ಕಂಡು ಸಾಕಷ್ಟು ಜನರು ನೆರವಿಗೆ ಧಾವಿಸಿದ್ದಾರೆ. ಪ್ರಕರಣದ ತನಿಖೆಗೆ ಬಂದಿದ್ದ ಪೊಲೀಸ್ ಅಧಿಕಾರಿಗಳು ಕೂಡ ಆಕೆಯ ಪರಿಸ್ಥಿತಿಯನ್ನು ಮನಗಂಡು ಸಹಾಯ ಮಾಡಿದ್ದಾರೆ.  ಜೊತೆಗೆ ಸಾಕಷ್ಟು ಜನರು ಆನ್ಲೈನ್​​ ಮೂಲಕ ಬಾಲಕಿಗೆ ಹಣದ ಸಹಾಯ ಮಾಡಲು ಮುಂದಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ