AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಗೊತ್ತಿಲ್ಲ, ನನ್ನನ್ನು ಯಾಕೆ ರಿಜೆಕ್ಟ್ ಮಾಡಿದರೋ’ ಬೀದಿಯಲ್ಲಿ ಬಿಕ್ಕಿದ ಮರಿಕೋಗಿಲೆ

Viral Song : ಈ ಮಗುವನ್ನು ತಿರಸ್ಕರಿಸಲು ಸಾಧ್ಯವೇ ಇಲ್ಲ ಎಂದು ಐಎಎಸ್​ ಅಧಿಕಾರಿ ಅವನೀಶ್ ಶರಣ್ ಟ್ವೀಟ್​ ಮಾಡಿದ್ದಾರೆ. ಅಲ್ಲದೆ, ಈಕೆಯ ಧ್ವನಿಮಾಧುರ್ಯಕ್ಕೆ 5.8 ಲಕ್ಷ ನೆಟ್ಟಿಗರು ಫಿದಾ ಆಗಿದ್ದಾರೆ. ಕೇಳಿ ಪಿಯಾ ತೋಸೆ ನೈನಾ...

Viral Video: ‘ಗೊತ್ತಿಲ್ಲ, ನನ್ನನ್ನು ಯಾಕೆ ರಿಜೆಕ್ಟ್ ಮಾಡಿದರೋ’ ಬೀದಿಯಲ್ಲಿ ಬಿಕ್ಕಿದ ಮರಿಕೋಗಿಲೆ
TV9 Web
| Edited By: |

Updated on:Aug 08, 2022 | 4:43 PM

Share

Viral : ಪ್ರತಿಭಾವಂತರಿಂದ ನಮ್ಮ ದೇಶ ತುಂಬಿತುಳುಕುತ್ತಿದೆ ಎನ್ನುವುದಕ್ಕೆ ಸಾಕ್ಷಿ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುವ ಇಂಥ ಇಂಪಾದ ಹಾಡುಗಳು. ಸಾಕಷ್ಟು ರಿಯಾಲಿಟಿ ಷೋಗಳಲ್ಲಿ ಅದೆಷ್ಟೋ ಪ್ರತಿಭಾವಂತ ಮಕ್ಕಳು, ಹದಿಹರೆಯದವರ ಗಾನವೈಖರಿಯನ್ನು ಕೇಳಿರುತ್ತೀರಿ. ಕೇಳಿ ಇವರಿಗೆ ಒಳ್ಳೆಯ ಅವಕಾಶ ಸಿಗಬೇಕೆಂದು ಮನಸ್ಸಿನಲ್ಲೇ ಹಾರೈಸಿರುತ್ತೀರಿ ಅಥವಾ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುತ್ತೀರಿ. ಹೀಗೆ ಈ ಹುಡುಗಿಗೆ ಇಲ್ಲಿ ಪಿಯಾ ತೋಸೆ ನೈನಾ ಲಾಗೇ ರೇ ಹಾಡನ್ನು ಇಂಪಾಗಿ ಹಾಡುತ್ತಲೇ ದುಃಖ ಉಮ್ಮಳಿಸಿ ಬಂದಿದೆ. ಐಎಎಸ್ ಅಧಿಕಾರಿ ಅವನೀಶ್​ ಶರಣ್ ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. 5.8 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಇದು ಪಡೆದಿದೆ. ಯಾಕೆ ಆಕೆ ಅತ್ತಿದ್ದು?

ಈ ಹುಡುಗಿ ಗಾಯನ ಸ್ಪರ್ಧೆಯೊಂದರ ಆಡಿಷನ್​ ಕೊಟ್ಟು ಹೊರಬಂದಾಗ ವರದಿಗಾರರೊಬ್ಬರು ಮಾತನಾಡಿಸಿದ್ದಾರೆ. ಆಗ ಆಕೆ ಲತಾ ಮಂಗೇಶ್ಕರ ಹಾಡಿದ ಪಿಯಾ ತೋಸೇ ನೈನಾ ಹಾಡನ್ನು ಹಾಡುತ್ತ, ತಾನು ಸೆಲೆಕ್ಟ್ ಆಗದೇ ಇದ್ದುದಕ್ಕಾಗಿ ಮಧ್ಯದಲ್ಲಿಯೇ ಹಾಡು ನಿಲ್ಲಿಸಿ ಬಿಕ್ಕಿದ್ದಾಳೆ. ಆದರೆ ಎಂಥ ಮಧುರ ಧ್ವನಿ ಇವಳದು, ಯಾರೂ ಮನಸೋಲುವಂಥದ್ದು.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ಮುಗ್ಧ ಹುಡುಗಿಯ ಶಾರೀರ, ನಾದ ಹೊಮ್ಮಿಸುವಿಕೆ ನನ್ನ ಹೃದಯವನ್ನು ಗೆದ್ದಿದೆ. ನಿಮ್ಮ ರಿಯಾಲಿಟಿ ಷೋಗೆ ಇವಳನ್ನು ಸೇರಿಸಿಕೊಳ್ಳುವ ಮೂಲಕ ಪ್ರತಿಭೆಗೆ ನ್ಯಾಯ ಒದಗಿಸಿ ಎಂದು Soni tv, Ztv ಗೆ ಹಲವಾರು ಜನರು ಪ್ರತಿಕ್ರಿಯೆಗಳ ಮೂಲಕ ಮನವಿ ಮಾಡಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋ ನೋಡಲು ಕ್ಲಿಕ್ ಮಾಡಿ

Published On - 4:33 pm, Mon, 8 August 22

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!