AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯುವತಿ ಚರಂಡಿ ಬಳಿ ನಿಂತು ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ಏನಾಯ್ತು ಅನ್ನೋದನ್ನಾ ವಿಡಿಯೊದಲ್ಲೇ ನೋಡಿ

ಕೆಲವು ಬಾರಿ ಏನೋ ಮಾಡಲು ಹೋಗಿ ಇನ್ನೋನೋ ಆಗುತ್ತದೆ. ವಿಷರ್ಯಾಸ ಅಂದ್ರೆ ಇಲ್ಲೋರ್ವ ಯುವತಿ ಚರಂಡಿ ದಾಟಿ ಹೋಗಲು ಪ್ರತ್ನಿಸಿದ್ದಾಳೆ. ಆದರೆ ಆಗಿದ್ದೇ ಬೇರೆ! ವಿಡಿಯೊ ನೋಡಿ.

Viral Video: ಯುವತಿ ಚರಂಡಿ ಬಳಿ ನಿಂತು ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ಏನಾಯ್ತು ಅನ್ನೋದನ್ನಾ ವಿಡಿಯೊದಲ್ಲೇ ನೋಡಿ
ಸ್ಟಂಟ್ ಮಾಡೋಕೆ ಹೋಗಿ ಚರಂಡಿಯಲ್ಲಿ ಬಿದ್ದ ಯುವತಿ
TV9 Web
| Edited By: |

Updated on: Nov 07, 2021 | 11:43 AM

Share

ಸಾಮಾಜಿಕ ಜಾಲತಾಣದಲ್ಲಿ ತಮಾಷೆ ವಿಡಿಯೊಗಳು ಹರಿದಾಡುತ್ತಲೇ ಇರುತ್ತವೆ. ಅವುಗಳಲ್ಲಿ ಕೆಲವೊಂದಿಷ್ಟು ದೃಶ್ಯಗಳು ಹೊಟ್ಟೆ ಹುಣ್ಣಾಗಿಸುವಷ್ಟು ನಗು ತರಿಸುತ್ತವೆ. ಅಂಥಹ ವಿಡಿಯೊಗಳು ಹೆಚ್ಚು ಮನ ಗೆಲ್ಲುವುದಂತೂ ಸತ್ಯ. ಹಾಗೆಯೇ ಇದೀಗ ವೈರಲ್ ಆದ ವಿಡಿಯೊದಲ್ಲಿ ಯುವತಿಯೋರ್ವಳು ಸ್ಟಂಟ್ ಮಾಡುತ್ತಿದ್ದಾಳೆ. ಚರಂಡಿ ಮಧ್ಯೆ ಸ್ಟಂಟ್ ಮಾಡಲು ಹೋಗಿ ದುರ್ವಾಸನೆ ಬೀರುತ್ತಿದ್ದ ಚರಂಡಿ ಮಧ್ಯೆ ಬಿದ್ದಿದ್ದಾಳೆ. ಅವಳ ಸುತ್ತಲಿರುವ ಸ್ನೇಹಿತರು ಮೂಗು ಮುಚ್ಚಿಕೊಂಡು ಬಿದ್ದು ಬಿದ್ದು ನಗುತ್ತಿರುವ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಕೆಲವು ಬಾರಿ ಏನೋ ಮಾಡಲು ಹೋಗಿ ಇನ್ನೋನೋ ಆಗುತ್ತದೆ. ವಿಷರ್ಯಾಸ ಅಂದ್ರೆ ಇಲ್ಲೋರ್ವ ಯುವತಿ ಚರಂಡಿ ದಾಟಿ ಒಂದು ದಡದಿಂದ ಮತ್ತೊಂದು ದಡಕ್ಕೆ ಹೋಗಲು ಪ್ರತ್ನಿಸಿದ್ದಾಳೆ. ಸುಮ್ಮನೆ ಹಾದು ಹೋಗುವುದು ಬಿಟ್ಟು ಕೋಲಿನ ಸಹಾಯದಿಂದ ಆ ಕಡೆಯಿಂದ ಈ ಕಡೆಗೆ ಹಾರುತ್ತಿದ್ದಾಳೆ. ಮತ್ತೊಂದು ದಡ ತಲುಪದೇ ಚರಂಡಿಯಲ್ಲಿ ಬಿದ್ದದ್ದನ್ನ ನೋಡಿ ಸ್ನೇಹಿತರು ನಕ್ಕಿದ್ದಾರೆ. ಈ ತಮಾಷೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಸುಮಾರು 44 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಅದೇ ಸಮಯದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚಿನ ಜನರು ಲೈಕ್ ಮಾಡಿದ್ದಾರೆ. ಕೆಲವರು ವಿಡಿಯೊವನ್ನು ತುಂಬಾ ಇಷ್ಟಪಟ್ಟಿದ್ದು ನಗುವ ಎಮೊಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಹೆಚ್ಚು ಬುದ್ಧಿವಂತಿಕೆ ತೋರಿಸಲು ಹೋದ್ರೇ ಹೀಗೆ ಆಗೋದು ಎಂದ ಇನ್ನು ಕೆಲವರು ಹೇಳಿದ್ದಾರೆ. ವಿಡಿಯೊ ಇದೀಗ ಸಕತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ:

Viral Video: ಲಿಫ್ಟ್​ನೊಳಗೆ ಸಿಲುಕಿಕೊಂಡು ನೇತಾಡುತ್ತಿದ್ದ ನಾಯಿ ಮರಿಯ ಜೀವ ಉಳಿಸಿದ ಡೆಲಿವರಿ ಬಾಯ್; ವಿಡಿಯೊ ನೋಡಿ

Viral Video: ತಣ್ಣನೇಯ ಐಸ್ ಕ್ರೀಂ ತಿಂದ ಪುಟ್ಟ ಮಗುವಿನ ಕ್ಯೂಟ್​ ರಿಯಾಕ್ಷನ್ ವಿಡಿಯೊ ವೈರಲ್​!

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ