AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರು ಬಂದರೆಂದು ತನ್ನ ಪ್ರಿಯಕರನನ್ನು ಕಬ್ಬಿಣದ ಟ್ರಂಕ್ ಒಳಗೆ ಬಚ್ಚಿಟ್ಟ ಯುವತಿ

ಮನೆಗೆ ಬಂದ ಪೋಷಕರಿಗೆ ಮಗಳ ಕೋಣೆಯೊಳಗೆ ಯಾರೋ ಇರುವುದು ಅನುಮಾನ ಬಂದಿದೆ. ಕೊನೆಗೆ ಯುವತಿಯಿಂದಲೇ ಸೂಟ್​​ ಕೇಸ್​​​​​ ತೆರೆಸಿದಾಗ ಯುವಕನೊಬ್ಬಇರುವುದು ಪತ್ತೆಯಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಒಡಿಶಾದಲ್ಲಿ ನಡೆದಿದೆ ಎಂದು ಎನ್ನಲಾಗುತ್ತಿದೆ.

ಅಕ್ಷತಾ ವರ್ಕಾಡಿ
|

Updated on:Oct 19, 2024 | 11:34 AM

Share

ಯುವಕನೊಬ್ಬ ತನ್ನ ಪ್ರೇಯಸಿಯೊಂದಿಗೆ ಸಮಯ ಕಳೆಯಲು ಆಕೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗತ್ತಿದೆ. ಪ್ರೇಯಸಿಯನ್ನು ಮುದ್ದಾಡುತ್ತಿರುವಾಗಲೇ ಆಕೆಯ ಫೋಷಕರು ಮನೆಗೆ ಬಂದಿದ್ದು, ಈ ಸಮಯದಲ್ಲಿ ದಿಕ್ಕು ತೋಚದೇ ಯುವತಿ ಆತನನ್ನು ಕಬ್ಬಿಣದ ಸೂಟ್‌ಕೇಸ್‌ ಒಳಗೆ ಬಚ್ಚಿಟ್ಟಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಒಡಿಶಾದಲ್ಲಿ ನಡೆದಿದೆ ಎಂದು ಎನ್ನಲಾಗುತ್ತಿದೆ.

ಮನೆಗೆ ಬಂದ ಪೋಷಕರಿಗೆ ಮಗಳ ಕೋಣೆಯೊಳಗೆ ಯಾರೋ ಇರುವುದು ಅನುಮಾನ ಬಂದಿದೆ. ಕೊನೆಗೆ ಯುವತಿಯಿಂದಲೇ ಸೂಟ್​​ ಕೇಸ್​​​​​ ತೆರೆಸಿದಾಗ ಯುವಕನೊಬ್ಬಇರುವುದು ಪತ್ತೆಯಾಗಿದೆ.

ಇದನ್ನೂ ಓದಿ: ವಿಜಯದಶಮಿಯಂದು ಜನಿಸಿದ ಹೆಣ್ಣು ಮಗುವನ್ನು ದೇವಿಯಂತೆ ಅಲಂಕರಿಸಿದ ವೈದ್ಯೆ

@NCMIndiaa ಎಂಬ ಟ್ವಿಟರ್ ಖಾತೆಯಲ್ಲಿ ಅ. 18ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ವಿಡಿಯೋ ಶೇರ್​ ಮಾಡಿದ ಒಂದೇ ದಿನದಲ್ಲಿ 60 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಸಂಪೂರ್ಣವಾಗಿ ಒಡಿಯಾದಲ್ಲಿ ಮಾತನಾಡಲಾಗಿದ್ದು, ಆದ್ದರಿಂದ ಘಟನೆಯು ಒಡಿಶಾದಲ್ಲಿ ನಡೆದಿದೆ ಎಂದು ಎನ್ನಲಾಗುತ್ತಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 am, Sat, 19 October 24

Follow Us
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!