AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗದ ವೇಳೆ ಲವ್; ಮದುವೆಯಲ್ಲಿ ತಮ್ಮ ಕಂಪನಿಗೆ ಡಿಫರೆಂಟಾಗಿ ಥ್ಯಾಂಕ್ಸ್ ಹೇಳಿದ ವಧು!

ಅವರಿಬ್ಬರೂ ಒಂದೇ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದವರು. ಅವರಿಬ್ಬರ ನಡುವೆ ಪ್ರೀತಿ ಅಂಕುರಿಸಿರುತ್ತದೆ. ತನಗೆ ಬಾಳ ಸಂಗಾತಿಯನ್ನು ನೀಡಿದ ಕಂಪನಿಗೂ ತನ್ನ ಮದುವೆಯಲ್ಲಿ ಮುಖ್ಯ ಸ್ಥಾನ ನೀಡಬೇಕೆಂದು ಆ ವಧು ಒಂದು ನಿರ್ಧಾರ ಮಾಡುತ್ತಾಳೆ. ಆಕೆ ಏನು ಮಾಡಿದಳು, ಈ ಸುದ್ದಿ ವೈರಲ್ ಆಗುತ್ತಿರುವುದೇಕೆ? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಉದ್ಯೋಗದ ವೇಳೆ ಲವ್; ಮದುವೆಯಲ್ಲಿ ತಮ್ಮ ಕಂಪನಿಗೆ ಡಿಫರೆಂಟಾಗಿ ಥ್ಯಾಂಕ್ಸ್ ಹೇಳಿದ ವಧು!
Bride Mehendi Design
ಸುಷ್ಮಾ ಚಕ್ರೆ
|

Updated on: Feb 16, 2026 | 4:59 PM

Share

ನವದೆಹಲಿ, ಫೆಬ್ರವರಿ 16: ಕಂಪನಿಗಳಲ್ಲಿ ಅನೇಕ ಲವ್ ಸ್ಟೋರಿಗಳು ನಡೆಯುತ್ತಿರುತ್ತವೆ, ಕೆಲವೊಮ್ಮೆ ಅಲ್ಲೇ ಇರುವ ಸಹೋದ್ಯೋಗಿಗಳಿಗೂ ಈ ವಿಷಯ ಗೊತ್ತಾಗುವುದಿಲ್ಲ. ಅಮೆಜಾನ್‌ (Amazon) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಅಲ್ಲೇ ಕೆಲಸ ಮಾಡುತ್ತಿದ್ದ ಯುವಕನನ್ನು ಪ್ರೀತಿಸಿದಳು. ಆತನ ಜೊತೆ ಮದುವೆಯೂ ನಿಶ್ಚಯವಾಯಿತು. ಆಕೆ ತನಗೆ ಬಾಳ ಸಂಗಾತಿಯನ್ನು ಕೊಟ್ಟ ಕಂಪನಿಯಾದ ಅಮೆಜಾನ್​​ನ ಲೋಗೋವನ್ನು ತನ್ನ ಮೆಹಂದಿ ಶಾಸ್ತ್ರದಲ್ಲಿ ಕೈಯಲ್ಲಿ ಚಿತ್ರಿಸಿಕೊಳ್ಳುವ ಮೂಲಕ ತಮ್ಮಿಬ್ಬರ ಪರಿಚಯಕ್ಕೆ ಕೊಂಡಿಯಾದ ಸಂಸ್ಥೆಗೆ ಧನ್ಯವಾದ ತಿಳಿಸಿದ್ದಾಳೆ.

ವಧು ಪ್ರಿಯಾಂಶಿ ಶ್ರೀಮಲ್ ತನ್ನ ಪ್ರಿಯಕರನ ಜೊತೆ ಅದ್ದೂರಿಯಾಗಿ ವಿವಾಹವಾಗಿದ್ದಾಳೆ. ಈ ವೇಳೆ ಮೆಹಂದಿ ಶಾಸ್ತ್ರದಲ್ಲಿ ತನ್ನ ಕೈಗಳ ಮೇಲೆ ಅಮೆಜಾನ್ ಕಂಪನಿಯ ಲೋಗೋ ಡಿಸೈನ್ ಹಾಕಿಸಿಕೊಳ್ಳುವ ಮೂಲಕ ತಮ್ಮ ಪ್ರೇಮಕತೆಗೆ ನಾಂದಿ ಹಾಡಿದ ಸ್ಥಳಕ್ಕೂ ತನ್ನ ಮದುವೆಯಲ್ಲಿ ವಿಶೇಷ ಸ್ಥಾನ ನೀಡಿದ್ದಾಳೆ. ಈ ವಿಡಿಯೋ ಇನ್​ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಡಿವೋರ್ಸ್​​​ ಸಿಕ್ಕ ಖುಷಿಗೆ ಕೈ ತುಂಬಾ ಮೆಹಂದಿ ಹಚ್ಚಿ ಸಂಭ್ರಮಿಸಿದ ಮಹಿಳೆ

@insideamazon Instagram ಎಂಬ ಖಾತೆಯಿಂದ ಹಂಚಿಕೊಳ್ಳಲಾದ ಈ ವಿಡಿಯೋ ಪ್ರಿಯಾಂಶಿಯ ಕೈಗಳ ಮೇಲೆ ಮೆಹಂದಿಯ ವೇಳೆ ಅಮೆಜಾನ್ ಲೋಗೋವನ್ನು ಹಾಕಿಸಿಕೊಂಡಿರುವುದನ್ನು ನೋಡಬಹುದು. ಈ ಖಾತೆಯು ಅಮೆಜಾನ್‌ನಲ್ಲಿನ ಜೀವನ ಮತ್ತು ಕೆಲಸದ ಬಗ್ಗೆ ತೆರೆಮರೆಯ ಕಥೆಗಳನ್ನು ಹೈಲೈಟ್ ಮಾಡುತ್ತದೆ. ಈ ಖಾತೆಯನ್ನು ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಸಹ ಫಾಲೋ ಮಾಡುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ