AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಾಕಿದ ನಾಯಿಯನ್ನು ರಕ್ಷಿಸಲು ದೈತ್ಯಾಕಾರದ ಕರಡಿಯನ್ನು ತಳ್ಳುತ್ತಿರುವ ಬಾಲಕಿ; ಆಘಾತಕಾರಿ ವಿಡಿಯೋ ವೈರಲ್​

ಕರಡಿಯನ್ನು ಕಂಪೌಂಡ್​ನಿಂದ ಆಚೆ ತಳ್ಳುವ ಮೂಲಕ ನನ್ನ ನಾಯಿ ಮರಿಗಳನ್ನು ಕರೆದುಕೊಂಡು ನಾನು ಮನೆಯೊಳಗೆ ಬಂದುಬಿಟ್ಟೆ. ಆದರೆ, ಈ ರೀತಿಯ ಘಟನೆ ನಡೆಯುವಾಗ ಎಚ್ಚರದಿಂದಿರಿ. ನಾನು ಮಾಡಿರುವ ತಪ್ಪನ್ನು ನೀವೂ ಮಾಡದಿರಿ. ಕರಡಿಯನ್ನು ತಳ್ಳುವ ದುಸ್ಸಾಹಸಕ್ಕೆ ಪ್ರಯತ್ನಿಸಬೇಡಿ ಎಂದು ಎಚ್ಚರಿಕೆ ಬಾಲಕಿಯು ನೀಡಿದ್ದಾರೆ.

Viral Video: ಸಾಕಿದ ನಾಯಿಯನ್ನು ರಕ್ಷಿಸಲು ದೈತ್ಯಾಕಾರದ ಕರಡಿಯನ್ನು ತಳ್ಳುತ್ತಿರುವ ಬಾಲಕಿ; ಆಘಾತಕಾರಿ ವಿಡಿಯೋ ವೈರಲ್​
TV9 Web
| Edited By: |

Updated on: Jun 02, 2021 | 1:50 PM

Share

ಕ್ಯಾಲಿಫೋರ್ನಿಯಾದ 17 ವರ್ಷದ ಬಾಲಕಿಯು ತಾನು ಸಾಕಿದ ನಾಯಿಯನ್ನು ರಕ್ಷಿಸುವ ಸಲುವಾಗಿ ಕರಡಿಯನ್ನು ಕಂಪೌಂಡ್​ನಿಂದ ಆಚೆಗೆ ತಳ್ಳುತ್ತಿರುವ ದೃಶ್ಯವನ್ನು ವಿಡಿಯೋ ತೋರಿಸುತ್ತದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿ ಮಾಡುತ್ತಿದೆ. ಕರಡಿಯನ್ನು ಮನೆಯ ಕಂಪೌಂಡ್​ನಿಂದ ಆಚೆ ತಳ್ಳುವ ಮೂಲಕ ನನ್ನ ನಾಯಿ ಮರಿಗಳನ್ನು ಕರೆದುಕೊಂಡು ನಾನು ಮನೆಯೊಳಗೆ ಬಂದುಬಿಟ್ಟೆ. ಆದರೆ, ಈ ರೀತಿಯ ಘಟನೆ ನಡೆಯುವಾಗ ಎಚ್ಚರದಿಂದಿರಿ ಎಂದು ಬಾಲಕಿ ಹೇಳಿದ್ದಾಳೆ.

ಬಾಲಕಿಯ ಮನೆಯ ಕಂಪೌಂಡ್ ಮೇಲೆ ಕರಡಿ ನಿಂತಿರುವ ದೃಶ್ಯವನ್ನು ನೋಡಬಹುದು. ಕರಡಿ ಕಾಣುತ್ತಿದ್ದಂತೆಯೇ ನಾಯಿ ಮರಿಗಳು ಬೊಗಳಲು ಪ್ರಾರಂಭಿಸುತ್ತವೆ. ಕರಡಿಯನ್ನು ಓಡಿಸಲು ಹತ್ತಿರ ಹೋಗುತ್ತಿದ್ದಂತೆಯೇ ನಾಯಿಯನ್ನು ಹಿಡಿಯಲು ಕರಡಿ ಮುಂದಾಗುತ್ತದೆ. ಈ ದೃಶ್ಯ ನೋಡುತ್ತಿದ್ದಂತೆಯೇ ಮನೆಯೊಳಗಿನಿಂದ ಓಡಿ ಬಂದ ಬಾಲಕಿ ಏನೂ ಮಾಡಬೇಕೆಂದು ತೋಚದೆ ಕರಡಿಯನ್ನು ಕಂಪೌಂಡ್​ನಿಂದ ಆಚೆಕೆ ನೂಕುತ್ತಾಳೆ ಮತ್ತು ತನ್ನ ನಾಯಿಮರಿಗಳನ್ನು ಎತ್ತಿಕೊಂಡು ಬೇಗ ಮನೆಯೊಳಕ್ಕೆ ಸೇರಿಕೊಳ್ಳುತ್ತಾಳೆ.

ಕೂದಲೆಳೆಯ ಅಂತರದಲ್ಲಿ ಬಾಲಕಿ ಮತ್ತು ನಾಯಿಮರಿಗಳು ಪಾರಾದ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ತುಣುಕನ್ನು ಟಿಕ್​ಟಾಕ್​ ಮತ್ತು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು ಲಕ್ಷಕ್ಕಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಟಿಕ್​ಟಾಕ್​ನಲ್ಲಿ ಪೋಸ್ಟ್​ ಮಾಡಿದ 6 ಗಂಟೆಯ ಬಳಿಕ ಸುಮಾರು 10 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಣೆ ಮಾಡಲಾಗಿದೆ.

ಕರಡಿಯನ್ನು ಕಂಪೌಂಡ್​ನಿಂದ ಆಚೆ ತಳ್ಳುವ ಮೂಲಕ ನನ್ನ ನಾಯಿ ಮರಿಗಳನ್ನು ಕರೆದುಕೊಂಡು ನಾನು ಮನೆಯೊಳಗೆ ಬಂದುಬಿಟ್ಟೆ. ಆದರೆ, ಈ ರೀತಿಯ ಘಟನೆ ನಡೆಯುವಾಗ ಎಚ್ಚರದಿಂದಿರಿ. ನಾನು ಮಾಡಿರುವ ತಪ್ಪನ್ನು ನೀವೂ ಮಾಡದಿರಿ. ಕರಡಿಯನ್ನು ತಳ್ಳುವ ದುಸ್ಸಾಹಸಕ್ಕೆ ಪ್ರಯತ್ನಿಸಬೇಡಿ ಎಂದು ಎಚ್ಚರಿಕೆ ಬಾಲಕಿಯು ನೀಡಿದ್ದಾರೆ.

ಇದನ್ನೂ ಓದಿ:

Pranitha Marriage: ನಟಿ ಪ್ರಣಿತಾ ಮದುವೆ ಫೋಟೋ ವೈರಲ್​; ಲಾಕ್​ಡೌನ್​ನಲ್ಲಿ ಗುಟ್ಟಾಗಿ ಹಸೆಮಣೆ ಏರಿದ ‘ಪೊರ್ಕಿ’ ಬೆಡಗಿ

ಜೀಪಿನತ್ತ ಪೊಲೀಸರು ಎಳೆದೊಯ್ತಾ ಇದ್ರೂ.. ಚಹಾದ ಕಪ್​ ಬಿಡಲಿಲ್ವಲ್ಲಾ ಈ ಯುವಕರು! ವಿಡಿಯೋ ವೈರಲ್​

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ