AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚರಂಡಿಯಲ್ಲಿ ಸಿಲುಕಿದ್ದ ಬೆಕ್ಕನ್ನು ಬಾಲಕಿಯೊಬ್ಬಳು ತನ್ನ ಕೈಯಾರೆ ಹೊರತೆಗೆದು ರಕ್ಷಿಸಿದ್ದಾಳೆ

ವೈರಲ್ ವಿಡಿಯೋ: ಸಾಮಾಜಿಕ ಜಾಲತಾಣಗಳಲ್ಲಿ ಥರಹೇವಾರಿ ವಿಡಿಯೋಗಳು ಟ್ರೆಂಡಿಂಗ್ ಆಗುತ್ತಿರುತ್ತವೆ. ಹಾವು, ಮೊಸಳೆ, ಹುಲಿಗಳು ಮುಂತಾದ ವಿವಿಧ ಪ್ರಾಣಿಗಳ ವೀಡಿಯೊಗಳಂತೂ ಹೆಚ್ಚಾಗಿ ವೈರಲ್ ಆಗುತ್ತವೆ.

Viral Video: ಚರಂಡಿಯಲ್ಲಿ ಸಿಲುಕಿದ್ದ ಬೆಕ್ಕನ್ನು ಬಾಲಕಿಯೊಬ್ಬಳು ತನ್ನ ಕೈಯಾರೆ ಹೊರತೆಗೆದು ರಕ್ಷಿಸಿದ್ದಾಳೆ
Viral Video: ಮಾನವೀಯತೆ ಎಂದರೆ ಇದೇ -ಕಷ್ಟಪಟ್ಟು ಬೆಕ್ಕು ಮರಿ ಉಳಿಸಿದ ಬಾಲಕಿಯನ್ನ ನೆಟ್ಟಿಗರು ಮುದ್ದು ಮಾಡ್ತಿದಾರೆ!
TV9 Web
| Updated By: ಸಾಧು ಶ್ರೀನಾಥ್​|

Updated on: Aug 16, 2022 | 5:34 PM

Share

ವೈರಲ್ ವಿಡಿಯೋ: ಸಾಮಾಜಿಕ ಜಾಲತಾಣಗಳಲ್ಲಿ ಥರಹೇವಾರಿ ವಿಡಿಯೋಗಳು ಟ್ರೆಂಡಿಂಗ್ ಆಗುತ್ತಿರುತ್ತವೆ. ಹಾವು, ಮೊಸಳೆ, ಹುಲಿಗಳು ಮುಂತಾದ ವಿವಿಧ ಪ್ರಾಣಿಗಳ ವೀಡಿಯೊಗಳಂತೂ ಹೆಚ್ಚಾಗಿ ವೈರಲ್ ಆಗುತ್ತವೆ. ಇತ್ತೀಚಿಗೆ ಮಾನವೀಯತೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಾನವೀಯತೆ ಬತ್ತಿ ಹೋಗುತ್ತಿರುವ ಇಂದಿನ ದಿನಗಳಲ್ಲಿ ಕೆಲವರಿಗೆ ಪ್ರಾಣಿಗಳ ಮೇಲಿನ ಪ್ರೀತಿ, ಮಾನವೀಯತೆ ಕೊಂಚವೂ ಕಡಿಮೆಯಾಗಿಲ್ಲ. ಅದು ದೊಡ್ಡ ಗುಣ! ಅಂತಹವರು ಮಾನವೀಯತೆ ತೋರುವ ಯಾವುದೇ ಅವಕಾಶವನ್ನು ಮಿಸ್ ಮಾಡಿಕೊಳ್ಳುದಿಲ್ಲ. ಅವರಿಗೆ ಏನೇ ಆಗಲಿ, ಸಂಕಷ್ಟಅದಲ್ಲಿರುವವರನ್ನು ತಮ್ಮ ಪ್ರಾಣ ಒತ್ತೆಯಿಟ್ಟಾದರೂ ರಕ್ಷಿಸುತ್ತಾರೆ. ಅಂತಹದ್ದಲೊಂದು ವೀಡಿಯೊ ನಿಮಗಾಗಿ ಇಲ್ಲಿದೆ. ಮಾನವೀಯತೆ ಎಂದರೆ ಇದೇ… ಹುಡುಗಿಯೊಬ್ಬಳು ಬೆಕ್ಕಿನ ಮರಿ ಉಳಿಸಿದ ವೈರಲ್ ವಿಡಿಯೋ ಇಲ್ಲಿದೆ.

ಬಾಲಕಿಯೊಬ್ಬಳು ಚರಂಡಿಯಲ್ಲಿ ಸಿಲುಕಿಬಿದ್ದಿದ್ದ ಬೆಕ್ಕನ್ನು ಸಾಕಷ್ಟು ಪ್ರಯತ್ನಪಟ್ಟು ಕೊನೆಗೂ ಅದನ್ನು ಸುರಕ್ಷಿತವಾಗಿ ತನ್ನ ಕೈಯಾರೆ ಹೊರತೆಗೆದಿದ್ದಾಳೆ. ಬೆಕ್ಕನ್ನು ಹೊರ ತೆಗೆಯಲು ಚರಂಡಿಯ ಗ್ರಿಲ್ಸ್​ ಮೇಲೆ ಮಲಗಿ, ರಸ್ತೆಯ ಕೆಳಗಿರುವ ಚರಂಡಿಯಲ್ಲಿ ಕೈ ಹಾಕಿ ಬೆಕ್ಕನ್ನು ರಕ್ಷಿಸಿದ್ದಾಳೆ. ಬೆಕ್ಕಿನ ಸಂರಕ್ಷಣೆಯಲ್ಲಿ ಮಾನವೀಯತೆ ತೋರಿಸಿ ಅದರ ಪ್ರಾಣ ಉಳಿಸಿದ್ದಕ್ಕಾಗಿ ನೆರೆದಿದ್ದವರು ಪ್ರಶಂಸೆಯ ಸುರಿಮಳೆಗೈದಿರುವುದು ಕಂಡುಬಂದಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಕೂಡ ಆಕೆಯನ್ನು ಅಭಿನಂದಿಸುತ್ತಿದ್ದಾರೆ. ಹುಡುಗಿಯ ಕೈಗೆ ಬೆಕ್ಕಿನ ಮರಿ ಬಂದ ತಕ್ಷಣ, ಅವಳು ಅದನ್ನು ತನ್ನ ಮಡಿಲಲ್ಲಿ ತೆಗೆದುಕೊಂಡು, ಮಾತೃಪ್ರೇಮ ತೋರಿ ಸಂಭ್ರಮಿಸಿದ್ದಾಳೆ.

To read more in Telugu click here

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್