AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚರಂಡಿಯಲ್ಲಿ ಸಿಲುಕಿದ್ದ ಬೆಕ್ಕನ್ನು ಬಾಲಕಿಯೊಬ್ಬಳು ತನ್ನ ಕೈಯಾರೆ ಹೊರತೆಗೆದು ರಕ್ಷಿಸಿದ್ದಾಳೆ

ವೈರಲ್ ವಿಡಿಯೋ: ಸಾಮಾಜಿಕ ಜಾಲತಾಣಗಳಲ್ಲಿ ಥರಹೇವಾರಿ ವಿಡಿಯೋಗಳು ಟ್ರೆಂಡಿಂಗ್ ಆಗುತ್ತಿರುತ್ತವೆ. ಹಾವು, ಮೊಸಳೆ, ಹುಲಿಗಳು ಮುಂತಾದ ವಿವಿಧ ಪ್ರಾಣಿಗಳ ವೀಡಿಯೊಗಳಂತೂ ಹೆಚ್ಚಾಗಿ ವೈರಲ್ ಆಗುತ್ತವೆ.

Viral Video: ಚರಂಡಿಯಲ್ಲಿ ಸಿಲುಕಿದ್ದ ಬೆಕ್ಕನ್ನು ಬಾಲಕಿಯೊಬ್ಬಳು ತನ್ನ ಕೈಯಾರೆ ಹೊರತೆಗೆದು ರಕ್ಷಿಸಿದ್ದಾಳೆ
Viral Video: ಮಾನವೀಯತೆ ಎಂದರೆ ಇದೇ -ಕಷ್ಟಪಟ್ಟು ಬೆಕ್ಕು ಮರಿ ಉಳಿಸಿದ ಬಾಲಕಿಯನ್ನ ನೆಟ್ಟಿಗರು ಮುದ್ದು ಮಾಡ್ತಿದಾರೆ!
TV9 Web
| Edited By: |

Updated on: Aug 16, 2022 | 5:34 PM

Share

ವೈರಲ್ ವಿಡಿಯೋ: ಸಾಮಾಜಿಕ ಜಾಲತಾಣಗಳಲ್ಲಿ ಥರಹೇವಾರಿ ವಿಡಿಯೋಗಳು ಟ್ರೆಂಡಿಂಗ್ ಆಗುತ್ತಿರುತ್ತವೆ. ಹಾವು, ಮೊಸಳೆ, ಹುಲಿಗಳು ಮುಂತಾದ ವಿವಿಧ ಪ್ರಾಣಿಗಳ ವೀಡಿಯೊಗಳಂತೂ ಹೆಚ್ಚಾಗಿ ವೈರಲ್ ಆಗುತ್ತವೆ. ಇತ್ತೀಚಿಗೆ ಮಾನವೀಯತೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಾನವೀಯತೆ ಬತ್ತಿ ಹೋಗುತ್ತಿರುವ ಇಂದಿನ ದಿನಗಳಲ್ಲಿ ಕೆಲವರಿಗೆ ಪ್ರಾಣಿಗಳ ಮೇಲಿನ ಪ್ರೀತಿ, ಮಾನವೀಯತೆ ಕೊಂಚವೂ ಕಡಿಮೆಯಾಗಿಲ್ಲ. ಅದು ದೊಡ್ಡ ಗುಣ! ಅಂತಹವರು ಮಾನವೀಯತೆ ತೋರುವ ಯಾವುದೇ ಅವಕಾಶವನ್ನು ಮಿಸ್ ಮಾಡಿಕೊಳ್ಳುದಿಲ್ಲ. ಅವರಿಗೆ ಏನೇ ಆಗಲಿ, ಸಂಕಷ್ಟಅದಲ್ಲಿರುವವರನ್ನು ತಮ್ಮ ಪ್ರಾಣ ಒತ್ತೆಯಿಟ್ಟಾದರೂ ರಕ್ಷಿಸುತ್ತಾರೆ. ಅಂತಹದ್ದಲೊಂದು ವೀಡಿಯೊ ನಿಮಗಾಗಿ ಇಲ್ಲಿದೆ. ಮಾನವೀಯತೆ ಎಂದರೆ ಇದೇ… ಹುಡುಗಿಯೊಬ್ಬಳು ಬೆಕ್ಕಿನ ಮರಿ ಉಳಿಸಿದ ವೈರಲ್ ವಿಡಿಯೋ ಇಲ್ಲಿದೆ.

ಬಾಲಕಿಯೊಬ್ಬಳು ಚರಂಡಿಯಲ್ಲಿ ಸಿಲುಕಿಬಿದ್ದಿದ್ದ ಬೆಕ್ಕನ್ನು ಸಾಕಷ್ಟು ಪ್ರಯತ್ನಪಟ್ಟು ಕೊನೆಗೂ ಅದನ್ನು ಸುರಕ್ಷಿತವಾಗಿ ತನ್ನ ಕೈಯಾರೆ ಹೊರತೆಗೆದಿದ್ದಾಳೆ. ಬೆಕ್ಕನ್ನು ಹೊರ ತೆಗೆಯಲು ಚರಂಡಿಯ ಗ್ರಿಲ್ಸ್​ ಮೇಲೆ ಮಲಗಿ, ರಸ್ತೆಯ ಕೆಳಗಿರುವ ಚರಂಡಿಯಲ್ಲಿ ಕೈ ಹಾಕಿ ಬೆಕ್ಕನ್ನು ರಕ್ಷಿಸಿದ್ದಾಳೆ. ಬೆಕ್ಕಿನ ಸಂರಕ್ಷಣೆಯಲ್ಲಿ ಮಾನವೀಯತೆ ತೋರಿಸಿ ಅದರ ಪ್ರಾಣ ಉಳಿಸಿದ್ದಕ್ಕಾಗಿ ನೆರೆದಿದ್ದವರು ಪ್ರಶಂಸೆಯ ಸುರಿಮಳೆಗೈದಿರುವುದು ಕಂಡುಬಂದಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಕೂಡ ಆಕೆಯನ್ನು ಅಭಿನಂದಿಸುತ್ತಿದ್ದಾರೆ. ಹುಡುಗಿಯ ಕೈಗೆ ಬೆಕ್ಕಿನ ಮರಿ ಬಂದ ತಕ್ಷಣ, ಅವಳು ಅದನ್ನು ತನ್ನ ಮಡಿಲಲ್ಲಿ ತೆಗೆದುಕೊಂಡು, ಮಾತೃಪ್ರೇಮ ತೋರಿ ಸಂಭ್ರಮಿಸಿದ್ದಾಳೆ.

To read more in Telugu click here

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ