AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೆಳೆಯನನ್ನು ಅರ್ಥ ಮಾಡಿಕೊಳ್ಳುವುದೆಂದರೆ ಹೀಗೆ…

Gift : ಗೆಳೆಯನ ಹುಟ್ಟುಹಬ್ಬದ ದಿನ ಗೆಳತಿ ಕೊಟ್ಟ ಉಡುಗೊರೆ ನೋಡಿ ಆತ ಕಣ್ಣೀರಾಗಿದ್ದು ಯಾಕೆ? ಈ ವಿಡಿಯೋದಲ್ಲಿರುವ ಅಮೂಲ್ಯವಾದ ಉಡುಗೊರೆ ಏನಿರಬಹುದು?

Viral Video: ಗೆಳೆಯನನ್ನು ಅರ್ಥ ಮಾಡಿಕೊಳ್ಳುವುದೆಂದರೆ ಹೀಗೆ...
ಗೆಳತಿ ಅಂಥ ಗಿಫ್ಟ್ ಏನು ಕೊಟ್ಟಿದ್ದು?
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 08, 2022 | 5:06 PM

Viral Gift Video : ತನ್ನ ಗೆಳೆಯನ ಹುಟ್ಟುಹಬ್ಬಕ್ಕೆ ಈಕೆ ವಿಶೇಷವಾದ ಉಡುಗೊರೆಯೊಂದನ್ನು ನೀಡಿದ್ದಾಳೆ. ಅದನ್ನು ತೆರೆಯುತ್ತಿದ್ದಂತೆ ಅವನ ಕಣ್ಣುಗಳು ಉಕ್ಕಿಬಂದಿವೆ. ಹುಟ್ಟುಹಬ್ಬದ ದಿನ ಹೀಗೆ ಅವ ದುಃಖಿಸಲು ಕಾರಣವೇನಿರಬಹುದು? ಎಂದು ಇದನ್ನು ಓದುತ್ತಿರುವ ನಿಮಗೂ ಅನುಮಾನ ಬಂದಿರಲು ಸಾಕು. ಪ್ರೀತಿಪಾತ್ರರನ್ನು ಕಳೆದುಕೊಂಡ ನೋವು ಅವರವರಿಗೇ ಗೊತ್ತು, ಸ್ವಲ್ಪಮಟ್ಟಿಗೆ ಅವರನ್ನು ಪ್ರೀತಿಸುವವರಿಗೂ ಗೊತ್ತು. ಕಳೆದುಕೊಂಡಿದ್ದನ್ನು ಯಾರೂ ಎಂದೂ ಮರಳಿಸಿ ಸರಿದೂಗಿಸಲು ಸಾಧ್ಯವೇ ಇಲ್ಲ. ಹೃದಯದಲ್ಲಿ ಅದೊಂದು ವಿಷಾದದ ಅಲೆ ಸದಾ ಅಚ್ಚೊತ್ತಿಬಿಡುತ್ತದೆ. ಜಗತ್ತಿನ ಯಾವ ಸುಖ ಸಂತೋಷಗಳೂ ಅವರನ್ನು ಸಂತೈಸಲಾರವು. ಇಂಥ ಸತ್ಯ ಗೊತ್ತಿದ್ದ ಈ ಹುಡುಗನ ಗೆಳತಿ ಅಪರೂಪದ ಗಿಫ್ಟ್​ ಕೊಟ್ಟಿದ್ದಾಳೆ. ಆಕೆ ಕೂಡ ಎಂಥ ಸಹೃದಯಿ ಅಲ್ವಾ?

ವಿಡಿಯೋ ನೋಡಿ

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಕ್ರಿಸ್ಟಲ್​ ಕೇಸ್​ವುಳ್ಳ ತ್ರಿಡಿ ಹೊಲೊಗ್ರಾಫಿಕ್​ನೊಳಗೆ ನಾಯಿಯ ಪ್ರತಿಕೃತಿ ಇರುವ ಮೌಲ್ಯಯುತ ಈ ಉಡುಗೊರೆಗಿಂತ, ಲಾನಿ ತನ್ನ ಗೆಳೆಯ ಜಯರ್​ನ ಭಾವನೆಯನ್ನು ಅದೆಷ್ಟು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾಳೆ ಎಂದು ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಸುಮಾರು 25 ಸಾವಿರ ಲೈಕ್ಸ್​ ಹೊಂದಿದೆ.  600 ಪ್ರತಿಕ್ರಿಯೆಗಳನ್ನು ಪಡೆದಿದೆ.

ಇಂಥ ಮತ್ತಷ್ಟು ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 5:06 pm, Mon, 8 August 22

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು