AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೆಳೆಯನನ್ನು ಅರ್ಥ ಮಾಡಿಕೊಳ್ಳುವುದೆಂದರೆ ಹೀಗೆ…

Gift : ಗೆಳೆಯನ ಹುಟ್ಟುಹಬ್ಬದ ದಿನ ಗೆಳತಿ ಕೊಟ್ಟ ಉಡುಗೊರೆ ನೋಡಿ ಆತ ಕಣ್ಣೀರಾಗಿದ್ದು ಯಾಕೆ? ಈ ವಿಡಿಯೋದಲ್ಲಿರುವ ಅಮೂಲ್ಯವಾದ ಉಡುಗೊರೆ ಏನಿರಬಹುದು?

Viral Video: ಗೆಳೆಯನನ್ನು ಅರ್ಥ ಮಾಡಿಕೊಳ್ಳುವುದೆಂದರೆ ಹೀಗೆ...
ಗೆಳತಿ ಅಂಥ ಗಿಫ್ಟ್ ಏನು ಕೊಟ್ಟಿದ್ದು?
TV9 Web
| Edited By: |

Updated on:Aug 08, 2022 | 5:06 PM

Share

Viral Gift Video : ತನ್ನ ಗೆಳೆಯನ ಹುಟ್ಟುಹಬ್ಬಕ್ಕೆ ಈಕೆ ವಿಶೇಷವಾದ ಉಡುಗೊರೆಯೊಂದನ್ನು ನೀಡಿದ್ದಾಳೆ. ಅದನ್ನು ತೆರೆಯುತ್ತಿದ್ದಂತೆ ಅವನ ಕಣ್ಣುಗಳು ಉಕ್ಕಿಬಂದಿವೆ. ಹುಟ್ಟುಹಬ್ಬದ ದಿನ ಹೀಗೆ ಅವ ದುಃಖಿಸಲು ಕಾರಣವೇನಿರಬಹುದು? ಎಂದು ಇದನ್ನು ಓದುತ್ತಿರುವ ನಿಮಗೂ ಅನುಮಾನ ಬಂದಿರಲು ಸಾಕು. ಪ್ರೀತಿಪಾತ್ರರನ್ನು ಕಳೆದುಕೊಂಡ ನೋವು ಅವರವರಿಗೇ ಗೊತ್ತು, ಸ್ವಲ್ಪಮಟ್ಟಿಗೆ ಅವರನ್ನು ಪ್ರೀತಿಸುವವರಿಗೂ ಗೊತ್ತು. ಕಳೆದುಕೊಂಡಿದ್ದನ್ನು ಯಾರೂ ಎಂದೂ ಮರಳಿಸಿ ಸರಿದೂಗಿಸಲು ಸಾಧ್ಯವೇ ಇಲ್ಲ. ಹೃದಯದಲ್ಲಿ ಅದೊಂದು ವಿಷಾದದ ಅಲೆ ಸದಾ ಅಚ್ಚೊತ್ತಿಬಿಡುತ್ತದೆ. ಜಗತ್ತಿನ ಯಾವ ಸುಖ ಸಂತೋಷಗಳೂ ಅವರನ್ನು ಸಂತೈಸಲಾರವು. ಇಂಥ ಸತ್ಯ ಗೊತ್ತಿದ್ದ ಈ ಹುಡುಗನ ಗೆಳತಿ ಅಪರೂಪದ ಗಿಫ್ಟ್​ ಕೊಟ್ಟಿದ್ದಾಳೆ. ಆಕೆ ಕೂಡ ಎಂಥ ಸಹೃದಯಿ ಅಲ್ವಾ?

ವಿಡಿಯೋ ನೋಡಿ

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಕ್ರಿಸ್ಟಲ್​ ಕೇಸ್​ವುಳ್ಳ ತ್ರಿಡಿ ಹೊಲೊಗ್ರಾಫಿಕ್​ನೊಳಗೆ ನಾಯಿಯ ಪ್ರತಿಕೃತಿ ಇರುವ ಮೌಲ್ಯಯುತ ಈ ಉಡುಗೊರೆಗಿಂತ, ಲಾನಿ ತನ್ನ ಗೆಳೆಯ ಜಯರ್​ನ ಭಾವನೆಯನ್ನು ಅದೆಷ್ಟು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾಳೆ ಎಂದು ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಸುಮಾರು 25 ಸಾವಿರ ಲೈಕ್ಸ್​ ಹೊಂದಿದೆ.  600 ಪ್ರತಿಕ್ರಿಯೆಗಳನ್ನು ಪಡೆದಿದೆ.

ಇಂಥ ಮತ್ತಷ್ಟು ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 5:06 pm, Mon, 8 August 22

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್