AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

ವೈರಲ್​​ ಆಗಿರುವ ವಿಡಿಯೋದ ಪ್ರಾರಂಭದಲ್ಲಿ ಹುಡುಗಿ ಮಾಸ್​​ ಲುಕ್​​ನಲ್ಲಿ ರಾಜಾರೋಷವಾಗಿ ಸಿಗರೇಟ್​​ ಸೇದುತ್ತಾ, ಹೊಗೆ ಬಿಡುತ್ತಿದ್ದರೆ, ವಿಡಿಯೋದ ಅಂತ್ಯದಲ್ಲಿ ಅಪ್ಪನ ಬೆಲ್​ಟ್​​​​ ಏಟು ತಡೆಯಲಾರದೇ ಕಿರುಚಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ

Viral Video: ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ
ಅಕ್ಷತಾ ವರ್ಕಾಡಿ
|

Updated on: Jun 30, 2024 | 6:12 PM

Share

ಪಶ್ಚಿಮ ಬಂಗಾಳ: ಸಿಗರೇಟ್​ ಸೇದುತ್ತಾ ಸ್ಟೈಲಿಶ್​​ ಆಗಿ ಹುಡುಗಿಯೊಬ್ಬಳು ರೀಲ್ಸ್​​​ ಮಾಡಿದ್ದು, ಬಳಿಕ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ವಿಡಿಯೋ ಲಕ್ಷಾಂತರ ವೀಕ್ಷಣೆ ಪಡೆಯುತ್ತಿದ್ದಂತೆ ಖುಷಿಯಿಂದ ಕುಣಿಯುತ್ತಾ ಹೋದ ಹುಡುಗಿಗೆ ಮನೆಯಲ್ಲಿ ಬೆಲ್ಟ್ ಏಟು ಮೂಲಕ ಅಪ್ಪ ಅದ್ಧೂರಿ ಸ್ವಾಗತ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಸದ್ಯ ಹುಡುಗಿಗೆ ಮನೆಯಲ್ಲಿ ಭರ್ಜರಿಯಾಗೇ ಏಟು ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ವೈರಲ್​​ ಆಗಿರುವ ವಿಡಿಯೋದ ಪ್ರಾರಂಭದಲ್ಲಿ ಹುಡುಗಿ ಮಾಸ್​​ ಲುಕ್​​ನಲ್ಲಿ ಸಿಗರೇಟ್​​ ಸೇದುತ್ತಾ, ಹೊಗೆ ಬಿಡುತ್ತಾ ರಸ್ತೆಯಲ್ಲಿ ವಾಕ್​​ ಮಾಡುತ್ತಿರುವುದನ್ನು ಕಾಣಬಹುದು. ಆದರೆ ವಿಡಿಯೋದಲ್ಲಿ ಅಂತ್ಯದಲ್ಲಿ ಅಪ್ಪನ ಬೆಲ್​ಟ್​​​​ ಏಟು ತಡೆಯಲಾರದೇ ಕಿರುಚಾಡುವುದು ಸೆರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​

@times_trending ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಜೂನ್​​ 29ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 11ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ