AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

ವೈರಲ್​​ ಆಗಿರುವ ವಿಡಿಯೋದ ಪ್ರಾರಂಭದಲ್ಲಿ ಹುಡುಗಿ ಮಾಸ್​​ ಲುಕ್​​ನಲ್ಲಿ ರಾಜಾರೋಷವಾಗಿ ಸಿಗರೇಟ್​​ ಸೇದುತ್ತಾ, ಹೊಗೆ ಬಿಡುತ್ತಿದ್ದರೆ, ವಿಡಿಯೋದ ಅಂತ್ಯದಲ್ಲಿ ಅಪ್ಪನ ಬೆಲ್​ಟ್​​​​ ಏಟು ತಡೆಯಲಾರದೇ ಕಿರುಚಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ

Viral Video: ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ
ಅಕ್ಷತಾ ವರ್ಕಾಡಿ
|

Updated on: Jun 30, 2024 | 6:12 PM

Share

ಪಶ್ಚಿಮ ಬಂಗಾಳ: ಸಿಗರೇಟ್​ ಸೇದುತ್ತಾ ಸ್ಟೈಲಿಶ್​​ ಆಗಿ ಹುಡುಗಿಯೊಬ್ಬಳು ರೀಲ್ಸ್​​​ ಮಾಡಿದ್ದು, ಬಳಿಕ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ವಿಡಿಯೋ ಲಕ್ಷಾಂತರ ವೀಕ್ಷಣೆ ಪಡೆಯುತ್ತಿದ್ದಂತೆ ಖುಷಿಯಿಂದ ಕುಣಿಯುತ್ತಾ ಹೋದ ಹುಡುಗಿಗೆ ಮನೆಯಲ್ಲಿ ಬೆಲ್ಟ್ ಏಟು ಮೂಲಕ ಅಪ್ಪ ಅದ್ಧೂರಿ ಸ್ವಾಗತ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಸದ್ಯ ಹುಡುಗಿಗೆ ಮನೆಯಲ್ಲಿ ಭರ್ಜರಿಯಾಗೇ ಏಟು ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ವೈರಲ್​​ ಆಗಿರುವ ವಿಡಿಯೋದ ಪ್ರಾರಂಭದಲ್ಲಿ ಹುಡುಗಿ ಮಾಸ್​​ ಲುಕ್​​ನಲ್ಲಿ ಸಿಗರೇಟ್​​ ಸೇದುತ್ತಾ, ಹೊಗೆ ಬಿಡುತ್ತಾ ರಸ್ತೆಯಲ್ಲಿ ವಾಕ್​​ ಮಾಡುತ್ತಿರುವುದನ್ನು ಕಾಣಬಹುದು. ಆದರೆ ವಿಡಿಯೋದಲ್ಲಿ ಅಂತ್ಯದಲ್ಲಿ ಅಪ್ಪನ ಬೆಲ್​ಟ್​​​​ ಏಟು ತಡೆಯಲಾರದೇ ಕಿರುಚಾಡುವುದು ಸೆರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​

@times_trending ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಜೂನ್​​ 29ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 11ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!