AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

ವೈರಲ್​​ ಆಗಿರುವ ವಿಡಿಯೋದ ಪ್ರಾರಂಭದಲ್ಲಿ ಹುಡುಗಿ ಮಾಸ್​​ ಲುಕ್​​ನಲ್ಲಿ ರಾಜಾರೋಷವಾಗಿ ಸಿಗರೇಟ್​​ ಸೇದುತ್ತಾ, ಹೊಗೆ ಬಿಡುತ್ತಿದ್ದರೆ, ವಿಡಿಯೋದ ಅಂತ್ಯದಲ್ಲಿ ಅಪ್ಪನ ಬೆಲ್​ಟ್​​​​ ಏಟು ತಡೆಯಲಾರದೇ ಕಿರುಚಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ

Viral Video: ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ
ಅಕ್ಷತಾ ವರ್ಕಾಡಿ
|

Updated on: Jun 30, 2024 | 6:12 PM

Share

ಪಶ್ಚಿಮ ಬಂಗಾಳ: ಸಿಗರೇಟ್​ ಸೇದುತ್ತಾ ಸ್ಟೈಲಿಶ್​​ ಆಗಿ ಹುಡುಗಿಯೊಬ್ಬಳು ರೀಲ್ಸ್​​​ ಮಾಡಿದ್ದು, ಬಳಿಕ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ವಿಡಿಯೋ ಲಕ್ಷಾಂತರ ವೀಕ್ಷಣೆ ಪಡೆಯುತ್ತಿದ್ದಂತೆ ಖುಷಿಯಿಂದ ಕುಣಿಯುತ್ತಾ ಹೋದ ಹುಡುಗಿಗೆ ಮನೆಯಲ್ಲಿ ಬೆಲ್ಟ್ ಏಟು ಮೂಲಕ ಅಪ್ಪ ಅದ್ಧೂರಿ ಸ್ವಾಗತ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಸದ್ಯ ಹುಡುಗಿಗೆ ಮನೆಯಲ್ಲಿ ಭರ್ಜರಿಯಾಗೇ ಏಟು ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ವೈರಲ್​​ ಆಗಿರುವ ವಿಡಿಯೋದ ಪ್ರಾರಂಭದಲ್ಲಿ ಹುಡುಗಿ ಮಾಸ್​​ ಲುಕ್​​ನಲ್ಲಿ ಸಿಗರೇಟ್​​ ಸೇದುತ್ತಾ, ಹೊಗೆ ಬಿಡುತ್ತಾ ರಸ್ತೆಯಲ್ಲಿ ವಾಕ್​​ ಮಾಡುತ್ತಿರುವುದನ್ನು ಕಾಣಬಹುದು. ಆದರೆ ವಿಡಿಯೋದಲ್ಲಿ ಅಂತ್ಯದಲ್ಲಿ ಅಪ್ಪನ ಬೆಲ್​ಟ್​​​​ ಏಟು ತಡೆಯಲಾರದೇ ಕಿರುಚಾಡುವುದು ಸೆರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​

@times_trending ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಜೂನ್​​ 29ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 11ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​