AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತನ್ನ ಗೆಳೆಯನ ಜತೆ ಬೇರೆ ಹುಡುಗಿಯನ್ನು ನೋಡಿ, ಮೆಟ್ರೋ ನಿಲ್ದಾಣದಲ್ಲೇ ಜಗಳವಾಡಿದ ಯುವತಿ

ಪ್ರೇಮಿಗಳ ದಿನದಂದು ತನ್ನ ಜತೆ ಇರಬೇಕಿದ್ದ ಗೆಳೆಯ ಬೇರೆ ಹುಡುಗಿಯ ಜತೆ ಇರುವುದನ್ನು ನೋಡಿ ಸಹಿಸಲಾಗದ ಯುವತಿ ಮೆಟ್ರೋ ನಿಲ್ದಾಣದಲ್ಲಿಯೇ ಆತನಿಗೆ ಕ್ಲಾಸ್ ತೆಗೆದುಕೊಂಡಿರುವ ವಿಡಿಯೋ ವೈರಲ್ ಆಗಿದೆ. ಗೆಳೆಯನ ಬಗ್ಗೆ ಹತ್ತಾರು ಕನಸುಗಳನ್ನು ಕಂಡಿದ್ದ ಆಕೆ ತನಗೆ ಪ್ರೇಮಿಗಳ ದಿನದ ಶುಭಾಶಯ ತಿಳಿಸಬಹುದು ಎಂದು ಕಾದಿದ್ದಳು ಆದರೆ ಆತ ಬೇರೊಂದು ಹುಡುಗಿ ಜತೆ ಬ್ಯುಸಿಯಾಗಿದ್ದ. ಮೆಟ್ರೋ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ನಿಂತಿರುವಾಗ ಆಕೆಯ ಕಣ್ಣಿಗೆ ಅಚಾನಕ್ಕಾಗಿ ಆತ ಬಿದ್ದಿದ್ದಾನೆ, ಜತೆಗೆ ಹುಡುಗಿಯೂ ಇರುವುದನ್ನು ನೋಡಿದ ಆಕೆಗೆ ಬೇಸರ ಉಂಟಾಗಿತ್ತು, ಕೂಡಲೇ ಆತನ ಬಳಿ ಹೋಗಿ ಜಗಳವಾಡಿದ್ದಾಳೆ.

Viral Video: ತನ್ನ ಗೆಳೆಯನ ಜತೆ ಬೇರೆ ಹುಡುಗಿಯನ್ನು ನೋಡಿ, ಮೆಟ್ರೋ ನಿಲ್ದಾಣದಲ್ಲೇ ಜಗಳವಾಡಿದ ಯುವತಿ
ಮೆಟ್ರೋ
Follow us
ನಯನಾ ರಾಜೀವ್
|

Updated on: Feb 16, 2025 | 11:47 AM

ಪ್ರೇಮಿಗಳ ದಿನದಂದು ತನ್ನ ಜತೆ ಇರಬೇಕಿದ್ದ ಗೆಳೆಯ ಬೇರೆ ಹುಡುಗಿಯ ಜತೆ ಇರುವುದನ್ನು ನೋಡಿ ಸಹಿಸಲಾಗದ ಯುವತಿ  ದೆಹಲಿ ಮೆಟ್ರೋ ನಿಲ್ದಾಣದಲ್ಲಿಯೇ ಆತನಿಗೆ ಕ್ಲಾಸ್ ತೆಗೆದುಕೊಂಡಿರುವ ವಿಡಿಯೋ ವೈರಲ್ ಆಗಿದೆ. ಗೆಳೆಯನ ಬಗ್ಗೆ ಹತ್ತಾರು ಕನಸುಗಳನ್ನು ಕಂಡಿದ್ದ ಆಕೆ ತನಗೆ ಪ್ರೇಮಿಗಳ ದಿನದ ಶುಭಾಶಯ ತಿಳಿಸಬಹುದು ಎಂದು ಕಾದಿದ್ದಳು ಆದರೆ ಆತ ಬೇರೊಂದು ಹುಡುಗಿ ಜತೆ ಬ್ಯುಸಿಯಾಗಿದ್ದ.

ಮೆಟ್ರೋ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ನಿಂತಿರುವಾಗ ಆಕೆಯ ಕಣ್ಣಿಗೆ ಅಚಾನಕ್ಕಾಗಿ ಆತ ಬಿದ್ದಿದ್ದಾನೆ, ಜತೆಗೆ ಹುಡುಗಿಯೂ ಇರುವುದನ್ನು ನೋಡಿದ ಆಕೆಗೆ ಬೇಸರ ಉಂಟಾಗಿತ್ತು, ಕೂಡಲೇ ಆತನ ಬಳಿ ಹೋಗಿ ಜಗಳವಾಡಿದ್ದಾಳೆ. ಜಗಳ ತಾರಕ್ಕೇರುತ್ತಿದ್ದಂತೆ ಆಕೆಯನ್ನು ನೆಲಕ್ಕೆ ತಳ್ಳಿದ್ದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್ ಆಗಿರುವ ವಿಡಿಯೋದಲ್ಲಿ ಕೆಂಪು ಉಡುಪಿನಲ್ಲಿರುವ ಯುವತಿಯೊಬ್ಬಳು ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬನನ್ನು ಪ್ರಶ್ನಿಸುತ್ತಿರುವುದನ್ನು ಕಾಣಬಹುದು.

ಇಬ್ಬರ ನಡುವೆ ಜಗಳ ತೀವ್ರಗೊಳ್ಳುತ್ತಿದ್ದಂತೆ ಆ ಯುವಕ ಆಕೆಯನ್ನು ನೆಲಕ್ಕೆ ತಳ್ಳುತ್ತಾನೆ. ಆತನನ್ನು ಆಕೆ ಕೋಪದಿಂದ ಗದರಿಸುತ್ತಾಳೆ. ಈ ವೀಡಿಯೊ 50 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಪೋಸ್ಟ್‌ಗೆ 600 ಕ್ಕೂ ಹೆಚ್ಚು ಲೈಕ್‌ಗಳು ಬಂದಿವೆ. ಸಾರ್ವಜನಿಕ ಸ್ಥಳದಲ್ಲಿ ಇಂತಹ ಘರ್ಷಣೆಗಳು ತಪ್ಪು ಎಂದು ಕೆಲವರು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್