AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಡೆ ಜಡೆ ಜಗಳ: ನಡು ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿನಿಯರ ಬಡೆದಾಟ; ವಿಡಿಯೋ ವೈರಲ್​

ಉತ್ತರಾಖಂಡ್‌ನ ರೂರ್ಕಿಯ ಹೋಟೆಲ್​ನ ಪಾರ್ಕಿಂಗ್​ನಲ್ಲಿ ಹುಡಗಿಯರು ಒಬ್ಬರಿಗೊಬ್ಬರು ಬಡಿದಾಡಿಕೊಂಡಿರುವ ವಿಡಿಯೋ ವೈರಲ್​ ಆಗಿದೆ.

ಜಡೆ ಜಡೆ ಜಗಳ: ನಡು ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿನಿಯರ ಬಡೆದಾಟ; ವಿಡಿಯೋ ವೈರಲ್​
ಬಡಿದಾಡಿಕೊಂಡ ವಿದ್ಯಾರ್ಥಿನಿಯರು
TV9 Web
| Edited By: ವಿವೇಕ ಬಿರಾದಾರ|

Updated on: Dec 26, 2022 | 10:36 PM

Share

ಉತ್ತಾರಾಖಂಡ: ಉತ್ತರಾಖಂಡ್‌ನ (Uttarakhand) ರೂರ್ಕಿಯ ಹೋಟೆಲ್​ನ ಪಾರ್ಕಿಂಗ್​ನಲ್ಲಿ ಹುಡಗಿಯರು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ (Video Viral) ​ ಆಗಿದೆ. ಯಾವ ವಿಚಾರಕ್ಕೆ ಬಡಿದಾಡಿಕೊಂಡಿದ್ದಾರೆ ಎಂಬುವುದು ತಿಳಿದು ಬಂದಿಲ್ಲ. ಆದರೆ ಹುಡಗಿಯರ ಮಧ್ಯೆ ಮೊದಲು ವಾಗ್ವಾದ ಶುರುವಾಗಿದೆ. ಇದು ತಾರಕಕ್ಕೆ ಏರಿ ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಹುಡಗೀರು ಶಾಲಾ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ಸದ್ಯ ಹುಡುಗಿಯರ ಕಾಳಗದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ಘಟನೆ ಯಾವಗ ನಡೆದಿದೆ ಎಂದು ನಿಖರವಾದ ದಿನಾಂಕ ತಿಳಿದಿಲ್ಲ.

ಇನ್ನೂ ವಿಡಿಯೋದಲ್ಲಿ ನಲ್ವಾರಿಂದ ಐದು ಹುಡುಗಿಯರು ಬಡಿದಾಡಿಕೊಳ್ಳುತ್ತಿರುವುದನ್ನು ಕಾಣಬಹುದಾಗಿದೆ. ವಿಡಿಯೋದಲ್ಲಿ ಓರ್ವಳನ್ನು ನೆಲಕ್ಕೆ ಕೆಡವಿದ್ದಾರೆ. ನಂತರ ಆಕೆಯ ಕೂದಲನ್ನು ಹಿಡಿದು ಎಳೆದಾಡಿದ್ದಾರೆ. ಈ ವೇಳೆ ಓರ್ವ ಹುಡಿಗಿ ಅಲ್ಲೆ ಇದ್ದ ಬಡಿಗೆಯನ್ನು ತಂದು ಕೆಳೆಗೆ ಬಿದ್ದ ಹುಡುಗಿಗೆ ಥಳಿಸಿದ್ದಾಳೆ. ಬಳಿಕ ಮತ್ತೋರ್ವಳು ಕೆಳಗೆ ಬಿದ್ದ ಹುಡುಗಿಯ ಕೂದಲು, ಅಂಗಿ ಹಿಡಿದು ಎಳೆದಾಡಿದ್ದಾಳೆ. ನಂತರ ಇಬ್ಬರು ಕಳೆಗೆ ಬಿದ್ದು ಗುದ್ದಾಡಿದ್ದಾರೆ.

ಕೆಲವು ಸೆಕೆಂಡುಗಳ ನಂತರ, ಜಗಳವನ್ನು ನಿಲ್ಲಿಸಲು ಹಲವಾರು ಜನರು ಹುಡುಗಿಯರ ಗುಂಪಿನ ಕಡೆಗೆ ಹೋಗುವುದನ್ನು ಕಾಣಬಹುದು. ಈ ಬಗ್ಗೆ ಇದುವರೆಗೆ ಯಾವುದೇ ದೂರು ಬಂದಿಲ್ಲ ಎಂದು ಸಿವಿಲ್ ಲೈನ್ ಕೊತ್ವಾಲಿ ಉಸ್ತುವಾರಿ ದೇವೇಂದ್ರ ಚೌಹಾಣ್ ಹೇಳಿದ್ದಾರೆ ಎಂದು ಡಿಎನ್​ಎ ವರದಿ ಮಾಡಿದೆ. ಯಾರಾದರು ದೂರು ದಾಖಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್