AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ., 63 ವರ್ಷಗಳಷ್ಟು ಹಳೆಯದಾದ ಬಿಲ್​​ ವೈರಲ್​​​

ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ ಗ್ರಾಂಗೆ 10,000 ರೂ. ದಾಟಿದೆ. ಏಪ್ರಿಲ್ 1ಕ್ಕೆ 8,510 ರೂ. ಇದ್ದ ಬೆಲೆ ಏಪ್ರಿಲ್ 22ಕ್ಕೆ 9,290ರೂ. ಏರಿಕೆಯಾಗಿದೆ. ಇದೀಗ 1959ರ ಒಂದು ಹಳೆಯ ಬಿಲ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಿಲ್ ಪ್ರಕಾರ 1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ.. ಸದ್ಯ ಬಿಲ್​​ ಕಂಡು ನೆಟ್ಟಿಗರು ಶಾಕ್​​ ಆಗಿದ್ದು, ಫೋಟೋ ವ್ಯಾಪಕವಾಗಿ ಹರಿದಾಡುತ್ತಿದೆ.

Viral Post: 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ., 63 ವರ್ಷಗಳಷ್ಟು ಹಳೆಯದಾದ ಬಿಲ್​​ ವೈರಲ್​​​
Viral 1959 Gold Bill
Follow us
ಅಕ್ಷತಾ ವರ್ಕಾಡಿ
|

Updated on:Apr 23, 2025 | 12:10 PM

ಭಾರತದಲ್ಲಿ ಇದೇ ಮೊದಲ ಬಾರಿಗೆ 1 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ 10,000 ರೂ ಗಡಿ ದಾಟಿದೆ. ಏಪ್ರಿಲ್ 1 ಕ್ಕೆ 8,510 ರೂ ಇದ್ದ ಬೆಲೆ ಏಪ್ರಿಲ್ 22 ವೇಳೆಗೆ 9,290 ಕ್ಕೆ ಹೆಚ್ಚಳ ಆಗಿದೆ. ಒಂದೇ ತಿಂಗಳಲ್ಲಿ ಭರ್ಜರಿ ಏರಿಕೆಯಾಗಿದ್ದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಅಲ್ಲೋಲಕಲ್ಲೋಲ ಆಗಿದೆ. ಇದೀಗ, 1959ರಲ್ಲಿ ಚಿನ್ನ ಖರೀದಿಸಿದ ಹಳೆಯ ಬಿಲ್​​ವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. 63 ವರ್ಷಗಳಷ್ಟು ಹಳೆಯದಾದ ಈ ಬಿಲ್ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ.

ಸದ್ಯ ಸೋಶಿಯಲ್​​ ಮೀಡಿಯಾಗಳಲ್ಲಿ ವೈಲರ್ ಆಗಿರುವ ಬಿಲ್‍ 1959ರದ್ದು. ಈ ಬಿಲ್‍ನಲ್ಲಿ 621 ಮತ್ತು 251 ರೂ.ಗಳ ಚಿನ್ನದ ವಸ್ತುಗಳನ್ನು ಖರೀದಿಸಿರುವುದನ್ನು ಕಾಣಬಹುದು. ಇದರ ಜೊತೆಗೆ ಬೆಳ್ಳಿಯ ವಸ್ತುಗಳ ದರಗಳನ್ನು ನೀಡಲಾಗಿದೆ. ಇವುಗಳ ಒಟ್ಟು ಬಿಲ್ 909 ರೂ. ಆಗಿದೆ. ಈ ಬಿಲ್​​ ಪ್ರಕಾರ 1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂಪಾಯಿ ಇತ್ತು. ಇದರ ಪ್ರಕಾರ ಒಂದು ಗ್ರಾಂ ಚಿನ್ನದ ಬೆಲೆ ಕೇವಲ 10 ರೂಪಾಯಿ. ಅಂದರೆ ಒಂದು ಕ್ಷಣ ನಂಬುವುದಕ್ಕೂ ಅಸಾಧ್ಯ.

ಇದನ್ನೂ ಓದಿ: ಚಿನ್ನದ ಬೆಲೆ ಎಷ್ಟು ದಿನ ಹೀಗೆ ಏರುತ್ತೆ? ಬೆಲೆ ಕಡಿಮೆ ಆಗೋ ಸಾಧ್ಯತೆ ಎಷ್ಟು? ಇಲ್ಲಿದೆ ಡೀಟೇಲ್ಸ್

ವೈರಲ್​ ಫೋಟೋ ಇಲ್ಲಿದೆ ನೋಡಿ:

@upscworldofficial ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ಹಳೆಯ ಬಿಲ್​​ನ ಫೋಟೋ ಹಂಚಿಕೊಳ್ಳಲಾಗಿದೆ. ಇದು ಮಹಾರಾಷ್ಟ್ರದ ಜುವೆಲ್ಲರಿ ಶಾಪ್​ ಒಂದರಲ್ಲಿ ಶಿವಲಿಂಗ ಎನ್ನುವ ವ್ಯಕ್ತಿ ಖರೀದಿ ಮಾಡಿದುವುದಾಗಿ ಬಿಲ್​ನಿಂದ ತಿಳಿದುಬಂದಿದೆ. ಸದ್ಯ ಬಿಲ್​​ ಕಂಡು ನೆಟ್ಟಿಗರು ಶಾಕ್​​ ಆಗಿದ್ದು, ಫೋಟೋ ವ್ಯಾಪಕವಾಗಿ ಹರಿದಾಡುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Wed, 23 April 25

ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?