AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ., 63 ವರ್ಷಗಳಷ್ಟು ಹಳೆಯದಾದ ಬಿಲ್​​ ವೈರಲ್​​​

ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ ಗ್ರಾಂಗೆ 10,000 ರೂ. ದಾಟಿದೆ. ಏಪ್ರಿಲ್ 1ಕ್ಕೆ 8,510 ರೂ. ಇದ್ದ ಬೆಲೆ ಏಪ್ರಿಲ್ 22ಕ್ಕೆ 9,290ರೂ. ಏರಿಕೆಯಾಗಿದೆ. ಇದೀಗ 1959ರ ಒಂದು ಹಳೆಯ ಬಿಲ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಿಲ್ ಪ್ರಕಾರ 1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ.. ಸದ್ಯ ಬಿಲ್​​ ಕಂಡು ನೆಟ್ಟಿಗರು ಶಾಕ್​​ ಆಗಿದ್ದು, ಫೋಟೋ ವ್ಯಾಪಕವಾಗಿ ಹರಿದಾಡುತ್ತಿದೆ.

Viral Post: 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ., 63 ವರ್ಷಗಳಷ್ಟು ಹಳೆಯದಾದ ಬಿಲ್​​ ವೈರಲ್​​​
Viral 1959 Gold Bill
ಅಕ್ಷತಾ ವರ್ಕಾಡಿ
|

Updated on:Apr 23, 2025 | 12:10 PM

Share

ಭಾರತದಲ್ಲಿ ಇದೇ ಮೊದಲ ಬಾರಿಗೆ 1 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ 10,000 ರೂ ಗಡಿ ದಾಟಿದೆ. ಏಪ್ರಿಲ್ 1 ಕ್ಕೆ 8,510 ರೂ ಇದ್ದ ಬೆಲೆ ಏಪ್ರಿಲ್ 22 ವೇಳೆಗೆ 9,290 ಕ್ಕೆ ಹೆಚ್ಚಳ ಆಗಿದೆ. ಒಂದೇ ತಿಂಗಳಲ್ಲಿ ಭರ್ಜರಿ ಏರಿಕೆಯಾಗಿದ್ದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಅಲ್ಲೋಲಕಲ್ಲೋಲ ಆಗಿದೆ. ಇದೀಗ, 1959ರಲ್ಲಿ ಚಿನ್ನ ಖರೀದಿಸಿದ ಹಳೆಯ ಬಿಲ್​​ವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. 63 ವರ್ಷಗಳಷ್ಟು ಹಳೆಯದಾದ ಈ ಬಿಲ್ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ.

ಸದ್ಯ ಸೋಶಿಯಲ್​​ ಮೀಡಿಯಾಗಳಲ್ಲಿ ವೈಲರ್ ಆಗಿರುವ ಬಿಲ್‍ 1959ರದ್ದು. ಈ ಬಿಲ್‍ನಲ್ಲಿ 621 ಮತ್ತು 251 ರೂ.ಗಳ ಚಿನ್ನದ ವಸ್ತುಗಳನ್ನು ಖರೀದಿಸಿರುವುದನ್ನು ಕಾಣಬಹುದು. ಇದರ ಜೊತೆಗೆ ಬೆಳ್ಳಿಯ ವಸ್ತುಗಳ ದರಗಳನ್ನು ನೀಡಲಾಗಿದೆ. ಇವುಗಳ ಒಟ್ಟು ಬಿಲ್ 909 ರೂ. ಆಗಿದೆ. ಈ ಬಿಲ್​​ ಪ್ರಕಾರ 1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂಪಾಯಿ ಇತ್ತು. ಇದರ ಪ್ರಕಾರ ಒಂದು ಗ್ರಾಂ ಚಿನ್ನದ ಬೆಲೆ ಕೇವಲ 10 ರೂಪಾಯಿ. ಅಂದರೆ ಒಂದು ಕ್ಷಣ ನಂಬುವುದಕ್ಕೂ ಅಸಾಧ್ಯ.

ಇದನ್ನೂ ಓದಿ: ಚಿನ್ನದ ಬೆಲೆ ಎಷ್ಟು ದಿನ ಹೀಗೆ ಏರುತ್ತೆ? ಬೆಲೆ ಕಡಿಮೆ ಆಗೋ ಸಾಧ್ಯತೆ ಎಷ್ಟು? ಇಲ್ಲಿದೆ ಡೀಟೇಲ್ಸ್

ವೈರಲ್​ ಫೋಟೋ ಇಲ್ಲಿದೆ ನೋಡಿ:

@upscworldofficial ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ಹಳೆಯ ಬಿಲ್​​ನ ಫೋಟೋ ಹಂಚಿಕೊಳ್ಳಲಾಗಿದೆ. ಇದು ಮಹಾರಾಷ್ಟ್ರದ ಜುವೆಲ್ಲರಿ ಶಾಪ್​ ಒಂದರಲ್ಲಿ ಶಿವಲಿಂಗ ಎನ್ನುವ ವ್ಯಕ್ತಿ ಖರೀದಿ ಮಾಡಿದುವುದಾಗಿ ಬಿಲ್​ನಿಂದ ತಿಳಿದುಬಂದಿದೆ. ಸದ್ಯ ಬಿಲ್​​ ಕಂಡು ನೆಟ್ಟಿಗರು ಶಾಕ್​​ ಆಗಿದ್ದು, ಫೋಟೋ ವ್ಯಾಪಕವಾಗಿ ಹರಿದಾಡುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Wed, 23 April 25

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?