Golden Tiger: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಅಪರೂಪದ ಚಿನ್ನದ ಬಣ್ಣದ ಹುಲಿ ಪತ್ತೆ

ಚಿನ್ನದ ಬಣ್ಣದ ಹುಲಿ ಅತ್ಯಂತ ಅಪರೂಪದ ಹುಲಿ ಎಂದು ಹೇಳಲಾಗುತ್ತದೆ. ಇದು ಪೂರ್ವ ಭಾರತ ಮತ್ತು ಆಗ್ನೇಯ ಏಷ್ಯಾದಲ್ಲಿ ಮಾತ್ರ ಕಂಡುಬರುತ್ತದೆ. ಇದರ ಬಣ್ಣ ಸಾಮಾನ್ಯ ಹುಲಿಗಳಿಗಿಂತ ಹೆಚ್ಚು ಹಳದಿ ಅಥವಾ ಕಿತ್ತಳೆ ಬಣ್ಣದಲ್ಲಿರುತ್ತದೆ.

Golden Tiger: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಅಪರೂಪದ ಚಿನ್ನದ ಬಣ್ಣದ  ಹುಲಿ ಪತ್ತೆ
Golden TigerImage Credit source: Pinterest
Follow us
|

Updated on: Jan 26, 2024 | 10:31 AM

ಈ ಅಪರೂಪದ ಚಿನ್ನದ ಬಣ್ಣದ ಹುಲಿ (Golden Tiger)  ಅಸ್ಸಾಂನ ಗೋಲಾಘಾಟ್ ಮತ್ತು ನಾಗಾನ್ ಜಿಲ್ಲೆಗಳ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ, ಚಿನ್ನದ ಬಣ್ಣದ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಅವುಗಳನ್ನು ಅಳಿವಿನಂಚಿನಲ್ಲಿರುವ ಜಾತಿಯೆಂದು ಪರಿಗಣಿಸಲಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನ(Kaziranga National Park) ದಲ್ಲಿ ಇಂತಹ ನಾಲ್ಕು ಹುಲಿಗಳಿವೆ. ಆದರೆ, ಇವು ಕಾಣಸಿಗುವುದು ಅಪರೂಪ. ಈ ಹುಲಿಯ ಮೊದಲ ಫೋಟೋ 2020 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ‘X'(ಹಿಂದಿನ ಟ್ವಿಟರ್​​​) ಖಾತೆಯಲ್ಲಿ ಅಪರೂಪದ ಚಿನ್ನದ ಬಣ್ಣದ ಫೋಟೋ ಹಂಚಿಕೊಂಡಿದ್ದು,ಸದ್ಯ ಫೋಟೋಗಳು ಎಲ್ಲೆಡೆ ವೈರಲ್​​ ಆಗಿದೆ. ಈ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ಚಿನ್ನದ ಹುಲಿಯನ್ನು ನೋಡುವ ಭಾಗ್ಯ ನಮ್ಮದಾಯಿತು” ಎಂದು ಅನೇಕ ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​

ಚಿನ್ನದ ಹುಲಿ ಅತ್ಯಂತ ಅಪರೂಪದ ಹುಲಿ ಎಂದು ಹೇಳಲಾಗುತ್ತದೆ. ಇದು ಪೂರ್ವ ಭಾರತ ಮತ್ತು ಆಗ್ನೇಯ ಏಷ್ಯಾದಲ್ಲಿ ಮಾತ್ರ ಕಂಡುಬರುತ್ತದೆ. ಇದರ ಬಣ್ಣ ಸಾಮಾನ್ಯ ಹುಲಿಗಳಿಗಿಂತ ಹೆಚ್ಚು ಹಳದಿ ಅಥವಾ ಕಿತ್ತಳೆಯಲ್ಲಿರುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ
ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!
ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!
ಹದಗೆಡುತ್ತಲೇ ಇದೆ ಮನೆಯ ವಾತಾವರಣ; ಸಿಟ್ಟಲ್ಲಿ ಕೂಗಾಡಿದ ಬಿಗ್ ಬಾಸ್
ಹದಗೆಡುತ್ತಲೇ ಇದೆ ಮನೆಯ ವಾತಾವರಣ; ಸಿಟ್ಟಲ್ಲಿ ಕೂಗಾಡಿದ ಬಿಗ್ ಬಾಸ್
Daily Devotional: ಸಂತಾನ ಪ್ರಾಪ್ತಿಗೆ ಸುಭ್ರಹ್ಮಣ್ಯ ಆರಾಧನೆಯ ಮಹತ್ವ
Daily Devotional: ಸಂತಾನ ಪ್ರಾಪ್ತಿಗೆ ಸುಭ್ರಹ್ಮಣ್ಯ ಆರಾಧನೆಯ ಮಹತ್ವ