AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Golden Tiger: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಅಪರೂಪದ ಚಿನ್ನದ ಬಣ್ಣದ ಹುಲಿ ಪತ್ತೆ

ಚಿನ್ನದ ಬಣ್ಣದ ಹುಲಿ ಅತ್ಯಂತ ಅಪರೂಪದ ಹುಲಿ ಎಂದು ಹೇಳಲಾಗುತ್ತದೆ. ಇದು ಪೂರ್ವ ಭಾರತ ಮತ್ತು ಆಗ್ನೇಯ ಏಷ್ಯಾದಲ್ಲಿ ಮಾತ್ರ ಕಂಡುಬರುತ್ತದೆ. ಇದರ ಬಣ್ಣ ಸಾಮಾನ್ಯ ಹುಲಿಗಳಿಗಿಂತ ಹೆಚ್ಚು ಹಳದಿ ಅಥವಾ ಕಿತ್ತಳೆ ಬಣ್ಣದಲ್ಲಿರುತ್ತದೆ.

Golden Tiger: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಅಪರೂಪದ ಚಿನ್ನದ ಬಣ್ಣದ  ಹುಲಿ ಪತ್ತೆ
Golden TigerImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Jan 26, 2024 | 10:31 AM

ಈ ಅಪರೂಪದ ಚಿನ್ನದ ಬಣ್ಣದ ಹುಲಿ (Golden Tiger)  ಅಸ್ಸಾಂನ ಗೋಲಾಘಾಟ್ ಮತ್ತು ನಾಗಾನ್ ಜಿಲ್ಲೆಗಳ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ, ಚಿನ್ನದ ಬಣ್ಣದ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಅವುಗಳನ್ನು ಅಳಿವಿನಂಚಿನಲ್ಲಿರುವ ಜಾತಿಯೆಂದು ಪರಿಗಣಿಸಲಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನ(Kaziranga National Park) ದಲ್ಲಿ ಇಂತಹ ನಾಲ್ಕು ಹುಲಿಗಳಿವೆ. ಆದರೆ, ಇವು ಕಾಣಸಿಗುವುದು ಅಪರೂಪ. ಈ ಹುಲಿಯ ಮೊದಲ ಫೋಟೋ 2020 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ‘X'(ಹಿಂದಿನ ಟ್ವಿಟರ್​​​) ಖಾತೆಯಲ್ಲಿ ಅಪರೂಪದ ಚಿನ್ನದ ಬಣ್ಣದ ಫೋಟೋ ಹಂಚಿಕೊಂಡಿದ್ದು,ಸದ್ಯ ಫೋಟೋಗಳು ಎಲ್ಲೆಡೆ ವೈರಲ್​​ ಆಗಿದೆ. ಈ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ಚಿನ್ನದ ಹುಲಿಯನ್ನು ನೋಡುವ ಭಾಗ್ಯ ನಮ್ಮದಾಯಿತು” ಎಂದು ಅನೇಕ ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​

ಚಿನ್ನದ ಹುಲಿ ಅತ್ಯಂತ ಅಪರೂಪದ ಹುಲಿ ಎಂದು ಹೇಳಲಾಗುತ್ತದೆ. ಇದು ಪೂರ್ವ ಭಾರತ ಮತ್ತು ಆಗ್ನೇಯ ಏಷ್ಯಾದಲ್ಲಿ ಮಾತ್ರ ಕಂಡುಬರುತ್ತದೆ. ಇದರ ಬಣ್ಣ ಸಾಮಾನ್ಯ ಹುಲಿಗಳಿಗಿಂತ ಹೆಚ್ಚು ಹಳದಿ ಅಥವಾ ಕಿತ್ತಳೆಯಲ್ಲಿರುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ