AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2022: ಕಲರ್​ಫುಲ್​ ಡೂಡಲ್​ ಮೂಲಕ ಹೊಸ ವರ್ಷ ಸ್ವಾಗತಿಸಿದ ಗೂಗಲ್​

ಆನಿಮೇಟೆಡ್​ ಡೂಡಲ್​ನಲ್ಲಿ 2021 ಒಡೆದು 2022ರ ಅಕ್ಷರ ಚಿಮ್ಮುವಂತೆ ಮಾಡಿದೆ. ಬಳಕೆದಾರರಿಗೆ ಹೊಸ ಹುಮ್ಮಸ್ಸನ್ನು ನೀಡುವಂತೆ ಈ ಬಾರಿಯ ಹೊಸ ವರ್ಷದ ಗೂಗಲ್​ ಡೂಡಲ್​ ಇದೆ.

New Year 2022: ಕಲರ್​ಫುಲ್​ ಡೂಡಲ್​ ಮೂಲಕ ಹೊಸ ವರ್ಷ ಸ್ವಾಗತಿಸಿದ ಗೂಗಲ್​
ಗೂಗಲ್​ ಡೂಡಲ್​
TV9 Web
| Edited By: |

Updated on: Jan 01, 2022 | 11:31 AM

Share

2021 ಮುಗಿದು 2022ರ ಹೊಸ ವರ್ಷವನ್ನು ಸ್ವಾಗತಿಸಿಯಾಗಿದೆ. ಹೊಸ ಭರವಸೆ, ಹೊಸ ಕನಸುಗಳೊಂದಿಗೆ ಹಳೆಯ ವರ್ಷದ ಕಹಿ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ 365 ದಿನದವನ್ನು ಫೂರ್ಣವಾಗಿ ಜೀವಿಸುವ ದಿನ ಬಂದಾಗಿದೆ. ಹೊಸ ವರ್ಷವನ್ನು ಗೂಗಲ್​ ಕೂಡ ವಿಶೇಷವಾಗಿ ಸ್ವಾಗತಿಸಿದೆ. ಪ್ರತೀ ವಿಶೇಷ ಸಂದರ್ಭಗಳಲ್ಲಿ ತನ್ನದೇ ವಿಭಿನ್ನ ರೀತಿಯ ಡೂಡಲ್​ ಮೂಲಕ ಗೂಗಲ್​ ಬಳಕೆದಾರರಿಗೆ ಶೂಭ ಕೋರುತ್ತದೆ. ನಿನ್ನೆ ವರ್ಷದ ಕೊನೆಯ ದಿನದ ಹಿನ್ನೆಲೆಯಲ್ಲಿ ಗೂಗಲ್​ ನ್ಯೂ ಇಯರ್​ ಈವ್​ಅನ್ನು ಡೂಡಲ್​ ಮೂಲಕ ಅಚರಿಸಿತ್ತು. ಇಂದು ಹೊಸ ವರ್ಷವನ್ನು ಕಲರ್​ಫುಲ್​ ಆಗಿ ವೆಲ್​ಕಮ್​ ಮಾಡಿ, ಬಳಕೆದಾರರಿಗೆ ಶುಭಕೋರಿದೆ.

ಆನಿಮೇಟೆಡ್​ ಡೂಡಲ್​ನಲ್ಲಿ 2021 ಒಡೆದು 2022ರ ಅಕ್ಷರ ಚಿಮ್ಮುವಂತೆ ಮಾಡಿದೆ. ಬಳಕೆದಾರರಿಗೆ ಹೊಸ ಹುಮ್ಮಸ್ಸನ್ನು ನೀಡುವಂತೆ ಈ ಬಾರಿಯ ಹೊಸ ವರ್ಷದ ಗೂಗಲ್​ ಡೂಡಲ್​ ಇದೆ. ಗ್ರೆಗೋರಿಯನ್​ ಕ್ಯಾಲೆಂಡರ್​ ಪ್ರಕಾರ ಜನವರಿ 1 ರಂದು ಹೊಸ ವರ್ಷ ಎಂದು ಆಚರಿಸಲಾಗುತ್ತದೆ. ಹೀಗಾಗಿಟೆಕ್​​ ದೈತ್ಯ ಗೂಗಲ್​ ಕೂಡ ತನ್ನ ಮುಖ ಪುಟದಲ್ಲಿ ಡೂಡಲ್​ ಅನ್ನು ವಿನ್ಯಾಸಗೊಳಿಸಿ ಬಳಕೆದಾರರಿಗೆ ವಿಶ್​ ಮಾಡುತ್ತದೆ. ಅದೇ ರೀತಿ ಈ ಬಾರಿಯೂ ಗುಲಾಬಿ ಬಣ್ಣದಲ್ಲಿ 2022 ಅನ್ನು ಸ್ವಾಗತಿಸಿದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ