AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year’s Eve: ವಿಶೇಷ ಆನಿಮೇಟೆಡ್ ಡೂಡಲ್​ ಮೂಲಕ ಇಯರ್​ ಎಂಡ್​ ಆಚರಿಸಿದ ಗೂಗಲ್​

ಆನಿಮೇಟೆಡ್​ ಡೂಡಲ್​ಅನ್ನು ಗೂಗಲ್​ ಟ್ವೀಟ್​ ಮಾಡಿದ್ದು ಹೊಸ ವರ್ಷದ ಹಿಂದಿನ ದಿನದ ಶುಭಾಷಯಗಳು ಎಂದು ಕ್ಯಾಪ್ಷನ್​ ನೀಡಿದೆ. ಗ್ರೆಗೋರಿಯನ್​ ಕ್ಯಾಲೆಂಡರ್​ನ ಅನುಸಾರ ಡಿಸೆಂಬರ್​ 31ನ್ನು ವರ್ಷದ ಕೊನೆಯ ದಿನ ಎಂದು ಆಚರಿಸಲಾಗುತ್ತದೆ.

New Year's Eve: ವಿಶೇಷ ಆನಿಮೇಟೆಡ್ ಡೂಡಲ್​ ಮೂಲಕ ಇಯರ್​ ಎಂಡ್​ ಆಚರಿಸಿದ ಗೂಗಲ್​
ಗೂಗಲ್​ ಡೂಡಲ್​
TV9 Web
| Edited By: |

Updated on: Dec 31, 2021 | 10:22 AM

Share

2021 ಮುಗಿಯುತ್ತಿದೆ. ಎಲ್ಲರೂ ವರ್ಷದ ಅಂತ್ಯಕ್ಕೆ ಬಂದು ನಿಂತಿದ್ದು ಹಳೆಯ ಕಹಿ ಘಟನೆಗಳನ್ನು ಮರೆತು ಹೊಸತನದ ಹೊಸ ವರ್ಷವನ್ನು ಸ್ವಾಗತಿಸಬೇಕು. ಈ ಹಿನ್ನೆಲೆಯಲ್ಲಿ ಗೂಗಲ್​ ಕೂಡ ಹೊಸ ವರ್ಷವನ್ನು ಸ್ವಾಗತಿಸಲು ಇಯರ್​ ಎಂಡ್​ಅನ್ನು ವಿಶೇಷ ಡೂಡಲ್​ ಮೂಲಕ ಆಚರಿಸುತ್ತಿದೆ. ಬಣ್ಣದ ಬಲೂನ್​, ಟೋಪಿ, ಚಾಕೊಲೆಟ್​ನಲ್ಲಿ 2021 ಎಂದು ಬರೆದಿದ್ದು ಹೊಸ ವರ್ಷವನ್ನು G  ಅಕ್ಷರಕ್ಕೆ ಟೋಪಿ ತೊಡಿಸುವ ಮೂಲಕ ಕಾಲ್ಪನಿಕವಾಗಿ ತೋರಿಸಿದೆ. 

ಆನಿಮೇಟೆಡ್​ ಡೂಡಲ್​ಅನ್ನು ಗೂಗಲ್​ ಟ್ವೀಟ್​ ಮಾಡಿದ್ದು ಹೊಸ ವರ್ಷದ ಹಿಂದಿನ ದಿನದ ಶುಭಾಷಯಗಳು ಎಂದು ಕ್ಯಾಪ್ಷನ್​ ನೀಡಿದೆ. ಗ್ರೆಗೋರಿಯನ್​ ಕ್ಯಾಲೆಂಡರ್​ನ ಅನುಸಾರ ಡಿಸೆಂಬರ್​ 31ನ್ನು ವರ್ಷದ ಕೊನೆಯ ದಿನ ಎಂದು ಆಚರಿಸಲಾಗುತ್ತದೆ.  2021 ವರ್ಷ ಪೂರ್ತಿ ಕೊರೋನಾ ಆತಂಕದಲ್ಲೇ ಕಳೆದಿದ್ದಾಗಿದೆ. ಹೀಗಾಗಿ 2022ರಲ್ಲಿ ಆದರೂ ಸಾಂಕ್ರಾಮಿಕ ರೋಗದ ಭೀತಿಯಿಂದ ಹೊರಬಂದು ಖುಷಿಯ ವರ್ಷ ದೊರಕಲಿ ಎನ್ನುವುದು ಎಲ್ಲರ ಆಶಯ. ಗೂಗಲ್​ ಕೂಡ ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧವಾಗಿದೆ.

ಗೂಗಲ್​ ವಿಶೇಷ ದಿನಗಳಲ್ಲಿ ವಿಭಿನ್ನ ರೀತಿಯ ಡೂಡಲ್​ ಮೂಲಕ ಬಳಕೆದಾರರಿಗೆ ಶುಭಾಷಯ ತಿಳಿಸುತ್ತದೆ. ಈ ಹಿಂದೆ ಚಳಿಗಾಲವನ್ನು ಆರಂಭಿಸುವ ಡೂಡಲ್​ ಮೂಲಕ ಬಳಕೆದಾರರನ್ನು ಚೀಯರ್​ ಅಫ್​ ಮಾಡಿತ್ತು. ಇದೀಗ ವರ್ಷಾಂತ್ಯಕ್ಕೂ ತನ್ನದೇ ರೀತಿಯಲ್ಲಿ ಆನಿಮೇಟೆಡ್​ ಡೂಡಲ್ ಮೂಲಕ  ಶುಭಹಾರೈಸಿದೆ.

ಇದನ್ನೂ ಓದಿ:

‘ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ’: ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್