AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year’s Eve: ವಿಶೇಷ ಆನಿಮೇಟೆಡ್ ಡೂಡಲ್​ ಮೂಲಕ ಇಯರ್​ ಎಂಡ್​ ಆಚರಿಸಿದ ಗೂಗಲ್​

ಆನಿಮೇಟೆಡ್​ ಡೂಡಲ್​ಅನ್ನು ಗೂಗಲ್​ ಟ್ವೀಟ್​ ಮಾಡಿದ್ದು ಹೊಸ ವರ್ಷದ ಹಿಂದಿನ ದಿನದ ಶುಭಾಷಯಗಳು ಎಂದು ಕ್ಯಾಪ್ಷನ್​ ನೀಡಿದೆ. ಗ್ರೆಗೋರಿಯನ್​ ಕ್ಯಾಲೆಂಡರ್​ನ ಅನುಸಾರ ಡಿಸೆಂಬರ್​ 31ನ್ನು ವರ್ಷದ ಕೊನೆಯ ದಿನ ಎಂದು ಆಚರಿಸಲಾಗುತ್ತದೆ.

New Year's Eve: ವಿಶೇಷ ಆನಿಮೇಟೆಡ್ ಡೂಡಲ್​ ಮೂಲಕ ಇಯರ್​ ಎಂಡ್​ ಆಚರಿಸಿದ ಗೂಗಲ್​
ಗೂಗಲ್​ ಡೂಡಲ್​
TV9 Web
| Edited By: |

Updated on: Dec 31, 2021 | 10:22 AM

Share

2021 ಮುಗಿಯುತ್ತಿದೆ. ಎಲ್ಲರೂ ವರ್ಷದ ಅಂತ್ಯಕ್ಕೆ ಬಂದು ನಿಂತಿದ್ದು ಹಳೆಯ ಕಹಿ ಘಟನೆಗಳನ್ನು ಮರೆತು ಹೊಸತನದ ಹೊಸ ವರ್ಷವನ್ನು ಸ್ವಾಗತಿಸಬೇಕು. ಈ ಹಿನ್ನೆಲೆಯಲ್ಲಿ ಗೂಗಲ್​ ಕೂಡ ಹೊಸ ವರ್ಷವನ್ನು ಸ್ವಾಗತಿಸಲು ಇಯರ್​ ಎಂಡ್​ಅನ್ನು ವಿಶೇಷ ಡೂಡಲ್​ ಮೂಲಕ ಆಚರಿಸುತ್ತಿದೆ. ಬಣ್ಣದ ಬಲೂನ್​, ಟೋಪಿ, ಚಾಕೊಲೆಟ್​ನಲ್ಲಿ 2021 ಎಂದು ಬರೆದಿದ್ದು ಹೊಸ ವರ್ಷವನ್ನು G  ಅಕ್ಷರಕ್ಕೆ ಟೋಪಿ ತೊಡಿಸುವ ಮೂಲಕ ಕಾಲ್ಪನಿಕವಾಗಿ ತೋರಿಸಿದೆ. 

ಆನಿಮೇಟೆಡ್​ ಡೂಡಲ್​ಅನ್ನು ಗೂಗಲ್​ ಟ್ವೀಟ್​ ಮಾಡಿದ್ದು ಹೊಸ ವರ್ಷದ ಹಿಂದಿನ ದಿನದ ಶುಭಾಷಯಗಳು ಎಂದು ಕ್ಯಾಪ್ಷನ್​ ನೀಡಿದೆ. ಗ್ರೆಗೋರಿಯನ್​ ಕ್ಯಾಲೆಂಡರ್​ನ ಅನುಸಾರ ಡಿಸೆಂಬರ್​ 31ನ್ನು ವರ್ಷದ ಕೊನೆಯ ದಿನ ಎಂದು ಆಚರಿಸಲಾಗುತ್ತದೆ.  2021 ವರ್ಷ ಪೂರ್ತಿ ಕೊರೋನಾ ಆತಂಕದಲ್ಲೇ ಕಳೆದಿದ್ದಾಗಿದೆ. ಹೀಗಾಗಿ 2022ರಲ್ಲಿ ಆದರೂ ಸಾಂಕ್ರಾಮಿಕ ರೋಗದ ಭೀತಿಯಿಂದ ಹೊರಬಂದು ಖುಷಿಯ ವರ್ಷ ದೊರಕಲಿ ಎನ್ನುವುದು ಎಲ್ಲರ ಆಶಯ. ಗೂಗಲ್​ ಕೂಡ ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧವಾಗಿದೆ.

ಗೂಗಲ್​ ವಿಶೇಷ ದಿನಗಳಲ್ಲಿ ವಿಭಿನ್ನ ರೀತಿಯ ಡೂಡಲ್​ ಮೂಲಕ ಬಳಕೆದಾರರಿಗೆ ಶುಭಾಷಯ ತಿಳಿಸುತ್ತದೆ. ಈ ಹಿಂದೆ ಚಳಿಗಾಲವನ್ನು ಆರಂಭಿಸುವ ಡೂಡಲ್​ ಮೂಲಕ ಬಳಕೆದಾರರನ್ನು ಚೀಯರ್​ ಅಫ್​ ಮಾಡಿತ್ತು. ಇದೀಗ ವರ್ಷಾಂತ್ಯಕ್ಕೂ ತನ್ನದೇ ರೀತಿಯಲ್ಲಿ ಆನಿಮೇಟೆಡ್​ ಡೂಡಲ್ ಮೂಲಕ  ಶುಭಹಾರೈಸಿದೆ.

ಇದನ್ನೂ ಓದಿ:

‘ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ’: ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!