AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olympics 2024: ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂದು ಚಾಲನೆ; ವಿಶೇಷ ಡೂಡಲ್ ಮೂಲಕ ಸಂಭ್ರಮಿಸಿದ ಗೂಗಲ್‌

Paris Olympics Google Doodle: 33ನೇ ಒಲಿಂಪಿಕ್ಸ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಇಂದು (ಜು. 26) ರಾತ್ರಿ 11 ಗಂಟೆಗೆ ಆರಂಭವಾಗಲಿದೆ. ಇದೀಗ ಈ ಬಹುನಿರೀಕ್ಷಿತ ಕ್ರೀಡಾ ಜಾತ್ರೆಗೆ ಗೂಗಲ್ ವಿಶೇಷ ಡೂಡಲ್​​​ ಮೂಲಕ ​​​ಗೌರವ ನೀಡಿದೆ. ಈ ಡೂಡಲ್​​ ಮೇಲೆ ಕ್ಲಿಕ್​ ಮಾಡಿದರೆ, ಪ್ಯಾರಿಸ್ ಒಲಿಂಪಿಕ್ಸ್​ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನಿಮಗೆ ಸಿಗುವಂತೆ ವಿನ್ಯಾಸಗೊಳಿಸಲಾಗಿದೆ.

Olympics 2024: ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂದು ಚಾಲನೆ; ವಿಶೇಷ ಡೂಡಲ್ ಮೂಲಕ ಸಂಭ್ರಮಿಸಿದ ಗೂಗಲ್‌
Google Doodle
ಅಕ್ಷತಾ ವರ್ಕಾಡಿ
|

Updated on:Jul 26, 2024 | 6:26 PM

Share

33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ಯಾರಿಸ್​ ಸಜ್ಜಾಗಿ ನಿಂತಿದೆ. ಉದ್ಘಾಟನಾ ಸಮಾರಂಭ ಇಂದು (ಜು. 26) ರಾತ್ರಿ 11 ಗಂಟೆಗೆ ಆರಂಭವಾಗಲಿದ್ದು, ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಇದೀಗ ಈ ಬಹುನಿರೀಕ್ಷಿತ ಕ್ರೀಡಾ ಜಾತ್ರೆಯನ್ನು ಗೂಗಲ್‌ ಡೂಡಲ್‌ ಸಂಭ್ರಮಿಸಿದೆ. ವಿಶೇಷ ಡೂಡಲ್​​​ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ಗೆ ಗೂಗಲ್​​​ ವಿಶೇಷ ಗೌರವ ನೀಡಿದೆ.

ಸೀನ್​ ನದಿಯ ಮೇಲೆ ಅದ್ಧೂರಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಅದರಂತೆ ಗೂಗಲ್​​ ಡೂಡಲ್​​​ ನದಿಯ ವಿನ್ಯಾಸದಲ್ಲಿ ಡೂಡಲ್​​ ಅನ್ನು ತಯಾರಿಸಿದೆ. ಡೂಡಲ್​​ ಮೇಲೆ ಕ್ಲಿಕ್​ ಮಾಡಿದರೆ, ಪ್ಯಾರಿಸ್ ಒಲಿಂಪಿಕ್ಸ್​ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನಿಮಗೆ ಸಿಗುವಂತೆ ವಿನ್ಯಾಸಗೊಳಿಸಲಾಗಿದೆ. ಆದರೆ ಗೂಗಲ್ ಡೂಡಲ್ ಡಿಸೈನರ್ ಹೆಸರನ್ನು ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ವ್ಯಕ್ತಿಯ ಗುದನಾಳ ಸೇರಿದ್ದ 16 ಇಂಚು ಉದ್ದದ ಸೋರೆಕಾಯಿ; ಹೊರತೆಗೆಯಲು ವೈದ್ಯರ ಹರಸಾಹಸ

ಈ ಬಾರಿಯ ಒಲಿಂಪಿಯಾಡ್​ನಲ್ಲಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಕಣಕ್ಕಿಳಿಯುತ್ತಿರುವುದು ಭಾರತೀಯರಿಗೆ ಹೆಮ್ಮೆಯ ವಿಷಯ. ಪ್ಯಾರಿಸ್ ಕ್ರೀಡಾಕೂಟವನ್ನು ಜಿಯೋ ಆ್ಯಪ್ ಮೂಲಕ ಉಚಿತವಾಗಿ ವೀಕ್ಷಿಸಬಹುದು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:40 am, Fri, 26 July 24

Follow Us
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!