AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್ ಜನ್ಮದಿನದ ಪ್ರಯುಕ್ತ ಗೂಗಲ್ ಡೂಡಲ್ ವಿಶೇಷ ಗೌರವ

Google google: ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್ ಅವರ 117ನೇ ಜನ್ಮ ದಿನದ ಪ್ರಯುಕ್ತ ವಿಶೇಷ ಡೂಡಲ್ಅನ್ನು ಗೂಗಲ್ ಬಿಡುಗಡೆ ಮಾಡಿದೆ.

ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್ ಜನ್ಮದಿನದ ಪ್ರಯುಕ್ತ ಗೂಗಲ್ ಡೂಡಲ್ ವಿಶೇಷ ಗೌರವ
ಸುಭದ್ರಾ ಕುಮಾರಿ ಚೌಹಾಣ್
TV9 Web
| Edited By: |

Updated on: Aug 16, 2021 | 9:41 AM

Share

ದೇಶದ ವೈವಿಧ್ಯಮಯ ಸಂಸ್ಕೃತಿಯನ್ನು ಪ್ರದರ್ಶಿಸುವ ನೃತ್ಯ ಡೂಡಲ್ ಮೂಲಕ ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಿನ್ನೆ ಗೂಗಲ್ ಆಚರಿಸಿದೆ. ಆ ಬಳಿಕ ಇಂದು ಆಗಸ್ಟ್ 16ರಂದು ಭಾರತದ ಮಹಿಳಾ ಕವಯತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಕುಮಾರಿ ಚೌಹಾಣ್ ಅವರ ಜನ್ಮ ದಿನದ ಪ್ರಯುಕ್ತ ಗೂಗಲ್ ಡೂಡಲ್ ವಿಶೇಷವಾಗಿ ಗೌರವಿಸಿದೆ.

ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್ ಅವರ 117ನೇ ಜನ್ಮ ದಿನದ ಪ್ರಯುಕ್ತ ವಿಶೇಷ ಡೂಡಲ್ಅನ್ನು ಗೂಗಲ್ ಬಿಡುಗಡೆ ಮಾಡಿದೆ. 1094ರಲ್ಲಿ ಇದೇ ದಿನ ಸುಭದ್ರಾ ಕುಮಾರಿ ಚೌಹಾಣ್ ಭಾರತದ ನಿಹಾಲ್ಪುರ ಗ್ರಾಮದಲ್ಲಿ ಜನಿಸಿದರು. ಕುದುರೆ ಗಾಡಿಯಲ್ಲಿ ಅದೆಷ್ಟೋ ದೂರ ಶಾಲೆಗೆ ಕ್ರಮಿಸಬೇಕಿತ್ತು. ಪ್ರತಿನಿತ್ಯ ಶಾಲೆಗೆ ಕುದುರೆ ಗಾಡಿಯಲ್ಲಿ ಕ್ರಮಿಸುವಾಗಲೂ ಸಹ ವಿದ್ಯಾಭ್ಯಾಸವನ್ನು ಮುಂದುವರೆಸುತ್ತಿದ್ದರು.

ತಮ್ಮ ಒಂಭತ್ತನೇ ವಯಸ್ಸಿನಲ್ಲಿ ತಾವು ಬರೆದ ಮೊದಲ ಕವಿತೆಯನ್ನು ಪ್ರಕಟಿಸಿದರು. ಅವರು ಪ್ರೌಢಾವಸ್ಥೆಯಲ್ಲಿರುವಾಗಲೇ ಭಾರತದ ಸ್ವಾತಂತ್ರ್ಯಕ್ಕೆ ಧ್ವನಿ ಎತ್ತಿದರು. ಭಾರತೀಯ ಮಹಿಳೆಯರು ಎದುರಿಸುತ್ತಿದ್ದ ಲಿಂಗ ಮತ್ತು ಜಾತಿ ತಾರತಮ್ಯದಂತಹ ಸಂಕಷ್ಟವನ್ನು ಕೇಂದ್ರೀಕರಿಸಿ ಕವಿತೆಗಳನ್ನು ಬರೆದರು. ಸುಭದ್ರಾ ಕುಮಾರಿ ಚೌಹಾಣ್ ಒಟ್ಟು 88 ಕವಿತೆಗಳು, 46 ಸಣ್ಣ ಕಥೆಗಳನ್ನು ಪ್ರಕಟಿಸಿದ್ದಾರೆ. ಇಂದು ಚೌಹಾಣ್ ಬರೆದ ಅನೇಕ ಕಾವ್ಯವು ದೇಶದ ವಿದ್ಯಾರ್ಥಿಗಳ ಪಠ್ಯದಲ್ಲಿದೆ. ಐತಿಹಾಸಿಕ ಪ್ರಗತಿಯ ಸಂಕೇತವಾಗಿ ಉಳಿದಿದೆ.

ಇದನ್ನೂ ಓದಿ:

Kadambini Ganguly: ಭಾರತದ ಮೊದಲ ಮಹಿಳಾ ವೈದ್ಯೆ ಕದಂಬಿನಿ ಗಂಗೂಲಿ ಅವರಿಗೆ ಗೂಗಲ್​ ಡೂಡಲ್ ವಿಶೇಷ​ ಗೌರವ

ಭಾರತದ ವೈವಿಧ್ಯತೆ ಸಾರಿದ ‘ಗೂಗಲ್ ಡೂಡಲ್​’; ಗಣರಾಜ್ಯೋತ್ಸವಕ್ಕೆ ಗೌರವ ಸಲ್ಲಿಸಿದ ಇಂಟರ್​ನೆಟ್​ ದೈತ್ಯ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ