AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್ ಜನ್ಮದಿನದ ಪ್ರಯುಕ್ತ ಗೂಗಲ್ ಡೂಡಲ್ ವಿಶೇಷ ಗೌರವ

Google google: ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್ ಅವರ 117ನೇ ಜನ್ಮ ದಿನದ ಪ್ರಯುಕ್ತ ವಿಶೇಷ ಡೂಡಲ್ಅನ್ನು ಗೂಗಲ್ ಬಿಡುಗಡೆ ಮಾಡಿದೆ.

ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್ ಜನ್ಮದಿನದ ಪ್ರಯುಕ್ತ ಗೂಗಲ್ ಡೂಡಲ್ ವಿಶೇಷ ಗೌರವ
ಸುಭದ್ರಾ ಕುಮಾರಿ ಚೌಹಾಣ್
TV9 Web
| Edited By: |

Updated on: Aug 16, 2021 | 9:41 AM

Share

ದೇಶದ ವೈವಿಧ್ಯಮಯ ಸಂಸ್ಕೃತಿಯನ್ನು ಪ್ರದರ್ಶಿಸುವ ನೃತ್ಯ ಡೂಡಲ್ ಮೂಲಕ ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಿನ್ನೆ ಗೂಗಲ್ ಆಚರಿಸಿದೆ. ಆ ಬಳಿಕ ಇಂದು ಆಗಸ್ಟ್ 16ರಂದು ಭಾರತದ ಮಹಿಳಾ ಕವಯತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಕುಮಾರಿ ಚೌಹಾಣ್ ಅವರ ಜನ್ಮ ದಿನದ ಪ್ರಯುಕ್ತ ಗೂಗಲ್ ಡೂಡಲ್ ವಿಶೇಷವಾಗಿ ಗೌರವಿಸಿದೆ.

ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್ ಅವರ 117ನೇ ಜನ್ಮ ದಿನದ ಪ್ರಯುಕ್ತ ವಿಶೇಷ ಡೂಡಲ್ಅನ್ನು ಗೂಗಲ್ ಬಿಡುಗಡೆ ಮಾಡಿದೆ. 1094ರಲ್ಲಿ ಇದೇ ದಿನ ಸುಭದ್ರಾ ಕುಮಾರಿ ಚೌಹಾಣ್ ಭಾರತದ ನಿಹಾಲ್ಪುರ ಗ್ರಾಮದಲ್ಲಿ ಜನಿಸಿದರು. ಕುದುರೆ ಗಾಡಿಯಲ್ಲಿ ಅದೆಷ್ಟೋ ದೂರ ಶಾಲೆಗೆ ಕ್ರಮಿಸಬೇಕಿತ್ತು. ಪ್ರತಿನಿತ್ಯ ಶಾಲೆಗೆ ಕುದುರೆ ಗಾಡಿಯಲ್ಲಿ ಕ್ರಮಿಸುವಾಗಲೂ ಸಹ ವಿದ್ಯಾಭ್ಯಾಸವನ್ನು ಮುಂದುವರೆಸುತ್ತಿದ್ದರು.

ತಮ್ಮ ಒಂಭತ್ತನೇ ವಯಸ್ಸಿನಲ್ಲಿ ತಾವು ಬರೆದ ಮೊದಲ ಕವಿತೆಯನ್ನು ಪ್ರಕಟಿಸಿದರು. ಅವರು ಪ್ರೌಢಾವಸ್ಥೆಯಲ್ಲಿರುವಾಗಲೇ ಭಾರತದ ಸ್ವಾತಂತ್ರ್ಯಕ್ಕೆ ಧ್ವನಿ ಎತ್ತಿದರು. ಭಾರತೀಯ ಮಹಿಳೆಯರು ಎದುರಿಸುತ್ತಿದ್ದ ಲಿಂಗ ಮತ್ತು ಜಾತಿ ತಾರತಮ್ಯದಂತಹ ಸಂಕಷ್ಟವನ್ನು ಕೇಂದ್ರೀಕರಿಸಿ ಕವಿತೆಗಳನ್ನು ಬರೆದರು. ಸುಭದ್ರಾ ಕುಮಾರಿ ಚೌಹಾಣ್ ಒಟ್ಟು 88 ಕವಿತೆಗಳು, 46 ಸಣ್ಣ ಕಥೆಗಳನ್ನು ಪ್ರಕಟಿಸಿದ್ದಾರೆ. ಇಂದು ಚೌಹಾಣ್ ಬರೆದ ಅನೇಕ ಕಾವ್ಯವು ದೇಶದ ವಿದ್ಯಾರ್ಥಿಗಳ ಪಠ್ಯದಲ್ಲಿದೆ. ಐತಿಹಾಸಿಕ ಪ್ರಗತಿಯ ಸಂಕೇತವಾಗಿ ಉಳಿದಿದೆ.

ಇದನ್ನೂ ಓದಿ:

Kadambini Ganguly: ಭಾರತದ ಮೊದಲ ಮಹಿಳಾ ವೈದ್ಯೆ ಕದಂಬಿನಿ ಗಂಗೂಲಿ ಅವರಿಗೆ ಗೂಗಲ್​ ಡೂಡಲ್ ವಿಶೇಷ​ ಗೌರವ

ಭಾರತದ ವೈವಿಧ್ಯತೆ ಸಾರಿದ ‘ಗೂಗಲ್ ಡೂಡಲ್​’; ಗಣರಾಜ್ಯೋತ್ಸವಕ್ಕೆ ಗೌರವ ಸಲ್ಲಿಸಿದ ಇಂಟರ್​ನೆಟ್​ ದೈತ್ಯ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ