AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್ಪಾಕ್ಸ್​ ಲಸಿಕೆ ಸಂಶೋಧಕ ಡಾ.ಮಿಚಿಯಾಕಿ ಜನ್ಮದಿನ: ಡೂಡಲ್​ ಮೂಲಕ ಗೂಗಲ್​ ಗೌರವ

ಚಿಕನ್ಪಾಕ್ಸ್ ರೋಗದ ವಿರುದ್ಧ ಮೊದಲ ಲಸಿಕೆ ಕಂಡುಹಿಡಿದ  ಜಪಾನಿನ ವೈರಲಾಜಿಸ್ಟ್(virologist)​ ಡಾ. ಮಿಚಿಯಾಕಿ ತಕಾಹಶಿ ಅವರ ಜನ್ಮದಿನದವಾದ ಇಂದು (ಫೆ.17) ಗೂಗಲ್​ ವಿಶೇಷ ಡೂಡಲ್ ರಚಿಸಿ ಗೌರವಿಸಿದೆ.

ಚಿಕನ್ಪಾಕ್ಸ್​ ಲಸಿಕೆ ಸಂಶೋಧಕ ಡಾ.ಮಿಚಿಯಾಕಿ ಜನ್ಮದಿನ: ಡೂಡಲ್​ ಮೂಲಕ ಗೂಗಲ್​ ಗೌರವ
ಗೂಗಲ್​ ಡೂಡಲ್​
TV9 Web
| Edited By: |

Updated on:Feb 17, 2022 | 11:08 AM

Share

ಚಿಕನ್ಪಾಕ್ಸ್ (chickenpox)​ ರೋಗದ ವಿರುದ್ಧ ಮೊದಲ ಲಸಿಕೆ ಕಂಡುಹಿಡಿದ  ಜಪಾನಿನ ವೈರಲಾಜಿಸ್ಟ್(virologist)​ ಡಾ. ಮಿಚಿಯಾಕಿ ತಕಾಹಶಿ(Michiaki Takahashi) ಅವರ ಜನ್ಮದಿನದವಾದ ಇಂದು (ಫೆ.17) ಗೂಗಲ್​ ವಿಶೇಷ ಡೂಡಲ್ (Google Doodle)​ ರಚಿಸಿದೆ. ಡಾ. ಮಿಚಿಯಾಕಿ ಅವರ 94ನೇ ಜನ್ಮದಿನದ ಪ್ರಯುಕ್ತ ಗೂಗಲ್​ ಡೂಡಲ್​ ಮೂಲಕ  ಗೌರವ ಸಲ್ಲಿಸಿದೆ. ಈ ಡೂಡಲ್​ಅನ್ನು ಜಪಾನೀ ಕಲಾವಿದ ಟಟ್ಸುರೊ ಕಿಯುಚಿ ಎನ್ನುವವರು ಚಿತ್ರಿಸಿದ್ದಾರೆ. ಡೂಡಲ್​ನಲ್ಲಿ ಮಿಚಿಯಾಕಿ ಅವರು ಕೆಲಸದಲ್ಲಿ ತೊಡಗಿಕೊಂಡಿರುವುದನ್ನು ಕಾಣಬಹುದು. ಅವರು ಅಧ್ಯಯನಕ್ಕಾಗಿ ಸೂಕ್ಷ್ಮ ದರ್ಶಕ ಬಳಸುತ್ತಿರುವುದು,  ಮಗುವಿನ ತೋಳಿಗೆ ಬ್ಯಾಂಡ್​ ಹಾಕುವುದನ್ನು ಡೂಡಲ್​ನಲ್ಲಿ ಕಾಣಬಹದು.

ಡಾ. ಮಿಚಿಯಾಕಿ 1928ರಲ್ಲಿ ಜಪಾನ್​ನ ಒಸಾಕಾ ನಗರದಲ್ಲಿ ಜನಿಸಿದರು. ಮೈಕ್ರೋಬಿಯಲ್​ ಡಿಸೀಸ್​ ಸಂಶೋಧನಾ ಸಂಸ್ಥೆಗೆ ಸೇರಿ 1959ರಲ್ಲಿ ವೈದ್ಯಕೀಯ ಪದವಿ ಪಡೆದರು.  1974ರಲ್ಲಿ ಇವರು ಚಿಕನ್ಪಾಕ್ಸ್​ಗೆ ಕಾರಣವಾಗುವ ವರಿಸೆಲ್ಲಾ ವೈರಸ್​ಅನ್ನು ತಡೆಗಟ್ಟಲು ಮೊದಲ ಲಸಿಕೆಯನ್ನು ಕಂಡುಹಿಡಿದರು.  ಇಮ್ಯುನೊಕೊಪ್ರೊಮೈಸ್ಡ್​ ರೋಗಿಗಳನ್ನು ಸಂಶೋಧನೆಗೆ ಒಳಪಡಿಸುವ ಮೂಲಕ ಲಸಿಕೆಯ ಪರಿಣಾಮಕತ್ವವನ್ನು ಸಾಬೀತು ಮಾಡಲಾಯಿತು.  ನಂತರ ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿದ ಬಳಿಕ ಮೈಕ್ರೋಬಿಯಲ್​ ರೋಗಗಳ ಸಂಶೋಧನಾ ಪ್ರತಿಷ್ಠಾನವು 1986ರಲ್ಲಿ ಲಸಿಕೆಯನ್ನು ಬಳಕೆಗೆ ಹೊರತಂದಿತು.

ಜಗತ್ತಿನ 80ಕ್ಕೂ ಹೆಚ್ಚು ದೇಶಗಳು ಚಿಕನ್ಪಾಕ್ಸ್​ಗೆ ಜೀವರಕ್ಷಕವಾಗಿ ಇವರ ಲಸಿಕೆಯನ್ನು ಬಳಸಿಕೊಂಡಿದೆ. ಪ್ರತೀ ವರ್ಷ ಲಕ್ಷಾಂತರ ಮಕ್ಕಳಿಗೆ ಈ ಲಸಿಕೆ ನೀಡಿ ಚಿಕನ್ಪಾನಕ್ಸ್​ನಿಂದ ರಕ್ಷಿಸಲಾಗುತ್ತದೆ. ಡಾ.ಮಿಚಿಯಾಕಿ 2013ರಲ್ಲಿ ನಿಧನರಾದರು.

ಇದನ್ನೂ ಓದಿ:

48 ಗಂಟೆಗಳ ಕಾಲ ಪ್ಲಾಸ್ಟಿಕ್​ ಕ್ಯಾನ್​ನಲ್ಲಿ ತಲೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯ ರಕ್ಷಣೆ

Published On - 11:03 am, Thu, 17 February 22

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ