AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಿಜ್ಜಾ ಆರ್ಡರ್ ಮಾಡಿ ಅಜ್ಜಿಗೆ ಸರ್ಪ್ರೈಸ್ ಕೊಟ್ಟ ಮೊಮ್ಮಗಳು

ಪಿಜ್ಜಾ ಅಂದ್ರೆ ಎಲ್ಲರಿಗೂ ಇಷ್ಟನೇ. ಮಕ್ಕಳಿಂದ ಹಿಡಿದು ದೊಡ್ಡವರೆಗೂ ಬಾಯಿ ಚಪ್ಪರಿಸಿಕೊಂಡು ತಿಂತಾರೆ. ಆದರೆ ಮೊಮ್ಮಗಳೊಬ್ಬಳು ತನ್ನ 92 ವರ್ಷದ ಈ ಅಜ್ಜಿಗೆ ಪಿಜ್ಜಾ ಆರ್ಡರ್ ಮಾಡಿ ಖುಷಿ ಪಡಿಸಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪಿಜ್ಜಾ ಆರ್ಡರ್ ಮಾಡಿ ಅಜ್ಜಿಗೆ ಸರ್ಪ್ರೈಸ್ ಕೊಟ್ಟ ಮೊಮ್ಮಗಳು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 11, 2026 | 1:05 PM

Share

ಅಜ್ಜ ಅಜ್ಜಿಯಂದಿರು (grandparents) ಪಿಜ್ಜಾ, ಬರ್ಗರ್ ಹಾಗೂ ಫಾಸ್ಟ್ ಫುಡ್ ಕೊಟ್ಟರೆ ಇಷ್ಟ ಪಟ್ಟು ತಿನ್ನುವುದು ಕಡಿಮೆಯೇ. ಆದರೆ 92 ವರ್ಷದ ಈ ಅಜ್ಜಿ ಮಾತ್ರ ಪಿಜ್ಜಾ ಪ್ರಿಯೆ. ಹೀಗಾಗಿ ಮೊಮ್ಮಗಳು ಅಜ್ಜಿಗಾಗಿ ಪಿಜ್ಜಾ ಆರ್ಡರ್ ಮಾಡಿ ಸರ್ಪ್ರೈಸ್  (surprise) ನೀಡಿದ್ದಾಳೆ. ಮನೆ ಬಾಗಿಲಿಗೆ ಡೆಲಿವರಿ ಬಾಯ್ ಪಿಜ್ಜಾ ತಂದು ಕೊಡುತ್ತಿದ್ದಂತೆ ಅಜ್ಜಿ ಫುಲ್ ಖುಷ್‌ ಆಗಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.

ವ್ಯೂಸ್ ಅಂಡ್ ಬ್ರೇವ್ಸ್ ಬೈ ಹರ್ಷದ (ViewsandBrews by Harshada) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಅಜ್ಜಿಯೊಬ್ಬರು ಮನೆಬಾಗಿಲಿಗೆ ಬಂದ ಡೆಲಿವರಿಯನ್ನು ತೆಗೆದುಕೊಂಡಿದ್ದಾರೆ. ಡೆಲಿವರಿ ಬಾಯ್ ಪಿಜ್ಜಾ ಕೈಗೆ ಕೊಡುತ್ತಿದ್ದಂತೆ ಅಜ್ಜಿಯ ಮೊಗದಲ್ಲಿ ನಗು ಮೂಡಿದೆ. ಮೊಮ್ಮಗಳು ಪಿಜ್ಜಾ ಆರ್ಡರ್ ಮಾಡಿ ಸರ್ಪ್ರೈಸ್ ಕೊಟ್ಟಿರುವುದಕ್ಕೆ ಅಜ್ಜಿ ಖುಷಿಯಾಗಿದ್ದಾರೆ. ಈ ಬಾಕ್ಸ್ ಓಪನ್ ಮಾಡಿ ಬಾಯಿ ಚಪ್ಪರಿಸಿಕೊಂಡು ಈ ವೃದ್ಧ ಮಹಿಳೆ ಪಿಜ್ಜಾ ತಿನ್ನೋದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: Video: ಮಗಳ ಹುಟ್ಟುಹಬ್ಬಕ್ಕೆ ಟ್ರಕ್ ಒಳಗೆ ಅಲಂಕರಿಸಿ ಸರ್ಪ್ರೈಸ್ ನೀಡಿದ ತಂದೆ

ಈ ವಿಡಿಯೋ ಇದುವರೆಗೆ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅಜ್ಜಿ ತುಂಬಾ ಕ್ಯೂಟ್ ಆಗಿದ್ದಾರೆ ಎಂದಿದ್ದಾರೆ. ಮತ್ತೊಬ್ಬರು, ಅಜ್ಜಿಯ ನಗು ನನ್ನ ಹೃದಯವನ್ನೇ ಕರಗಿಸಿತು ಎಂದು ಹೇಳಿದ್ದಾರೆ. ಇನ್ನೊಬ್ಬರು, ಅಜ್ಜಿ ಎಂಜಾಯ್ ಮಾಡಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ