AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಜ್ಜಿ, ನಿಮ್ಮ ಶಕ್ತಿಚೈತನ್ಯವನ್ನು ನಮಗೂ ಸ್ವಲ್ಪ ಕಳಿಸಿ ಎನ್ನುತ್ತಿರುವ ನೆಟ್ಟಿಗರು

Viral Dance : ಈ ಪಾರ್ಟಿಯಲ್ಲಿ ಹೀಗೆ ನರ್ತಿಸಲು ಅಜ್ಜಿ ಅದೆಷ್ಟು ಸಮಯದಿಂದ ಕಾಯುತ್ತಿದ್ದರೋ ಏನೋ. ಈ ವಯಸ್ಸಿನಲ್ಲಿಯೂ ಭರ್ಜರಿಯಾಗಿ ನರ್ತಿಸಿದ್ದಾರೆ ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ಧಾರೆ.

Viral Video: ಅಜ್ಜಿ, ನಿಮ್ಮ ಶಕ್ತಿಚೈತನ್ಯವನ್ನು ನಮಗೂ ಸ್ವಲ್ಪ ಕಳಿಸಿ ಎನ್ನುತ್ತಿರುವ ನೆಟ್ಟಿಗರು
ಪಾರ್ಟಿಯಲ್ಲಿ ಅಜ್ಜಿಯ ನೃತ್ಯ
TV9 Web
| Edited By: |

Updated on:May 31, 2023 | 12:53 PM

Share

Dance : ಕಟ್ಟಿಹಾಕಿದಾಗಲೇ ಅಲ್ಲವೆ ಕುಣಿಯಬೇಕು ಎನ್ನಿಸುವುದು? ಕೊರೊನಾ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಅದೆಷ್ಟೋ ಪ್ರತಿಭೆಗಳು ಬೆಳಕಿಗೆ ಬಂದವು ಮತ್ತು ಬರುತ್ತಲೇ ಇವೆ. ಇದೀಗ ಇಲ್ಲಿ ಮಿಂಚಿನಂತೆ ಸಂಚಲನ ಹೊಮ್ಮಿಸಿದ ಅಜ್ಜಿಯೊಬ್ಬರನ್ನು ನೋಡಿ. ಪಾರ್ಟಿಯೊಂದರಲ್ಲಿ ಇವರು ಆಶಾ ಭೋಸ್ಲೆ ಹಾಡಿರುವ ‘ಪಿಯಾ ತೂ ಅಬ್ ತೋ ಆಜಾ’ಗೆ ಮೈಮರೆತು ನರ್ತಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Manisha Kharsyntiew (@manishakharsyntiew)

ನೆಟ್ಟಿಗರು ಇವರ ಶಕ್ತಿಗೆ, ಚೈತನ್ಯಕ್ಕೆ ಕಣ್ಣು ಬಾಯಿ ಬಿಟ್ಟು ನೋಡುತ್ತ ಕುಳಿತಿದ್ದಾರೆ. ಈ ವಯಸ್ಸಿನಲ್ಲಿಯೂ ನಿಮ್ಮ ಉತ್ಸಾಹವನ್ನು ಹೇಗೆ ಕಾಪಾಡಿಕೊಂಡಿದ್ದೀರಿ ಎಂದು ಕೇಳುತ್ತಿದ್ದಾರೆ. ಈ ವಿಡಿಯೋ ಅನ್ನು ಮನೀಷಾ ಖಾರ್ಸಿಂಟಿವ್ ಎನ್ನುವವರು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ತಾಯಂದಿರ ದಿನದ ಶುಭಾಶಯಗಳು ಅಮ್ಮಾ. ಮಮ್ಮಿ ರಾಕ್​ ಮೀ ಶಾಕ್​ ಎಂಬ ಒಕ್ಕಣೆ ಇದಕ್ಕಿದೆ.

ಇದನ್ನೂ ಓದಿ : Viral Video: ಚೈನೀಸ್​ ಖಾದ್ಯದಲ್ಲಿ ಜೀವಂತ ಕಪ್ಪೆಮರಿ; ಗ್ರಾಹಕರ ಕ್ಷಮೆ ಕೇಳಿದ ರೆಸ್ಟೋರೆಂಟ್

ನಾನಂತೂ ಮೂಕವಿಸ್ಮಿತನಾಗಿದ್ದೇನೆ. ಈ ಅಜ್ಜಿ ಯಾರೇ ಇರಲಿ ಇಷ್ಟೊಂದು ಅದ್ಭುತವಾಗಿ ನರ್ತಿಸುತ್ತಾರಲ್ಲ ಅವರ ಕೌಶಲಕ್ಕೆ ಅಭಿನಂದನೆ. ಈಕೆ ಬಹುಶಃ ನೃತ್ಯಗಾತಿಯೇ ಆಗಿದ್ದಾರೆ. ಚಿಕ್ಕಂದಿನಿಂದಲೂ ಪ್ರದರ್ಶನ ನೀಡಿದ ಅನುಭವವಿದೆ. ಬಹುಶಃ ಈಕೆ ಈ ಸಮಯಕ್ಕಾಗಿ ಅದೆಷ್ಟು ದಿನಗಳಿಂದ ಕಾಯುತ್ತಿದ್ದೇರೇನೋ. ಮನಸ್ಸನ್ನು ಈ ವಿಡಿಯೋ ಅರಳಿಸಿದೆ ಅಂತೆಲ್ಲ ನೆಟ್ಟಿಗರು ಮನದುಂಬಿ ಪ್ರತಿಕ್ರಿಯಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:48 pm, Wed, 31 May 23

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?