Viral Video: ಅಜ್ಜಿ, ನಿಮ್ಮ ಶಕ್ತಿಚೈತನ್ಯವನ್ನು ನಮಗೂ ಸ್ವಲ್ಪ ಕಳಿಸಿ ಎನ್ನುತ್ತಿರುವ ನೆಟ್ಟಿಗರು

Viral Dance : ಈ ಪಾರ್ಟಿಯಲ್ಲಿ ಹೀಗೆ ನರ್ತಿಸಲು ಅಜ್ಜಿ ಅದೆಷ್ಟು ಸಮಯದಿಂದ ಕಾಯುತ್ತಿದ್ದರೋ ಏನೋ. ಈ ವಯಸ್ಸಿನಲ್ಲಿಯೂ ಭರ್ಜರಿಯಾಗಿ ನರ್ತಿಸಿದ್ದಾರೆ ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ಧಾರೆ.

Viral Video: ಅಜ್ಜಿ, ನಿಮ್ಮ ಶಕ್ತಿಚೈತನ್ಯವನ್ನು ನಮಗೂ ಸ್ವಲ್ಪ ಕಳಿಸಿ ಎನ್ನುತ್ತಿರುವ ನೆಟ್ಟಿಗರು
ಪಾರ್ಟಿಯಲ್ಲಿ ಅಜ್ಜಿಯ ನೃತ್ಯ
Follow us
| Updated By: ಶ್ರೀದೇವಿ ಕಳಸದ

Updated on:May 31, 2023 | 12:53 PM

Dance : ಕಟ್ಟಿಹಾಕಿದಾಗಲೇ ಅಲ್ಲವೆ ಕುಣಿಯಬೇಕು ಎನ್ನಿಸುವುದು? ಕೊರೊನಾ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಅದೆಷ್ಟೋ ಪ್ರತಿಭೆಗಳು ಬೆಳಕಿಗೆ ಬಂದವು ಮತ್ತು ಬರುತ್ತಲೇ ಇವೆ. ಇದೀಗ ಇಲ್ಲಿ ಮಿಂಚಿನಂತೆ ಸಂಚಲನ ಹೊಮ್ಮಿಸಿದ ಅಜ್ಜಿಯೊಬ್ಬರನ್ನು ನೋಡಿ. ಪಾರ್ಟಿಯೊಂದರಲ್ಲಿ ಇವರು ಆಶಾ ಭೋಸ್ಲೆ ಹಾಡಿರುವ ‘ಪಿಯಾ ತೂ ಅಬ್ ತೋ ಆಜಾ’ಗೆ ಮೈಮರೆತು ನರ್ತಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Manisha Kharsyntiew (@manishakharsyntiew)

ನೆಟ್ಟಿಗರು ಇವರ ಶಕ್ತಿಗೆ, ಚೈತನ್ಯಕ್ಕೆ ಕಣ್ಣು ಬಾಯಿ ಬಿಟ್ಟು ನೋಡುತ್ತ ಕುಳಿತಿದ್ದಾರೆ. ಈ ವಯಸ್ಸಿನಲ್ಲಿಯೂ ನಿಮ್ಮ ಉತ್ಸಾಹವನ್ನು ಹೇಗೆ ಕಾಪಾಡಿಕೊಂಡಿದ್ದೀರಿ ಎಂದು ಕೇಳುತ್ತಿದ್ದಾರೆ. ಈ ವಿಡಿಯೋ ಅನ್ನು ಮನೀಷಾ ಖಾರ್ಸಿಂಟಿವ್ ಎನ್ನುವವರು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ತಾಯಂದಿರ ದಿನದ ಶುಭಾಶಯಗಳು ಅಮ್ಮಾ. ಮಮ್ಮಿ ರಾಕ್​ ಮೀ ಶಾಕ್​ ಎಂಬ ಒಕ್ಕಣೆ ಇದಕ್ಕಿದೆ.

ಇದನ್ನೂ ಓದಿ : Viral Video: ಚೈನೀಸ್​ ಖಾದ್ಯದಲ್ಲಿ ಜೀವಂತ ಕಪ್ಪೆಮರಿ; ಗ್ರಾಹಕರ ಕ್ಷಮೆ ಕೇಳಿದ ರೆಸ್ಟೋರೆಂಟ್

ನಾನಂತೂ ಮೂಕವಿಸ್ಮಿತನಾಗಿದ್ದೇನೆ. ಈ ಅಜ್ಜಿ ಯಾರೇ ಇರಲಿ ಇಷ್ಟೊಂದು ಅದ್ಭುತವಾಗಿ ನರ್ತಿಸುತ್ತಾರಲ್ಲ ಅವರ ಕೌಶಲಕ್ಕೆ ಅಭಿನಂದನೆ. ಈಕೆ ಬಹುಶಃ ನೃತ್ಯಗಾತಿಯೇ ಆಗಿದ್ದಾರೆ. ಚಿಕ್ಕಂದಿನಿಂದಲೂ ಪ್ರದರ್ಶನ ನೀಡಿದ ಅನುಭವವಿದೆ. ಬಹುಶಃ ಈಕೆ ಈ ಸಮಯಕ್ಕಾಗಿ ಅದೆಷ್ಟು ದಿನಗಳಿಂದ ಕಾಯುತ್ತಿದ್ದೇರೇನೋ. ಮನಸ್ಸನ್ನು ಈ ವಿಡಿಯೋ ಅರಳಿಸಿದೆ ಅಂತೆಲ್ಲ ನೆಟ್ಟಿಗರು ಮನದುಂಬಿ ಪ್ರತಿಕ್ರಿಯಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:48 pm, Wed, 31 May 23

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ