AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೀಚ್ ಕಂಡೊಡನೆ ಮೈ ಮರೆತು ಮಕ್ಕಳಂತೆ ಆಟ ಆಡಿದ ಅಜ್ಜಿ, ವೈರಲ್ ಆಯ್ತು ದೃಶ್ಯ

ಬೀಚ್ ಅಂದ್ರೆ ಬಹುತೇಕರಿಗೆ ಇಷ್ಟ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಬೀಚ್ ಕಂಡಾಗ ಮಗುವಂತೆ ನೀರಿಗೆ ಇಳಿದು ಆಟ ಆಡುತ್ತಾರೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ದೃಶ್ಯ. ಬೀಚ್‌ನಲ್ಲಿ ಮಕ್ಕಳಂತೆ ಆಟವಾಡಿದ ಅಜ್ಜಿಯ ವಿಡಿಯೋ ಸದ್ಯ ವೈರಲ್ ಆಗಿದ್ದು, ಈ ವೃದ್ಧ ಮಹಿಳೆಯ ಮಗುವಿನಂತಹ ಮನಸ್ಸಿಗೆ ನೆಟ್ಟಿಗರು ಕಳೆದೇ ಹೋಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಬೀಚ್ ಕಂಡೊಡನೆ ಮೈ ಮರೆತು ಮಕ್ಕಳಂತೆ ಆಟ ಆಡಿದ ಅಜ್ಜಿ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 19, 2026 | 4:42 PM

Share

ಹಿರಿಜೀವಗಳಿಗೆ (grandparents) ಮನೆ ಬಿಟ್ಟರೆ ಪ್ರಪಂಚ ಬೇರೆ ಇಲ್ಲ. ಟ್ರಿಪ್, ಟ್ರಕ್ಕಿಂಗ್, ಸುತ್ತಾಟ ಎಂದು  ಅಜ್ಜ ಅಜ್ಜಿಯಂದಿರು  ಎಂಜಾಯ್ ಮಾಡುವುದೇ ಕಡಿಮೆ. ಆದರೆ ಇಲ್ಲೊಬ್ಬರು ಅಜ್ಜಿ ತನ್ನ ಕುಟುಂಬದೊಂದಿಗೆ ಬೀಚ್ ನೋಡಲು ತೆರಳಿದ್ದು ಅಲ್ಲಿ ಮತ್ತೆ ಮಕ್ಕಳಾಗಿದ್ದಾರೆ. ಬೀಚ್‌ನಲ್ಲಿ ಮತ್ತೆ ಮಗುವಿನಂತೆ ನೀರಿನಲ್ಲಿ ಆಟ ಆಡಿದ್ದಾರೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

ಪಾಯಲ್ (Payal) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತನ್ನ ಕುಟುಂಬದೊಂದಿಗೆ ಅಜ್ಜಿಯೊಬ್ಬರು ಬೀಚ್ ಗೆ ಬಂದಿದ್ದಾರೆ. ಅಲ್ಲಿ ತನಗೆ ವಯಸ್ಸು ಆಗಿದೆ ಎನ್ನುವುದನ್ನು ಮರೆತು ಮಕ್ಕಳಂತೆ ಆಟ ಆಡಿದ್ದಾರೆ. ಈ ವೃದ್ಧೆಯ ಮೊಗದಲ್ಲಿನ ನಗುವೇ ಎಲ್ಲವನ್ನು ಹೇಳುತ್ತಿದೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Payal (@curatedbypayal)

ಇದನ್ನೂ ಓದಿ: ಹಾಯಾಗಿ ಮಲಗಿರುವ ಶ್ವಾನಕ್ಕೆ ಬೀಸಣಿಗೆಯಲ್ಲಿ ಗಾಳಿ ಬೀಸುತ್ತಿರುವ ವೃದ್ಧ

ಈ ವಿಡಿಯೋ ಹದಿಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಾನು ಇವತ್ತು ಅದ್ಭುತ ವಿಡಿಯೋ ನೋಡಿದೆ ಎಂದಿದ್ದಾರೆ. ಮತ್ತೊಬ್ಬರು, ಈ ಅಜ್ಜಿ ಅದೆಷ್ಟೋ ವರ್ಷಗಳ ಬಳಿಕ ಈ ರೀತಿ ಖುಷಿ ಪಟ್ಟಿರಬಹುದು ಎಂದೆನಿಸುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನನ್ನ ಅಜ್ಜಿ ನೆನಪಾದ್ರು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು