AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಕರುವಿನ ಬಾಂಧವ್ಯ; ಸ್ವಜಾತಿ ಸ್ನೇಹ ಸಹಜ ಆದರೆ…

Friendship : ಕರು ಮತ್ತು ನಾಯಿ ಒಂದನ್ನೊಂದು ಪ್ರೀತಿಯಿಂದ ನೆಕ್ಕುವುದನ್ನು ನೋಡುತ್ತಿದ್ದರೆ ಅಂತಃಕರಣ ತುಂಬಿಬರುತ್ತದೆ. ಒಂದು ಕ್ಷಣ ಈ ವಿಡಿಯೋ ನೋಡಿ, ನಿಮ್ಮ ಮನಸ್ಸು ಮೆತ್ತಗಾಗದಿದ್ದರೆ ಹೇಳಿ.

ನಾಯಿ ಕರುವಿನ ಬಾಂಧವ್ಯ; ಸ್ವಜಾತಿ ಸ್ನೇಹ ಸಹಜ ಆದರೆ...
ನಾಯಿ ಮತ್ತು ಕರುವಿನ ಪ್ರೀತಿ
TV9 Web
| Edited By: |

Updated on:May 04, 2023 | 11:59 AM

Share

Dog Video : ಬೆಕ್ಕು ನಾಯಿ ಸ್ನೇಹದಿಂದ ಇರುವುದನ್ನು ನೋಡಿದ್ದೀರಿ. ಕೋತಿ ನಾಯಿಗಳು ಪರಸ್ಪರ ಹೊಂದಿಕೊಂಡು ಇರುವುದನ್ನು ನೋಡಿದ್ದೀರಿ. ಹುಲಿಮರಿ ಮತ್ತು ಗೋರಿಲ್ಲಾ ಮರಿಗಳು ಆಟವಾಡಿಕೊಂಡಿರುವುದನ್ನು ನೋಡಿದ್ದೀರಿ. ಆದರೆ ಕರು ಮತ್ತು ನಾಯಿಗಳು ಗೆಳೆತನದಿಂದ ಇರುವುದನ್ನು ನೋಡಿದ್ದೀರಾ? ಹಾಗಿದ್ದರೆ ಈ ಕೆಳಗಿನ ವಿಡಿಯೋ ನೋಡಿ.

Doggo is friends with the calf.. by u/JettMe_Red in AnimalsBeingBros

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈಗಾಗಲೇ ಈ ವಿಡಿಯೋ ಅನ್ನು ಸುಮಾರು 22,000 ಜನರು ನೋಡಿದ್ದಾರೆ. ಈ ವಿಡಿಯೋ ಎಷ್ಟು ಆಪ್ತವಾಗಿದೆ ಎಂದು ಅನೇಕರು ಕೊಂಡಾಡಿದ್ದಾರೆ. ಸ್ವಜಾತಿ ಸ್ನೇಹ ಸಹಜ. ಆದರೆ ಅನ್ಯಜಾತಿಯ ಈ ಬಂಧ ನಿಜಕ್ಕೂ ಅಪರೂಪ. ಇಂಥ ಸಹಾನುಭೂತಿ ಮನುಷ್ಯರಲ್ಲಿಯೂ ಇದ್ದರೆ ಎನ್ನುತ್ತಿದ್ದಾರೆ ಅನೇಕರು.

ಇದನ್ನೂ ಓದಿ : ಹಾವು ಆಕಳಿಸಿದಾಗ; ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ; ಎಂದ ನೆಟ್ಟಿಗ

ನಾಯಿ ಕರುವನ್ನು ನೆಕ್ಕುವಾಗ, ಕರುವು ನಾಯಿಯನ್ನು ನೆಕ್ಕುವಾಗ ಅವುಗಳ ಮುಖಭಾವವನ್ನು ಗಮನಿಸಿ, ಮತ್ತೆ ಮತ್ತೆ ಈ ವಿಡಿಯೋ ನೋಡಬೇಕು ಎನ್ನಿಸುತ್ತದೆ. ನೂರಾರು ಜನರು ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ. ಆಕಳು ಎಂದರೆ ದೊಡ್ಡದಾದ ನಾಯಿಯೇ ಎಂದರ್ಥ. ಎರಡೂ ಅಷ್ಟೇ ಆಪ್ತಪ್ರಾಣಿಗಳು ಎಂದಿದ್ದಾರೆ ಒಬ್ಬರು. ಪ್ರಾಣಿಗಳು ಎಂದರೆ ಸ್ನೇಹಿತರು, ಆಹಾರ ಅಲ್ಲ ಎಂದು ಮತ್ತೊಬ್ಬರು ಹೇಳಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:37 am, Thu, 4 May 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್