AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕು ನಾಯಿಯನ್ನು ಬರ್ಬರವಾಗಿ ಥಳಿಸಿದ ಮಹಿಳೆ; ಶಾಕಿಂಗ್ ವಿಡಿಯೋ ಇಲ್ಲಿದೆ

ನಾಯಿಗೆ ಹೊಡೆಯುತ್ತಿರುವ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊದಲ್ಲಿ ಸೊಸೈಟಿಯಲ್ಲಿ ವಾಸವಾಗಿದ್ದ ಅಪರಿಚಿತ ಮಹಿಳೆ ನಾಯಿಯನ್ನು ಬೀಸುತ್ತಿರುವುದನ್ನು ಮತ್ತು ನೆಲದ ಮೇಲೆ ಪದೇ ಪದೇ ಕುಕ್ಕುತ್ತಿರುವುದನ್ನು ತೋರಿಸಲಾಗಿದೆ.

ಸಾಕು ನಾಯಿಯನ್ನು ಬರ್ಬರವಾಗಿ ಥಳಿಸಿದ ಮಹಿಳೆ; ಶಾಕಿಂಗ್ ವಿಡಿಯೋ ಇಲ್ಲಿದೆ
ನಾಯಿ
ಸುಷ್ಮಾ ಚಕ್ರೆ
|

Updated on: Nov 20, 2024 | 5:32 PM

Share

ಗ್ರೇಟರ್ ನೋಯ್ಡಾದ ಮಹಿಳೆಯೊಬ್ಬರು ತಮ್ಮ ಮನೆಯಲ್ಲಿ ಸಾಕು ನಾಯಿಯನ್ನು ಬರ್ಬರವಾಗಿ ಥಳಿಸಿದ್ದಾರೆ. ಪ್ರಾಣಿ ಹಿಂಸೆಯ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊದಲ್ಲಿ ತೋರಿಸಲಾದ ಅಪರಿಚಿತ ಮಹಿಳೆ ನಾಯಿಯನ್ನು ನೆಲಕ್ಕೆ ಕುಕ್ಕಿ ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಈ ವಿಡಿಯೋ ನೋಡಿದ ನೆಟ್ಟಿಗರು “ಇದು ಭಯಾನಕವಾಗಿದೆ! ಅವಳು ಈ ನಾಯಿಯನ್ನು ಹೇಗೆ ಶಿಕ್ಷಿಸುತ್ತಿದ್ದಾಳೋ ಹಾಗೆಯೇ ಶಿಕ್ಷೆಗೊಳಗಾಗುತ್ತಾಳೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ. “ದಿ ಡಾಗ್ ಮದರ್” ಎಂದೂ ಕರೆಯಲ್ಪಡುವ ಕಾವೇರಿ ರಾಣಾ ಎಂಬ ಎಕ್ಸ್​ ಬಳಕೆದಾರರು ಗ್ರೇಟರ್ ನೋಯ್ಡಾದ ಫ್ಲಾಟ್‌ನ ಬಾಲ್ಕನಿಯಲ್ಲಿ ನಾಯಿಯನ್ನು ಕ್ರೂರವಾಗಿ ಥಳಿಸಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Viral: ಬರೀ ಟವೆಲ್‌ ಸುತ್ತಿಕೊಂಡು ಇಂಡಿಯಾ ಗೇಟ್‌ ಬಳಿ ಯುವತಿಯ ಬೋಲ್ಡ್‌ ಡಾನ್ಸ್‌; ವಿಡಿಯೋ ವೈರಲ್‌

ಪ್ರಾಣಿ ಹಿಂಸೆಯ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊದಲ್ಲಿ ಸೊಸೈಟಿಯಲ್ಲಿ ವಾಸವಾಗಿದ್ದ ಅಪರಿಚಿತ ಮಹಿಳೆ ನಾಯಿಯನ್ನು ಬೀಸುತ್ತಿರುವುದನ್ನು ಮತ್ತು ನೆಲದ ಮೇಲೆ ಪದೇ ಪದೇ ಕುಕ್ಕುತ್ತಿರುವುದನ್ನು ತೋರಿಸಲಾಗಿದೆ. ಈ ವಿಡಿಯೋವನ್ನು ಕಡಿಮೆ ಬೆಳಕಿನಲ್ಲಿ ಚಿತ್ರೀಕರಿಸಲಾಗಿದ್ದರೂ ಮಸುಕಾದ ವಿಡಿಯೋ ತುಣುಕನ್ನು ಮಹಿಳೆ ನಿರ್ದಯವಾಗಿ ನಾಯಿಯನ್ನು ಹಿಂಸಿಸುತ್ತಿರುವುದನ್ನು ತೋರಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್