AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green lady: 83ರ ಹರೆಯದ ಈ ಮಹಿಳೆಗೆ ಹಸಿರು ಬಣ್ಣವೆಂದರೆ ಹುಚ್ಚು ಪ್ರೀತಿ

ತನ್ನ ಹಸಿರು ಬಣ್ಣದ ಪ್ರೀತಿಯಿಂದಲೇ ನೆಟ್ಟಿಗರ ಗಮನ ಸೆಳೆದಿರುವ ಎಲಿಜಬೆತ್​​ ಗ್ರೀನ್​​ ಲೇಡಿ ಎಂದೇ ಫೇಮಸ್​ ಆಗಿದ್ದಾರೆ. ಇನ್ಸ್ಟಾಗ್ರಾಮ್​​ನಲ್ಲಿ ಸಖತ್​​ ಆಕ್ಟೀವ್​ ಆಗಿರುವ ಎಲಿಜಬೆತ್​​​ ತನ್ನ ಅಧಿಕೃತ @greenladyofbrooklyn ಖಾತೆಯಲ್ಲಿ ಹೊಸ ಹೊಸ ಫೋಟೋ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

Green lady: 83ರ ಹರೆಯದ ಈ ಮಹಿಳೆಗೆ ಹಸಿರು ಬಣ್ಣವೆಂದರೆ ಹುಚ್ಚು ಪ್ರೀತಿ
Green lady of BrooklynImage Credit source: instagram
ಅಕ್ಷತಾ ವರ್ಕಾಡಿ
|

Updated on:Mar 09, 2024 | 5:06 PM

Share

ನ್ಯೂಯಾರ್ಕ್‌ನ ನಿವಾಸಿಯಾಗಿರುವ 83 ವರ್ಷದ ಎಲಿಜಬೆತ್ ಸ್ವೀಟ್‌ಹಾರ್ಟ್ ಎಂಬ ಮಹಿಳೆ ತನ್ನ ವಿಭಿನ್ನವಾದ ಜೀವನಶೈಲಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್​​ ಫೇಮಸ್​​ ಆಗಿದ್ದಾರೆ. ಗ್ರೀನ್​​ ಲೇಡಿ ಎಂದೇ ಖ್ಯಾತಿ ಪಡೆದುಕೊಂಡಿರುವ ಈಕೆಗೆ ಹಸಿರು ಬಣ್ಣವೆಂದರೆ ಸಖತ್​​ ಫೇವರೇಟ್​​. ಹಸಿರು ಬಣ್ಣದ ಮೇಲಿನ ಈಕೆಯ ಪ್ರೀತಿ ಎಷ್ಟರ ಮಟ್ಟಿಗೆ ಇದೆ ಎಂದರೆ ಆಕೆ ಧರಿಸುವ ಬಟ್ಟೆಯಿಂದ ಹಿಡಿದು ಮನೆಯ ಪ್ರತಿಯೊಂದು ವಸ್ತುವನ್ನು ಕೂಡ ಹಸಿರು ಬಣ್ಣದಲ್ಲಿ ವಿನ್ಯಾಸಗೊಳಿಸಲಾಗಿದೆ.

ತನ್ನ ಹಸಿರು ಬಣ್ಣದ ಪ್ರೀತಿಯಿಂದಲೇ ನೆಟ್ಟಿಗರ ಗಮನ ಸೆಳೆದಿರುವ ಎಲಿಜಬೆತ್​​ ಗ್ರೀನ್​​ ಲೇಡಿ ಎಂದೇ ಫೇಮಸ್​ ಆಗಿದ್ದಾರೆ. ಇನ್ಸ್ಟಾಗ್ರಾಮ್​​ನಲ್ಲಿ ಸಖತ್​​ ಆಕ್ಟೀವ್​ ಆಗಿರುವ ಎಲಿಜಬೆತ್​​​ ತನ್ನ ಅಧಿಕೃತ @greenladyofbrooklyn ಖಾತೆಯಲ್ಲಿ ಹೊಸ ಹೊಸ ಫೋಟೋ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಗ್ರೀನ್​​ ಲೇಡಿಯ ಇನ್ಸ್ಟಾಗ್ರಾಮ್​​​ ಐಡಿ ಇಲ್ಲಿದೆ ನೋಡಿ:

ಇದನ್ನೂ ಓದಿ: ಇಲ್ಲಿ ಪುರುಷರು ಕಡ್ಡಾಯವಾಗಿ ಎರಡು ಮದುವೆಯಾಗಲೇಬೇಕು! ʼನೋʼ ಅಂದ್ರೆ ಕಠಿಣ ಶಿಕ್ಷೆ

ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಐದು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಎಲಿಜಬೆತ್ ಸ್ವೀಟ್‌ಹಾರ್ಟ್.​​ ತನ್ನ 83ರ ಇಳಿ ವಯಸ್ಸಿನಲ್ಲೂ ಸಖತ್​​ ಹ್ಯಾಪಿ ಜೀವನವನ್ನು ನಡೆಸುತ್ತಿದ್ದಾರೆ. ಸದ್ಯ ಇವರ ಜೀವನಶೈಲಿ ಇದೀಗ ಭಾರೀ ವೈರಲ್​​ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Sat, 9 March 24

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು