AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧು ವರರನ್ನು ಒಟ್ಟಿಗೆ ಮೇಲಕ್ಕೆತ್ತಿ ಕೆಳಗೆ ಬೀಳಿಸಿದ ಸ್ನೇಹಿತ; ವಿಡಿಯೋ ಇದೀಗ ಫುಲ್ ವೈರಲ್

ವಧು ವರರನ್ನು ಒಟ್ಟಿಗೆ ಮೇಲಕ್ಕೆತ್ತಿದ ಸ್ನೇಹಿತ ಇಬ್ಬರನ್ನೂ ಕೆಳಗೆ ಬೀಳಿಸಿದ್ದಾನೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ವಿಡಿಯೋ ಇದೆ ನೀವೂ ನೋಡಿ.

Viral Video: ವಧು ವರರನ್ನು ಒಟ್ಟಿಗೆ ಮೇಲಕ್ಕೆತ್ತಿ ಕೆಳಗೆ ಬೀಳಿಸಿದ ಸ್ನೇಹಿತ; ವಿಡಿಯೋ ಇದೀಗ ಫುಲ್ ವೈರಲ್
ವಧು ವರರನ್ನು ಮೇಲಕ್ಕೆತ್ತಿ ಕೆಳಗೆ ಬೀಳಿಸಿದ ಸ್ನೇಹಿತ!
TV9 Web
| Edited By: |

Updated on: Oct 10, 2021 | 11:13 AM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತವೆ. ಅದರಲ್ಲಿಯೂ ಮದುವೆ ಸಮಾರಂಭದಲ್ಲಿ ನಡೆಯುವ ಅದೆಷ್ಟೋ ತಮಾಷೆಯ ವಿಡಿಯೋಗಳು ಹೆಚ್ಚು ಮನ ಗೆಲ್ಲುತ್ತವೆ. ಇದೀಗ ವೈರಲ್ ಆದ ವಿಡಿಯೋ ಕೂಡಾ ಮದುವೆ ಮನೆಯಲ್ಲಿ ನಡೆದ ಒಂದು ತಮಾಷೆಯ ದೃಶ್ಯ. ಇದನ್ನು ನೋಡಿದ ನೆಟ್ಟಿಗರು ತಮಾಷೆ ಮಾಡಿ ನಗುತ್ತಿದ್ದಾರೆ.

ಮದುವೆ ಆದ ಬಳಿಕ ಸ್ನೇಹಿತ ವರ ಮತ್ತು ವಧುವನ್ನು ಒಟ್ಟಿಗೆ ಎತ್ತಿಕೊಂಡು ಕೆಳಗೆ ಬೀಳಿಸಿದ್ದಾನೆ. ಇಬ್ಬರೂ ಸಹ ನೆಲಕ್ಕೆ ಬಿದ್ದಿದ್ದಾರೆ. ಬದಿಯಲ್ಲಿ ನಿಂತ ಅಥಿತಿಗಳು ದೃಶ್ಯ ನೋಡಿ ನಗುತ್ತಿರುವುದನ್ನು ನೋಡಬಹುದು. ಇದನ್ನು ನೋಡಿದ ನೆಟ್ಟಿಗರು, ಇದು ಅವರ ಆಚರಣೆಗಳಲ್ಲಿ ಒಂದಾಗಿರಬೇಕು ಎಂದು ಹೇಳಿದ್ದಾರೆ. ಇನ್ನು ಕೆಲವರು ವಿಡಿಯೋ ಮಜವಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿನಲ್ಲಿ ದೃಶ್ಯ ಇದೀಗ ಫುಲ್​ ವೈರಲ್​ ಆಗಿದೆ.

ನೆಲಕ್ಕೆ ಬಿದ್ದ ವಧು ವರರು ನಗುತ್ತಾ ಮೇಲೆದ್ದುಕೊಂಡಿದ್ದಾರೆ. ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು, 51,000 ಕ್ಕೂ ಹೆಚ್ಚಿನ ಲೈಕ್ಸ್​ಗಳನ್ನು ಗಳಿಸಿಕೊಂಡಿದೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ನವರಾತ್ರಿ ಪ್ರಯಕ್ತ ಶಂಕರ್ ಮಹದೇವನ್ ಹಾಡಿಗೆ ಡ್ಯಾನ್ಸ್​ ಮಾಡಿದ ಸಿಎಂ ಭೂಪೇಶ್ ಬಘೇಲ್; ವಿಡಿಯೋ ಇಲ್ಲಿದೆ

Viral Video: ಚಿನ್ನದ ಅಂಗಡಿಯಲ್ಲಿ ಸರ ಕದ್ದು ಪರಾರಿಯಾಗಲು ಸಿದ್ಧರಾಗಿದ್ದ ದಂಪತಿ; ಅಟ್ಟಾಡಿಸಿಕೊಂಡು ಹೋದ ಶ್ವಾನದ ವಿಡಿಯೋ ವೈರಲ್

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ