AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video :10 ಲಕ್ಷ ರೂ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನ ಕುಟುಂಬ: ಹಿಗ್ಗಾಮುಗ್ಗ ಥಳಿಸಿದ ವಧುವಿನ ತಂದೆ

ಮದುವೆ ಮನೆಯಲ್ಲಿ ಡೌರಿ ಕೇಳಿದ್ದಕ್ಕಾಗಿ ವಧುವಿನ ಕಡೆಯವರು ವರ ಮತ್ತು ಆತನ ತಂದೆಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ವೈರಲ್​ ಆಗಿದೆ

Viral Video :10 ಲಕ್ಷ ರೂ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನ ಕುಟುಂಬ: ಹಿಗ್ಗಾಮುಗ್ಗ ಥಳಿಸಿದ ವಧುವಿನ ತಂದೆ
TV9 Web
| Edited By: |

Updated on: Dec 21, 2021 | 3:31 PM

Share

ಸಾಮಾಜಿಕ ಜಾಲತಾಣಗಳು ಪಾಸಿಟಿವ್​ ಮತ್ತು ನೆಗೆಟಿವ್ ಎರಡೂ ರೀತಿಯ ವೀಡಿಯೋಗಳಿಗೆ ತಾಣವಾಗಿದೆ. ಉತ್ತರಪ್ರದೇಶದಲ್ಲಿ ಹಲವು ನಗೆಟಿವ್​ ಘಟನೆಗಳು ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ಇದೀಗ ಮದುವೆ ಮನೆಯಲ್ಲಿ ಡೌರಿ ಕೇಳಿದ್ದಕ್ಕಾಗಿ ವಧುವಿನ ಕಡೆಯವರು ವರ ಮತ್ತು ಆತನ ತಂದೆಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ವೈರಲ್​ ಆಗಿದೆ. ವರದಿಯ ಪ್ರಕಾರ ಆಗ್ರಾ ನಿವಾಸಿ ಮುಜಾಮಿಲ್​ ಎನ್ನುವ ವ್ಯಕ್ತಿ ಹಾಗೂ ಆತನ ತಂದೆ ಮೊಹಮ್ಮದ್​ ಹುಸೇನ್ ಮದುವೆಯ ಹಿಂದಿನ ದಿನ ರಾತ್ರಿ ವಧುವಿನ ಕಡೆಯವರನ್ನು 10 ಲಕ್ಷ ರೂ ವರದಕ್ಷಿಣೆ ನೀಡುವಂತೆ ಕೇಳಿದ್ದಾರೆ. ಇಲ್ಲವಾದರೆ ಮದುವೆಯನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಕೋಪಗೊಂಡ ವಧುವಿನ ಕಡೆಯವರು ವರ ಮತ್ತು ಆತನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಘಟನೆ ಡಿಸೆಂಬರ್ 12ರಂದು ನಡೆದಿದ್ದು, ಇದೀಗ ವೈರಲ್​ ಆಗಿದೆ. ಡೈಲಿ ಪಾಕಿಸ್ತಾನ ಸುದ್ದಿ ಸಂಸ್ಥೆಯು ಈ ಕುರಿತು ವರದಿ ಮಾಡಿದೆ. ಘಟನೆಯ ಬಗ್ಗೆ ವಧುವಿನ ತಂದೆ, ಈಗಾಗಲೇ ನಾವು ವರನ ಕಡೆಯವರಿಗೆ ವಜ್ರದ ಉಂಗುರ ಹಾಗೂ 3 ಲಕ್ಷ ರೂಗಳನ್ನು ನೀಡಿದ್ದೇವೆ. ಆದರೂ ಅವರು ಮತ್ತೆ 10 ಲಕ್ಷಕೇಳುತ್ತಿದ್ದಾರೆ. ಕೊಡುವುದಿಲ್ಲ ಎಂದರೆ ಮದುವೆಯನ್ನು ನಿಲ್ಲಿಸುವುದಾಗ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಅವರ ಮೇಲೆ ಹಲ್ಲೆ ನಡೆಸುವಂತಾಯಿತು ಎಂದು ಹೇಳಿಕೆ ನೀಡಿದ್ದಾರೆ.

ಇದರ ವೀಡಿಯೋವನ್ನು ಮೊದಲು ವೈರಲ್​ ವಿಡಿಯೋ ಎನ್ನುವ ಟ್ವಿಟರ್​ ಖಾತೆ ಹಂಚಿಕೊಂಡಿತ್ತು. ಬಳಿಕ ಹಲವು ಪುಟಗಳು ವೀಡಿಯೋ ಹಂಚಿಕೊಂಡಿದ್ದು ವೀಡಿಯೋ ವೈರಲ್​ ಆಗಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!