AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video :10 ಲಕ್ಷ ರೂ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನ ಕುಟುಂಬ: ಹಿಗ್ಗಾಮುಗ್ಗ ಥಳಿಸಿದ ವಧುವಿನ ತಂದೆ

ಮದುವೆ ಮನೆಯಲ್ಲಿ ಡೌರಿ ಕೇಳಿದ್ದಕ್ಕಾಗಿ ವಧುವಿನ ಕಡೆಯವರು ವರ ಮತ್ತು ಆತನ ತಂದೆಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ವೈರಲ್​ ಆಗಿದೆ

Viral Video :10 ಲಕ್ಷ ರೂ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನ ಕುಟುಂಬ: ಹಿಗ್ಗಾಮುಗ್ಗ ಥಳಿಸಿದ ವಧುವಿನ ತಂದೆ
TV9 Web
| Edited By: |

Updated on: Dec 21, 2021 | 3:31 PM

Share

ಸಾಮಾಜಿಕ ಜಾಲತಾಣಗಳು ಪಾಸಿಟಿವ್​ ಮತ್ತು ನೆಗೆಟಿವ್ ಎರಡೂ ರೀತಿಯ ವೀಡಿಯೋಗಳಿಗೆ ತಾಣವಾಗಿದೆ. ಉತ್ತರಪ್ರದೇಶದಲ್ಲಿ ಹಲವು ನಗೆಟಿವ್​ ಘಟನೆಗಳು ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ಇದೀಗ ಮದುವೆ ಮನೆಯಲ್ಲಿ ಡೌರಿ ಕೇಳಿದ್ದಕ್ಕಾಗಿ ವಧುವಿನ ಕಡೆಯವರು ವರ ಮತ್ತು ಆತನ ತಂದೆಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ವೈರಲ್​ ಆಗಿದೆ. ವರದಿಯ ಪ್ರಕಾರ ಆಗ್ರಾ ನಿವಾಸಿ ಮುಜಾಮಿಲ್​ ಎನ್ನುವ ವ್ಯಕ್ತಿ ಹಾಗೂ ಆತನ ತಂದೆ ಮೊಹಮ್ಮದ್​ ಹುಸೇನ್ ಮದುವೆಯ ಹಿಂದಿನ ದಿನ ರಾತ್ರಿ ವಧುವಿನ ಕಡೆಯವರನ್ನು 10 ಲಕ್ಷ ರೂ ವರದಕ್ಷಿಣೆ ನೀಡುವಂತೆ ಕೇಳಿದ್ದಾರೆ. ಇಲ್ಲವಾದರೆ ಮದುವೆಯನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಕೋಪಗೊಂಡ ವಧುವಿನ ಕಡೆಯವರು ವರ ಮತ್ತು ಆತನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಘಟನೆ ಡಿಸೆಂಬರ್ 12ರಂದು ನಡೆದಿದ್ದು, ಇದೀಗ ವೈರಲ್​ ಆಗಿದೆ. ಡೈಲಿ ಪಾಕಿಸ್ತಾನ ಸುದ್ದಿ ಸಂಸ್ಥೆಯು ಈ ಕುರಿತು ವರದಿ ಮಾಡಿದೆ. ಘಟನೆಯ ಬಗ್ಗೆ ವಧುವಿನ ತಂದೆ, ಈಗಾಗಲೇ ನಾವು ವರನ ಕಡೆಯವರಿಗೆ ವಜ್ರದ ಉಂಗುರ ಹಾಗೂ 3 ಲಕ್ಷ ರೂಗಳನ್ನು ನೀಡಿದ್ದೇವೆ. ಆದರೂ ಅವರು ಮತ್ತೆ 10 ಲಕ್ಷಕೇಳುತ್ತಿದ್ದಾರೆ. ಕೊಡುವುದಿಲ್ಲ ಎಂದರೆ ಮದುವೆಯನ್ನು ನಿಲ್ಲಿಸುವುದಾಗ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಅವರ ಮೇಲೆ ಹಲ್ಲೆ ನಡೆಸುವಂತಾಯಿತು ಎಂದು ಹೇಳಿಕೆ ನೀಡಿದ್ದಾರೆ.

ಇದರ ವೀಡಿಯೋವನ್ನು ಮೊದಲು ವೈರಲ್​ ವಿಡಿಯೋ ಎನ್ನುವ ಟ್ವಿಟರ್​ ಖಾತೆ ಹಂಚಿಕೊಂಡಿತ್ತು. ಬಳಿಕ ಹಲವು ಪುಟಗಳು ವೀಡಿಯೋ ಹಂಚಿಕೊಂಡಿದ್ದು ವೀಡಿಯೋ ವೈರಲ್​ ಆಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು