AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರ್ಯಾಂಡ್​ ಲುಕ್​ನಲ್ಲಿ ಬಂದ ವಧುವನ್ನು ನೋಡಿ ಭಾವುಕನಾದ ವರ : ವಿಡಿಯೋ ವೈರಲ್​

ಗ್ರ್ಯಾಂಡ್​ ಆಗಿ ರೆಡಿಯಾಗಿ ಬಂದ ವಧುವನ್ನು ನೋಡಿ ವರನೊಬ್ಬ ಖುಷಿಯಿಂದ ಕಣ್ಣೀರು ಹಾಕಿದ ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ವೈರಲ್​ ಆಗಿದೆ.

ಗ್ರ್ಯಾಂಡ್​ ಲುಕ್​ನಲ್ಲಿ ಬಂದ ವಧುವನ್ನು ನೋಡಿ ಭಾವುಕನಾದ ವರ : ವಿಡಿಯೋ ವೈರಲ್​
ವಧುವನ್ನು ನೋಡಿ ಭಾವುಕನಾದ ವರ
TV9 Web
| Edited By: |

Updated on:Mar 11, 2022 | 5:34 PM

Share

ಮದುವೆ (Wedding) ಪ್ರತೀ ಹುಡುಗ ಹುಡುಗಿಯ ಕನಸು. ಭಾವನಾತ್ಮಕ ಬಂಧವಾದ ಮದುವೆ ಒಂದಷ್ಟು ಸುಂದರ ಕ್ಷಣಗಳನ್ನು ಸೃಷ್ಟಿಸುವ ಸಂದರ್ಭ.  ಇದೀಗ  ಸಾಮಾಜಿಕ ಜಾಲತಾಣದಲ್ಲಿ ಮದುವೆಯ ವಿಡಿಯೋ ಸಖತ್​ ವೈರಲ್​ ಆಗಿದೆ. ಗ್ರ್ಯಾಂಡ್​ ಆಗಿ ರೆಡಿಯಾಗಿ ಬಂದ ವಧುವನ್ನು (Bride) ನೋಡಿ ವರನೊಬ್ಬ (Groom) ಖುಷಿಯಿಂದ ಕಣ್ಣೀರು ಹಾಕಿದ ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ವೈರಲ್​ ಆಗಿದೆ. ಬ್ರೈಡಲ್​ ಲೆಹೆಂಗಾ ಡಿಸೈನ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ವಿಡಿಯೋವನ್ನು ಹಂಚಿಕೊಂಡಿದೆ. ಸದ್ಯ ವಿಡಿಯೋ 40 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ.

ವಿಡಿಯೋದಲ್ಲಿ ಗುಲಾಬಿ ಬಣ್ಣದ ಲೆಹೆಂಗಾ ತೊಟ್ಟ ವಧು ಮಂಟಪಕ್ಕೆ ಡ್ಯಾನ್ಸ್​ ಮಾಡಿಕೊಂಡು ಬರುತ್ತಾಳೆ.  ಒಡವೆ ಧರಿಸಿ ಗ್ರ್ಯಾಂಡ್​ ಆಗಿ ರೆಡಿಯಾದ ವಧು ಸಖತ್​ ಸ್ಟೆಪ್​ ಹಾಕಿದ್ದಾಳೆ. ಇದನ್ನು ನೋಡಿ ವರ ಖುಷಿಯಿಂದ ಕಣ್ಣೀರು ಹಾಕಿದ್ದಾನೆ. ಡ್ಯಾನ್ಸ್​ ಮಾಡಿಕೊಂಡು ಬರುತ್ತಿದ್ದ ವಧುವಿನ ಬಳಿ ಹೋದ ವರ ಆಕೆಯನ್ನು ಪ್ರೀತಿಯಿಂದ ಹಗ್​ ಮಾಡಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ವಿಡಿಯೋ ನೋಡಿದ ನೆಟ್ಟಿಗರು ಅವರು ಎಷ್ಟು ಅದೃಷ್ಟವಂತರು ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೊಬ್ಬರು ಪ್ರೀತಿಸಿ ಮನೆಯವರನ್ನು  ಒಪ್ಪಿಸಿ ಮದುವೆಯಾಗುವುದೆಂದರೆ ಸುಲಭವಲ್ಲ ಆದರೆ ಅದರಷ್ಟು ಖುಷಿ ಇನ್ನೊಂದಿಲ್ಲ ಎಂದು ಕಾಮೆಂಟ್​ ಮಾಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಸಖತ್​ ವೈರಲ್​ ಆಗಿದೆ.

ಇದನ್ನೂ ಓದಿ:

ತನ್ನದೇ ದಾಖಲೆ ಮುರಿದು ಹೊಸ ದಾಖಲೆ ನಿರ್ಮಿಸಿದ ಜಗತ್ತಿನ ಅತೀ ಉದ್ದದ ಕಾರು: ಈಗ ಇದರ ಉದ್ದ 100 ಅಡಿ

Published On - 5:30 pm, Fri, 11 March 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!