ಮದುಮಗ ತನ್ನ ಪ್ರೀತಿಯ ನಾಯಿಯೊಂದಿಗೆ ಮದುವೆ ಮಂಟಪಕ್ಕೆ ಬಂದಾಗ

DogLover : ಹಲವರು ನಾಯಿಗಳ ಹುಟ್ಟುಹಬ್ಬ ಮಾಡುತ್ತಾರೆ. ಕೆಲವರು ನಾಯಿಗಳ ಮದುವೆ ಮಾಡುತ್ತಾರೆ. ಅಪರೂಪದವರು ತಮ್ಮ ಮದುವೆಗೆ ಪ್ರೀತಿಯ ನಾಯಿಯೊಂದಿಗೆ ಬೈಕ್​ ಏರಿ ಕಲ್ಯಾಣಮಂಟಪಕ್ಕೆ ಬರುತ್ತಾರೆ. ನೋಡಿ ವಿಡಿಯೋ.

ಮದುಮಗ ತನ್ನ ಪ್ರೀತಿಯ ನಾಯಿಯೊಂದಿಗೆ ಮದುವೆ ಮಂಟಪಕ್ಕೆ ಬಂದಾಗ
ಮದುಮಗ ತನ್ನ ನಾಯಿಯೊಂದಿಗೆ ಮದುವೆಮಂಟಪಕ್ಕೆ ಬಂದಾಗ
Follow us
| Updated By: ಶ್ರೀದೇವಿ ಕಳಸದ

Updated on:Dec 05, 2022 | 3:46 PM

Viral Video : ಕುದುರೆಯ ಮೇಲೆ ಏರಿಯೋ, ಕಾರಿನಲ್ಲಿ ಕುಳಿತೋ ಮದುವೆಯ ಮಂಟಪಕ್ಕೆ ಮದುಮಕ್ಕಳು ಬರುವುದು ಗೊತ್ತು. ಆದರೆ ಬೈಕ್​ ಏರಿ ತನ್ನ ನಾಯಿಯೊಂದಿಗೆ ಮದುವೆಯ ಮಂಟಪಕ್ಕೆ ಬಂದ ಸುದ್ದಿ ಕೇಳಿದ್ದೀರಾ ಅಥವಾ ನೋಡಿದ್ದೀರಾ? ಈಗ ನೋಡಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ವರನೊಬ್ಬ ತನ್ನ ಪ್ರೀತಿಯ ನಾಯಿಯೊಂದಿಗೆ ಮಂಟಪಕ್ಕೆ ಬಂದಿದ್ದಾನೆ. ಈ ವಿಡಿಯೋ ಅನ್ನು ಈಗಾಗಲೇ 1 ಮಿಲಿಯನ್ ಜನ ನೋಡಿದ್ದಾರೆ. 2,60,000 ಜನ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Darshan Nandu Pol (@supremebakarwadi)

ನೆಟ್ಟಿಗರಂತೂ ಅಚ್ಚರಿ ಮತ್ತು ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. ಎಲ್ಲ ನಾಯಿಗಳಿಗೂ ಇಂಥ ಕುಟುಂಬ ಸಿಗಲಿ ಎಂದು ಹೇಳಿದ್ದಾರೆ ಒಬ್ಬರು. ಇಂದು ನೋಡಿದ ಅತ್ಯಂತ ಆಪ್ತವಾದ ವಿಡಿಯೋ ಇದಾಗಿದೆ ಎಂದಿದ್ದಾರೆ ಇನ್ನೊಬ್ಬರು. ವಧುವನ್ನೂ ಕೂರಿಸಿಕೊಂಡು ಬರಬೇಕಿತ್ತು ಎಂದಿದ್ದಾರೆ ಹಲವರು. ಎಲ್ಲಾ ರೀಲಿಗಾಗಿ ಮಾಡುತ್ತಾರೆ ಜನ ಪಾಪ ಪ್ರಾಣಿಗಳಿಗೆ ಇದೆಲ್ಲ ಏನು ಅರ್ಥವಾಗುತ್ತದೆ ಎಂದಿದ್ದಾರೆ ಮತ್ತೊಬ್ಬರು. ಸಾಕಿದವರು ಪ್ರಾಣಿಗಳನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ, ಗೌರವ ಘನತೆಯಿಂದ ನೋಡಿಕೊಳ್ಳುತ್ತಾರೆ ಅದರಲ್ಲೇನಿದೆ ಎಂದು ಇನ್ನೊಬ್ಬರು ಕೇಳಿದ್ದಾರೆ.

ಕೆಲವರು ನಾಯಿಯ ಹುಟ್ಟುಹಬ್ಬ ಮಾಡುತ್ತಾರೆ. ನಾಯಿಯ ಮದುವೆಯನ್ನೂ ಮಾಡುತ್ತಾರೆ. ಇನ್ನೂ ಕೆಲವರು ಹೀಗೆ ತಮ್ಮ ಮದುವೆಗೆ ಮದುಮಗಳೊಂದಿಗೆ ಬರುವುದಕ್ಕಿಂತ ನಾಯಿಯೊಂದಿಗೆ ಬರುತ್ತಾರೆ. ಪ್ರಾಣಿಪ್ರೇಮವನ್ನು ಮೆರೆಯುತ್ತಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:44 pm, Mon, 5 December 22

ತಾಜಾ ಸುದ್ದಿ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ