AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುಮಗ ತನ್ನ ಪ್ರೀತಿಯ ನಾಯಿಯೊಂದಿಗೆ ಮದುವೆ ಮಂಟಪಕ್ಕೆ ಬಂದಾಗ

DogLover : ಹಲವರು ನಾಯಿಗಳ ಹುಟ್ಟುಹಬ್ಬ ಮಾಡುತ್ತಾರೆ. ಕೆಲವರು ನಾಯಿಗಳ ಮದುವೆ ಮಾಡುತ್ತಾರೆ. ಅಪರೂಪದವರು ತಮ್ಮ ಮದುವೆಗೆ ಪ್ರೀತಿಯ ನಾಯಿಯೊಂದಿಗೆ ಬೈಕ್​ ಏರಿ ಕಲ್ಯಾಣಮಂಟಪಕ್ಕೆ ಬರುತ್ತಾರೆ. ನೋಡಿ ವಿಡಿಯೋ.

ಮದುಮಗ ತನ್ನ ಪ್ರೀತಿಯ ನಾಯಿಯೊಂದಿಗೆ ಮದುವೆ ಮಂಟಪಕ್ಕೆ ಬಂದಾಗ
ಮದುಮಗ ತನ್ನ ನಾಯಿಯೊಂದಿಗೆ ಮದುವೆಮಂಟಪಕ್ಕೆ ಬಂದಾಗ
TV9 Web
| Updated By: ಶ್ರೀದೇವಿ ಕಳಸದ|

Updated on:Dec 05, 2022 | 3:46 PM

Share

Viral Video : ಕುದುರೆಯ ಮೇಲೆ ಏರಿಯೋ, ಕಾರಿನಲ್ಲಿ ಕುಳಿತೋ ಮದುವೆಯ ಮಂಟಪಕ್ಕೆ ಮದುಮಕ್ಕಳು ಬರುವುದು ಗೊತ್ತು. ಆದರೆ ಬೈಕ್​ ಏರಿ ತನ್ನ ನಾಯಿಯೊಂದಿಗೆ ಮದುವೆಯ ಮಂಟಪಕ್ಕೆ ಬಂದ ಸುದ್ದಿ ಕೇಳಿದ್ದೀರಾ ಅಥವಾ ನೋಡಿದ್ದೀರಾ? ಈಗ ನೋಡಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ವರನೊಬ್ಬ ತನ್ನ ಪ್ರೀತಿಯ ನಾಯಿಯೊಂದಿಗೆ ಮಂಟಪಕ್ಕೆ ಬಂದಿದ್ದಾನೆ. ಈ ವಿಡಿಯೋ ಅನ್ನು ಈಗಾಗಲೇ 1 ಮಿಲಿಯನ್ ಜನ ನೋಡಿದ್ದಾರೆ. 2,60,000 ಜನ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Darshan Nandu Pol (@supremebakarwadi)

ನೆಟ್ಟಿಗರಂತೂ ಅಚ್ಚರಿ ಮತ್ತು ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. ಎಲ್ಲ ನಾಯಿಗಳಿಗೂ ಇಂಥ ಕುಟುಂಬ ಸಿಗಲಿ ಎಂದು ಹೇಳಿದ್ದಾರೆ ಒಬ್ಬರು. ಇಂದು ನೋಡಿದ ಅತ್ಯಂತ ಆಪ್ತವಾದ ವಿಡಿಯೋ ಇದಾಗಿದೆ ಎಂದಿದ್ದಾರೆ ಇನ್ನೊಬ್ಬರು. ವಧುವನ್ನೂ ಕೂರಿಸಿಕೊಂಡು ಬರಬೇಕಿತ್ತು ಎಂದಿದ್ದಾರೆ ಹಲವರು. ಎಲ್ಲಾ ರೀಲಿಗಾಗಿ ಮಾಡುತ್ತಾರೆ ಜನ ಪಾಪ ಪ್ರಾಣಿಗಳಿಗೆ ಇದೆಲ್ಲ ಏನು ಅರ್ಥವಾಗುತ್ತದೆ ಎಂದಿದ್ದಾರೆ ಮತ್ತೊಬ್ಬರು. ಸಾಕಿದವರು ಪ್ರಾಣಿಗಳನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ, ಗೌರವ ಘನತೆಯಿಂದ ನೋಡಿಕೊಳ್ಳುತ್ತಾರೆ ಅದರಲ್ಲೇನಿದೆ ಎಂದು ಇನ್ನೊಬ್ಬರು ಕೇಳಿದ್ದಾರೆ.

ಕೆಲವರು ನಾಯಿಯ ಹುಟ್ಟುಹಬ್ಬ ಮಾಡುತ್ತಾರೆ. ನಾಯಿಯ ಮದುವೆಯನ್ನೂ ಮಾಡುತ್ತಾರೆ. ಇನ್ನೂ ಕೆಲವರು ಹೀಗೆ ತಮ್ಮ ಮದುವೆಗೆ ಮದುಮಗಳೊಂದಿಗೆ ಬರುವುದಕ್ಕಿಂತ ನಾಯಿಯೊಂದಿಗೆ ಬರುತ್ತಾರೆ. ಪ್ರಾಣಿಪ್ರೇಮವನ್ನು ಮೆರೆಯುತ್ತಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:44 pm, Mon, 5 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?