AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೆಳೆಯನ ಮದುವೆ ಸಮಾರಂಭದಲ್ಲಿ ಸ್ನೇಹಿತರ ಮೋಜು ಮಸ್ತಿ; ನಗು ನಗುತ್ತಾ ಆಚರಿಸಿದ ಅರಿಶಿಣ ಶಾಸ್ತ್ರದ ವಿಡಿಯೋ ನೋಡಿ

ಆಪ್ತ ಸ್ನೇಹಿತನ ಮದುವೆ ಸಂಭ್ರಮದಲ್ಲಂತೂ ಗೆಳಯನ ಜೊತೆ ಮಾಡುವ ಕೆಲವು ತಮಾಷೆಗಳು ಹೆಚ್ಚು ತಮಾಷೆಯಾಗಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋ ಸಹ ಅಂಥದ್ದೇ! ವಿಡಿಯೋ ಮಜನವಾಗಿದೆ ನೀವೂ ನೋಡಿ.

Viral Video: ಗೆಳೆಯನ ಮದುವೆ ಸಮಾರಂಭದಲ್ಲಿ ಸ್ನೇಹಿತರ ಮೋಜು ಮಸ್ತಿ; ನಗು ನಗುತ್ತಾ ಆಚರಿಸಿದ ಅರಿಶಿಣ ಶಾಸ್ತ್ರದ ವಿಡಿಯೋ ನೋಡಿ
ಗೆಳೆಯನ ಮದುವೆ ಸಮಾರಂಭದಲ್ಲಿ ಸ್ನೇಹಿತರ ಮೋಜು ಮಸ್ತಿ
TV9 Web
| Edited By: |

Updated on:Oct 07, 2021 | 3:56 PM

Share

ಮದುವೆ ಸಮಾರಂಭಗಳಲ್ಲಿ ಮೋಜು ಮಸ್ತಿ ಎಲ್ಲವೂ ಇದ್ದಿದ್ದೆ. ಸಂತೋಷದಿಂದ ನಗುನಗುತ್ತಾ ಆಚರಿಸುವ ಆಚರಣೆಯಿದು. ಅದರಲ್ಲಿಯೂ ತಮ್ಮ ಆಪ್ತ ಸ್ನೇಹಿತನ ಮದುವೆ ಸಂಭ್ರಮದಲ್ಲಂತೂ ಗೆಳಯನ ಜೊತೆ ಮಾಡುವ ಕೆಲವು ತಮಾಷೆಗಳು ಹೆಚ್ಚು ನಗುತರಿಸುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋ ಸಹ ಅಂಥದ್ದೇ! ವಿಡಿಯೋ ಮಜನವಾಗಿದೆ ನೀವೂ ನೋಡಿ.

ವಿಡಿಯೋದಲ್ಲಿ ಗಮನಿಸುವಂತೆ ಮದುಮಗನಿಗೆ ಅರಿಶಿಣ ಹಚ್ಚಲಾಗುತ್ತಿದೆ. ಆದರೆ ಸುತ್ತಲಿದ್ದ ಗೆಳೆಯರೆಲ್ಲಾ ಆತನು ತೊಟ್ಟ ಉಡುಗೆಯನ್ನೆಲ್ಲಾ ಹರಿದು ತಮಾಷೆ ಮಾಡುತ್ತಿದ್ದಾರೆ. ಇವರ ಕಿತ್ತಾಟ ನೋಡಲು ಮಜವಾಗಿದೆ. ಸಂತೋಷದ ಕ್ಷಣದ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

View this post on Instagram

A post shared by Happyframes (@happyframes_)

ಅರಿಶಿಣ ಹಚ್ಚಲು ಬರುವ ನೆಪದಲ್ಲಿ ಗೆಳೆಯರೆಲ್ಲಾ ಸೇರಿ ಮದುಮಗನಿಗೆ ತೊಂದರೆ ಕೊಡುತ್ತಿದ್ದಾರೆ. ನಗುತ್ತಲೇ ಆತನ ತೊಟ್ಟ ಶರ್ಟ್ ಹರಿದು ಹೂವು, ನೀರನ್ನೆಲ್ಲಾ ಆತನ ಮೇಲೆ ಸುರಿದಿದ್ದಾರೆ. ಅಡುಗೆಗೆ ಬಳಸುವ ಸಾಸ್​ಗಳನ್ನು ತಂದು ಆತನ ಮೈ ಮೇಲೆ ಸುರಿಯುತ್ತಿದ್ದಾರೆ. ಫ್ರೆಂಡ್ಸ್​ ಅಂದ್ರೆ ಹೀಗೆ… ಅನ್ನುವ ಶೀರ್ಷಿಕೆಯೊಂದಿಗೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು ನೆಟ್ಟಿಗರು ಹೆಚ್ಚು ಇಷ್ಟಪಟ್ಟಿದ್ದಾರೆ. ಕೆಲವರು ತಮ್ಮ ವಿವಾಹದ ಕ್ಷಣಗಳನ್ನು ನೆನೆಸಿಕೊಂಡಿದ್ದಾರೆ. ಇನ್ನು ಕೆಲವರು ಸ್ನೇಹಿತರಷ್ಟು ಖುಷಿ ನೀಡುವವರು ಮತ್ತೋರ್ವರಿಲ್ಲ ಎಂದು ಉತ್ತರಿಸಿದ್ದಾರೆ. ಇದೇ ರೀತಿ ನಾನಾ ಅಭಿಪ್ರಾಯಗಳು ಕಾಮೆಂಟ್ ವಿಭಾಗದಲ್ಲಿ ಕಂಡು ಬಂದಿವೆ.

ಇದನ್ನೂ ಓದಿ:

Viral Video: ಸ್ವತಃ ತಾನೇ ಬಾಳೆಹಣ್ಣಿನ ಖಾದ್ಯ ತಯಾರಿಸಿ ರುಚಿ ಸವಿದ ಶ್ವಾನ; ವಿಡಿಯೋ ವೈರಲ್

Viral Video: ಬಟ್ಟೆ ತೊಳೆಯಲು ದೇಸಿ ವಾಶಿಂಗ್​ ಮಷೀನ್​ ಕಂಡುಹಿಡಿದ ವಿದ್ಯಾರ್ಥಿ! ವಿಡಿಯೋ ಮಿಸ್​ ಮಾಡ್ಕೊಳ್ಬೇಡಿ

Published On - 3:52 pm, Thu, 7 October 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್