AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ವಧು ಪಕ್ಕದಲ್ಲಿರುವಾಗಲೇ ವರನಿಗೆ ಗಡದ್ದಾಗಿ ನಿದ್ದೆ! ರಾತ್ರಿ ಕುಡಿದಿದ್ದೇ ಹೆಚ್ಚಾಯ್ತಾ? ಎಂದ ನೆಟ್ಟಿಗರು

ವಿವಾಹ ಅಂದಾಕ್ಷಣ ಮಧು, ವರರಿಗೆ ಶುಭ ದಿನ. ವೈವಾಹಿಕ ಜೀವನಕ್ಕೆ ಕಾಲಿಡುವ ಮೊದಲ ದಿನ. ಈ ಸಮಯದಲ್ಲಿ ನವ ಜೋಡಿಗಳು ಸಂತೋಷದಿಂದ ಇರುತ್ತಾರೆ. ಮನೆಯವರೂ ಸಹ ಉತ್ಸಾಹದಲ್ಲಿರುತ್ತಾರೆ. ಆದರೆ ಈ ವರನಿಗೆ ಮಾತ್ರ ಏನಾಗಿತ್ತೋ ಏನೋ... ವಧು ಪಕ್ಕದಲ್ಲಿರುವಾಗಲೇ ನಿದ್ದೆ ಮಾಡುತ್ತಿದ್ದಾನೆ.

Viral video: ವಧು ಪಕ್ಕದಲ್ಲಿರುವಾಗಲೇ ವರನಿಗೆ ಗಡದ್ದಾಗಿ ನಿದ್ದೆ! ರಾತ್ರಿ ಕುಡಿದಿದ್ದೇ ಹೆಚ್ಚಾಯ್ತಾ? ಎಂದ ನೆಟ್ಟಿಗರು
ವಧು ಪಕ್ಕದಲ್ಲಿರುವಾಗಲೇ ವರ ನಿದ್ದೆ ಹೊಡೀತಿದಾನೆ!
TV9 Web
| Edited By: |

Updated on: Jul 16, 2021 | 2:03 PM

Share

ತಮಾಷೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವುದು ವಿಶೇಷವೇನಲ್ಲ. ಕೆಲವೊಂದು ವಿಡಿಯೋ ನೋಡಿ ನಕ್ಕು ನಕ್ಕು ಹೊಟ್ಟೆ ಹುಣ್ಣಾಯ್ತು ಎಂದವರೂ ಇದ್ದಾರೆ. ಅದರಲ್ಲಿಯೂ ವಿವಾಹ ಸಂದರ್ಭದಲ್ಲಿ ನಡೆಯುವ ಕೆಲವು ಸಂಗತಿಗಳು ಹೆಚ್ಚು ತಮಾಷೆಯಾಗಿರುತ್ತದೆ. ವಿವಾಹವನ್ನು ಶಾಸ್ತ್ರ- ಸಂಪ್ರದಾಯಕ್ಕೆ ತಕ್ಕಂತೆ ಖುಷಿಯಿಂದ ಆಚರಿಸುವ ಪದ್ಧತಿ ಭಾರತದಲ್ಲಿದೆ. ಮನೆಯವರೆಲ್ಲಾ ಸುಂದರವಾಗಿ ಅಲಂಕಾರಗೊಂಡು ಸಂಪ್ರದಾಯ ಬದ್ಧವಾಗಿ ವಿವಾಹವನ್ನು ನೆರವೇರಿಸಲಾಗುತ್ತದೆ. ಆದ್ರೆ ಇಲ್ಲೊಂದು ತಮಾಷೆಯ ಸಂಗತಿ ನಡೆದಿದೆ. ಮಂಟಪದಲ್ಲಿ ಕುಳಿತಿರುವ ವರ ಪದೇ ಪದೇ ನಿದ್ದೆಗೆ ಜಾರುತ್ತಿದ್ದಾನೆ. ಇವನಿಗೇನಾಯ್ತಪ್ಪಾ? ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ವಿವಾಹ ಅಂದಾಕ್ಷಣ ಮಧು, ವರರಿಗೆ ಶುಭ ದಿನ. ವೈವಾಹಿಕ ಜೀವನಕ್ಕೆ ಕಾಲಿಡುವ ಮೊದಲ ದಿನ. ಈ ಸಮಯದಲ್ಲಿ ನವ ಜೋಡಿಗಳು ಸಂತೋಷದಿಂದ ಇರುತ್ತಾರೆ. ಮನೆಯವರೂ ಸಹ ಉತ್ಸಾಹದಲ್ಲಿರುತ್ತಾರೆ. ಆದರೆ ಈ ವರನಿಗೆ ಮಾತ್ರ ಏನಾಗಿತ್ತೋ ಏನೋ… ವಧು ಪಕ್ಕದಲ್ಲಿರುವಾಗಲೇ ನಿದ್ದೆ ಮಾಡುತ್ತಿದ್ದಾನೆ.

ವಿಡಿಯೋದಲ್ಲಿ ಗಮನಿಸುವಂತೆ ವಧು, ವರ ಅಕ್ಕಪಕ್ಕದಲ್ಲಿಯೇ ಕುಳಿತಿದ್ದಾರೆ. ವರ ಮಾತ್ರ ಗಡದ್ದಾಗಿ ನಿದ್ದೆ ಹೊಡೆಯುತ್ತಿದ್ದಾನೆ. ಪಕ್ಕದಲ್ಲಿ ನಿಂತಿರುವವರು ಎಷ್ಟೇ ಎದ್ದೇಳಿಸಲು ಪ್ರಯತ್ನಿಸಿದರೂ ಆತ ಮಾತ್ರ ಕಣ್ಣು ಬಿಡುತ್ತಿಲ್ಲ. ವಿಡಿಯೋ ನೋಡಿದ ನೆಟ್ಟಿಗರು ರಾತ್ರಿ ಕುಡಿದಿದ್ದೇ ಹೆಚ್ಚಾಯ್ತಾ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ತಮಾಷೆ ವಿಡಿಯೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ವರ ಕಣ್ಣು ಬಿಡದ ಕಾರಣ ಎಲ್ಲಾ ಪ್ರಯತ್ನಗಳು ವ್ಯರ್ಥವಾಗಿದೆ. ಮದುವೆಯ ಸಮಯದಲ್ಲೂ ಆತ ನಿರಾಳವಾಗಿ ನಿದ್ದೆ ಮಾಡ್ತಾ ಇದ್ದಾನಲ್ಲಾ.. ಕಾರಣವೇನಿರಬಹುದು? ಈ ಪ್ರಶ್ನೆಗೆ ಉತ್ತರ ತಿಳಿದುಕೊಳ್ಳಲು ಜನರು ಕುತೂಹಲರಾಗಿದ್ದಾರೆ. ಕಾಮೆಂಟ್​ ಕೂಡಾ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಕದ್ದ ಕೈನಲ್ಲೇ ಕಳ್ಳನೊಬ್ಬ ಸಿಕ್ಕಿಬಿದ್ರೆ ಕಳ್ಳನ ಪರಿಸ್ಥಿತಿ ಹೇಗಿರಬೇಡ ಹೇಳಿ? ವಿಡಿಯೋ ವೈರಲ್

ಲಾಕ್​ಡೌನ್​ ಎಫೆಕ್ಟ್: ಬಣ್ಣದ ಲೋಕ ತೊರೆದು ಮೀನು ಮಾರಾಟಕ್ಕೆ ಇಳಿದ ಕಿರುತೆರೆ ನಟ, ಫೋಟೋ ವೈರಲ್​

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ