AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆ ಒಂದು ಫೋನ್​​ ಕಾಲ್, ಮದುವೆಯೂ ಬೇಡ, ಹುಡುಗಿಯೂ ಬೇಡ ಎಂದು ಓಡಿ ಹೋದ ವರ

ತಾಳಿ ಕಟ್ಟುವ ಶುಭ ವೇಳೆಯಲ್ಲಿ ವರನ ಫೋನಿಗೊಂದು ಕರೆ ಬಂದಿದೆ. ವಧುವಿನ ಪ್ರಿಯಕರ ಕರೆ ಮಾಡಿದ್ದು, ತಮ್ಮಿಬ್ಬರ ಹಲವು ವರ್ಷಗಳ ಪ್ರೀತಿಯನ್ನು ಹೇಳಿಕೊಂಡಿದ್ದಾನೆ. ಇದಲ್ಲದೇ ಅವರಿಬ್ಬರು ಜೊತೆಗಿದ್ದ ಖಾಸಗಿ ಫೋಟೋ, ವಿಡಿಯೋಗಳನ್ನು ವರನಿಗೆ ಕಳುಹಿಸಿದ್ದಾನೆ. ಶಾಕ್​​ಗೆ ಒಳಗಾದ ವರ ಮಂಟಪ ಬಿಟ್ಟು ಓಡಿ ಹೋಗಿದ್ದಾನೆ.

Viral News: ಆ ಒಂದು ಫೋನ್​​ ಕಾಲ್, ಮದುವೆಯೂ ಬೇಡ, ಹುಡುಗಿಯೂ ಬೇಡ ಎಂದು ಓಡಿ ಹೋದ ವರ
Follow us
ಅಕ್ಷತಾ ವರ್ಕಾಡಿ
|

Updated on: Jul 13, 2024 | 3:35 PM

ಉತ್ತರ ಪ್ರದೇಶ: ಕುಟುಂಬದ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯುತ್ತಿದ್ದ ಮದುವೆ, ಇನ್ನೇನು ತಾಳಿ ಕಟ್ಟುವ ವೇಳೆಗೆ ಮುರಿದು ಬಿದ್ದಿದೆ. ತಾಳಿ ಕಟ್ಟುವ ವೇಳೆಯಲ್ಲಿ ವರನ ಮೊಬೈಲ್ ಫೋನ್‌ಗೆ ಕರೆಯೊಂದು ಬಂದಿದ್ದು, ವಧುವಿನ ಪ್ರೇಮ್​​ ಕಹಾನಿ ಬಯಲಾಗಿದೆ. ಇದರಿಂದ ನೊಂದ ವರ ವಧುವನ್ನು ಬಿಟ್ಟು ಮಂಟಪದಿಂದ ಓಡಿ ಹೋಗಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ.

ತಾಳಿ ಕಟ್ಟುವ ಶುಭ ವೇಳೆಯಲ್ಲಿ ವರನ ಫೋನಿಗೊಂದು ಕರೆ ಬಂದಿದೆ. ವಧುವಿನ ಪ್ರಿಯಕರ ಕರೆ ಮಾಡಿದ್ದು, ತಮ್ಮಿಬ್ಬರ ಹಲವು ವರ್ಷಗಳ ಪ್ರೀತಿಯನ್ನು ಹೇಳಿಕೊಂಡಿದ್ದಾನೆ. ಇದಕ್ಕೆ ವರ ನಿಮ್ಮಿಬ್ಬರ ನಡುವಿನ ಪ್ರೀತಿಗೆ ಸಾಕ್ಷಿಯೇನಿದೆ? ಎಂದು ಕೇಳಿದ್ದಾನೆ. ವಧುವಿನ ಜೊತೆಗಿದ್ದ ಸಾಕಷ್ಟು ಫೋಟೋ, ವಿಡಿಯೋಗಳನ್ನು ಯುವಕ ವರನ ಫೋನ್​​ಗೆ ಕಳುಹಿಸಿದ್ದು, ಇವರಿಬ್ಬರ ನಡುವಿನ ಆತ್ಮೀಯತೆಯನ್ನು ಕಂಡು ವರ ಶಾಕ್​​ ಆಗಿದ್ದು, ತಾಳಿ ಕಟ್ಟುವ ಬದಲು ಮದುವೆ ಮಂಟಪದಿಂದ ಓಡಿ ಹೋಗಿದ್ದಾನೆ.

ಇದನ್ನೂ ಓದಿ: Hyderabad: 18 ದಿನದ ಮಗುವನ್ನು 1.5 ಲಕ್ಷ ರೂ.ಗೆ ಮಾರಾಟ ಮಾಡಿದ ತಂದೆ

ಯುವಕ ವಧುವಿನೊಂದಿಗೆ ಒಂದೇ ಕೊಠಡಿಯಲ್ಲಿದ್ದ ಖಾಸಗಿ ಫೋಟೋ ವಿಡಿಯೋಗಳನ್ನು ಕಳುಹಿಸಿದ್ದಾನೆ. ಆತ್ಮೀಯ ಕ್ಷಣಗಳ ವೀಡಿಯೋ ನೋಡಿದ ವರ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ವಧುವಿನ ಪ್ರಿಯಕರ ಎಂದು ಹೇಳಲಾಗಿರುವ ವ್ಯಕ್ತಿಯನ್ನು ಕಮಲ್ ಸಿಂಗ್ ಗುರುತಿಸಲಾಗಿದ್ದು, ವಧುವಿನ ಕುಟುಂಬಸ್ಥರ ದೂರಿನ ಆಧಾರದ ಮೇರೆಗೆ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ