AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ಪ್ರತಿಯೊಬ್ಬರ ಜೀವನದಲ್ಲಿ ಮದುವೆ ಎನ್ನುವುದು ಸಂಭ್ರಮದ ಕ್ಷಣ. ಹೀಗಾಗಿ ಆ ಕ್ಷಣವನ್ನು ವಿಶೇಷವಾಗಿಸಲು ಎಲ್ಲರೂ ಬಯಸುತ್ತಾರೆ. ಮದುವೆಯ ಕೆಲವು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವಧುವು ಮಂಟಪಕ್ಕೆ ಬರುತ್ತಿದ್ದಂತೆ ದೃಷ್ಟಿ ತೆಗೆದು ಕೈಹಿಡಿದು ಕರೆದು ಬರುವ ವಿಡಿಯೋವೊಂದು ವೈರಲ್ ಆಗಿದ್ದು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಸಾಯಿನಂದಾ
| Edited By: |

Updated on: Oct 05, 2024 | 3:20 PM

Share

ಮದುವೆ ಒಂದು ಪವಿತ್ರ ಬಂಧ. ಎರಡು ಮನಸ್ಸುಗಳ ಬೆಸುಗೆ. ಹೀಗಾಗಿ ತಮ್ಮ ಮದುವೆ ಕ್ಷಣಗಳನ್ನು ಸುಮಧುರವಾಗಿಸಲು ಬಯಸುತ್ತಾರೆ. ಭಾರತೀಯ ಮದುವೆಯಲ್ಲಿ ವಧು ವರನು ಒಟ್ಟಿಗೆ ನೃತ್ಯ ಮಾಡುವುದು, ಸಂಬಂಧಿಕರು ಡಾನ್ಸ್ ಮೂಲಕ ವಧು ವರನನ್ನು ಮದುವೆ ಮಂಟಪಕ್ಕೆ ಕರೆತರುವ ಕ್ಷಣಗಳನ್ನು ನೋಡಬಹುದ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ವಧುವು ಮಂಟಪಕ್ಕೆ ಬರುತ್ತಿದ್ದಂತೆ ದೃಷ್ಟಿ ತೆಗೆದು ಆಕೆಯ ಕೈಹಿಡಿದು ವರನೇ ಕರೆದುಕೊಂಡು ಬಂದಿದ್ದಾನೆ.

Zoopgo ಹೆಸರಿನ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ವಧುವು ಗುಲಾಬಿ ಬಣ್ಣದ ಲೆಹೆಂಗಾ ತೊಟ್ಟು ಸುಂದರವಾಗಿ ಕಾಣಿಸುತ್ತಿದ್ದಾಳೆ. ಆಕೆಯನ್ನು ನೋಡಿದ ವರನು, ಕೈಯಲ್ಲಿ ಹಣವನ್ನು ಹಿಡಿದು ಆಕೆಯ ದೃಷ್ಟಿ ತೆಗೆದಿದ್ದಾನೆ. ಈ ವೇಳೆಯಲ್ಲಿ ವಧುವು ವರನನ್ನು ನೋಡುತ್ತಾ ನಗುತ್ತಾ ನಿಂತಿದ್ದಾಳೆ. ಆ ಬಳಿಕ ಕೈಹಿಡಿದು ಆಕೆಯನ್ನು ಮಂಟಪಕ್ಕೆ ಕರೆದುಕೊಂಡು ಬಂದಿದ್ದಾನೆ.

ಇದನ್ನೂ ಓದಿ: 10 ವರ್ಷಗಳ ಕಾಲ ಗುಹೆಯೊಳಗಿದ್ದ 110ರ ವೃದ್ಧ, ಇದು ರಾಮನ ಪರಮ ಭಕ್ತನ ರೋಮಾಂಚನಕಾರಿ ಕಥೆ

ಈ ವಿಡಿಯೋಗೆ “ಪ್ರತಿಯೊಬ್ಬ ವಧು ತನ್ನ ವರನು ತನ್ನನ್ನು ಹೀಗೆ ಸ್ವಾಗತಿಸಬೇಕೆಂದು ಕನಸು ಕಾಣುತ್ತಾಳೆ.” ಎಂದು ಶೀರ್ಷಿಕೆಯನ್ನು ಬರೆಯಲಾಗಿದೆ. ಈ ವಿಡಿಯೋ 31 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡು ಕೊಂಡಿದ್ದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರೂ ಪ್ರತಿಕ್ರಿಯೆ ನೀಡಿದ್ದು, ಆ ಹುಡುಗಿಗೆ ಒಳ್ಳೆಯ ವರ ಸಿಕ್ಕಿದ್ದಾನೆ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಮತ್ತೊಬ್ಬರು, ‘ ಆ ಹುಡುಗನನ್ನು ಮದುವೆಯಾಗುತ್ತಿರುವ ಆಕೆಯು ನಿಜಕ್ಕೂ ಅದೃಷ್ಟವಂತಳು’ ಎಂದಿದ್ದಾರೆ. ಇನ್ನೊಬ್ಬರು ‘ ವರನು ಹಣವನ್ನು ವ್ಯರ್ಥ ಮಾಡಲಿಲ್ಲ, ಅದನ್ನು ಯಾರಿಗೂ ನೀಡಲಿಲ್ಲ ‘ ಎಂದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ